ಹರಪನಹಳ್ಳಿಯಲ್ಲೇ ಉಪವಿಭಾಗ ಉಳಿಸಲು ಸರ್ಕಾರದ ತೀರ್ಮಾನ ಮರುಪರಿಶೀಲಿಸಿ: ಸಿದ್ದೇಶ್ವರ
ಹರಪನಹಳ್ಳಿ ಉಪವಿಭಾಗಾಧಿಕಾರಿ ಕಚೇರಿಯನ್ನು ಮರುವಿನ್ಯಾಸಗೊಳಿಸುವ ತೀರ್ಮಾನವನ್ನು ಮರುಪರಿಶೀಲಿಸಿ, ಹರಪನಹಳ್ಳಿಯಲ್ಲಿಯೇ ಉಪವಿಭಾಗಾಧಿಕಾರಿ ಕಚೇರಿಯನ್ನು ಮುಂದುರಿಸಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.Last Updated 20 ಅಕ್ಟೋಬರ್ 2018, 13:34 IST