ನಿರ್ದಿಷ್ಟ ದಾಳಿ: ದಿಗ್ವಿಜಯ್ ಸಿಂಗ್ ಹೇಳಿಕೆಗೆ ನಿವೃತ್ತ ಅಧಿಕಾರಿ ತಿರುಗೇಟು
ಭಾರತೀಯ ಸೇನೆ ನಡೆಸಿದ್ದ ನಿರ್ದಿಷ್ಟ ದಾಳಿಗಳ ಕುರಿತು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಹೇಳಿಕೆ ನೀಡಿರುವುದು ವಿವಾದಕ್ಕೆ ಗ್ರಾಸವಾಗಿರುವ ಬೆನ್ನಲ್ಲೇ, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ನಿವೃತ್ತ ಏರ್ ಮಾರ್ಷಲ್ ರಘುನಾಥ್ ನಂಬಿಯಾರ್ ಅವರು ‘ಬಾಲಾಕೋಟ್ ವಾಯುದಾಳಿಯು ದೊಡ್ಡಮಟ್ಟದ ಗೆಲುವು’ ಎಂದಿರುವ ವಿಡಿಯೊ ತುಣುಕನ್ನು ಟ್ವಿಟರ್ನಲ್ಲಿ ಹರಿಬಿಟ್ಟಿದ್ದಾರೆ.Last Updated 24 ಜನವರಿ 2023, 14:31 IST