ನನ್ನ ನಿರ್ಧಾರ ಪ್ರಶ್ನಿಸುವ ಹಕ್ಕು ಜೆಡಿಎಸ್ಗಿಲ್ಲ: ಶಾಸಕ ಶ್ರೀನಿವಾಸಗೌಡ
'ಏಳು ತಿಂಗಳ ಹಿಂದೆಯೇ ನನ್ನನ್ನು ಉಚ್ಚಾಟನೆ ಮಾಡಿರುವುದಾಗಿ ದೇವೇಗೌಡರ ಮೊಮ್ಮಗ, ಸಂಸದ ಪ್ರಜ್ವಲ್ ರೇವಣ್ಣ ಕೂಡ ಹೇಳಿದ್ದಾರೆ. ಹೀಗಾಗಿ, ನಾನು ಯಾವುದೇ ಪಕ್ಷಕ್ಕೆ ಹೋಗಬಹುದು. ರಾಜ್ಯಸಭೆ ಚುನಾವಣೆಯಲ್ಲಿ ನಾನು ಕಾಂಗ್ರೆಸ್ಗೆ ಮತ ನೀಡಿದ್ದು ನಿಜ. ಅದನ್ನು ಪ್ರಶ್ನಿಸಲು ಅವರು ಯಾರು?' ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿರುಗೇಟು ನೀಡಿದರು.Last Updated 11 ಜೂನ್ 2022, 10:11 IST