ಮಂಗಳವಾರ, 6 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT

tableau

ADVERTISEMENT

10 ದಿನಗಳಲ್ಲಿ ಸಿದ್ಧಗೊಂಡ ಕರ್ನಾಟಕದ ಸ್ತಬ್ಧಚಿತ್ರ ‘ನಾರಿ ಶಕ್ತಿ’

ನವದೆಹಲಿ: ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕದ ಪರವಾಗಿ ಪಾಲ್ಗೊಳ್ಳಲಿರುವ ‘ನಾರಿ ಶಕ್ತಿ ಸ್ತಬ್ಧಚಿತ್ರವು 10 ದಿನಗಳಲ್ಲಿ ಸಂಪೂರ್ಣವಾಗಿ ಸಿದ್ಧಗೊಂಡಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಪಿ.ಎಸ್‌. ಹರ್ಷ ತಿಳಿಸಿದರು. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ’ಸ್ತ್ರೀ ಸಬಲೀಕರಣವನ್ನು ಪ್ರತಿಬಿಂಬಿಸುವ ಸ್ತಬ್ಧಚಿತ್ರವು ಜನವರಿ 26ರಂದು ರಾಜಧಾನಿಯ ಕರ್ತವ್ಯ ಪಥದಲ್ಲಿ ಸಾಗುವುದರೊಂದಿಗೆ ಕರ್ನಾಟಕದ ಹಿರಿಮೆಯ ಕೀರ್ತಿ ಪತಾಕೆಯನ್ನು ಹಾರಿಸಲಿದೆ. ಇದರೊಂದಿಗೆ ಸತತವಾಗಿ 14 ವರ್ಷಗಳಿಂದ ಸ್ತಬ್ಧಚಿತ್ರದೊಂದಿಗೆ ಪಾಲ್ಗೊಂಡ ದೇಶದ ಏಕೈಕ ರಾಜ್ಯವೆಂಬ ಶ್ರೇಯವನ್ನು ಕರ್ನಾಟಕ ತನ್ನದಾಗಿಸಿಕೊಳ್ಳಲಿದೆ’ ಎಂದರು.
Last Updated 24 ಜನವರಿ 2023, 18:30 IST
10 ದಿನಗಳಲ್ಲಿ ಸಿದ್ಧಗೊಂಡ ಕರ್ನಾಟಕದ ಸ್ತಬ್ಧಚಿತ್ರ ‘ನಾರಿ ಶಕ್ತಿ’

ಗಣರಾಜ್ಯೋತ್ಸವ: ರಾಜ್ಯದ ಸ್ತಬ್ಧಚಿತ್ರಕ್ಕೂ ಅವಕಾಶ

ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ (ಜ. 26) ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆಕ್ಷಣದಲ್ಲಿ ಅವಕಾಶ ನೀಡಲಾಗಿದೆ.
Last Updated 12 ಜನವರಿ 2023, 21:11 IST
ಗಣರಾಜ್ಯೋತ್ಸವ: ರಾಜ್ಯದ ಸ್ತಬ್ಧಚಿತ್ರಕ್ಕೂ ಅವಕಾಶ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ಕರ್ನಾಟಕ ಮಂಡಿಸಿದ್ದ ‘ನಾರಿ ಶಕ್ತಿ‘ ವಿಷಯದ ಸ್ತಬ್ಧಚಿತ್ರವನ್ನು ಅಂತಿಮ ಹಂತದಲ್ಲಿ ಕೇಂದ್ರ ಸರ್ಕಾರ ಕೈಬಿಟ್ಟಿತ್ತು. ಇದು ಭಾರೀ ಟೀಕೆಗೆ ಕಾರಣವಾಗಿತ್ತು.
Last Updated 12 ಜನವರಿ 2023, 7:03 IST
ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರಕ್ಕೆ ಅವಕಾಶ

ವಾಚಕರ ವಾಣಿ | ಸ್ತಬ್ಧಚಿತ್ರ ಆಯ್ಕೆ: ಎಲ್ಲರಿಗೂ ಸಿಗಲಿ ಅವಕಾಶ

ರಾಜ್ಯದಿಂದ ಸ್ತಬ್ಧಚಿತ್ರವು ಸತತವಾಗಿ 13 ವರ್ಷಗಳಿಂದ ದೆಹಲಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ, ಕನ್ನಡ ಮಣ್ಣಿನ ಕಂಪನ್ನು ದೇಶದೆಲ್ಲೆಡೆ ಪಸರಿಸುತ್ತಿತ್ತು. ಆದರೆ ಈ ವರ್ಷದ ಗಣರಾಜ್ಯೋತ್ಸವದಲ್ಲಿ ಸಿರಿಧಾನ್ಯಗಳ ಬಗ್ಗೆ ಮಾಡಲಾಗಿದ್ದ ಕರ್ನಾಟಕದ ಸ್ತಬ್ಧಚಿತ್ರವು ಆಯ್ಕೆಯ ಕೊನೆಯ ಸುತ್ತಿನಲ್ಲಿ ಸೋತಿರುವುದು ಬೇಸರದ ಸಂಗತಿ.
Last Updated 8 ಜನವರಿ 2023, 19:30 IST
fallback

ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗರಿಗಾದ ಅಪಮಾನವೆಂದ ಸಿದ್ದರಾಮಯ್ಯ

ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಈ ನಿರ್ಧಾರ ಕನ್ನಡ, ಕನ್ನಡಿಗ ಮತ್ತು ಕರ್ನಾಟಕಕ್ಕೆ ಮಾಡಿರುವ ಅವಮಾನ ಎಂದು ಅವರು ಹೇಳಿದ್ದಾರೆ.
Last Updated 8 ಜನವರಿ 2023, 2:43 IST
ಕರ್ನಾಟಕದ ಸ್ತಬ್ಧಚಿತ್ರಕ್ಕಿಲ್ಲ ಅವಕಾಶ: ಕನ್ನಡಿಗರಿಗಾದ ಅಪಮಾನವೆಂದ ಸಿದ್ದರಾಮಯ್ಯ

ಈ ಬಾರಿ ಗಣರಾಜ್ಯೋತ್ಸವದ ಪೆರೇಡ್‌ಗೆ ರಾಜ್ಯದ ಸ್ತಬ್ಧಚಿತ್ರ ಇಲ್ಲ

ಗಣರಾಜ್ಯೋತ್ಸವ ಪರೇಡ್‌ಗೆ ಅವಕಾಶ ನಿರಾಕರಣೆ
Last Updated 7 ಜನವರಿ 2023, 21:49 IST
ಈ ಬಾರಿ ಗಣರಾಜ್ಯೋತ್ಸವದ ಪೆರೇಡ್‌ಗೆ ರಾಜ್ಯದ ಸ್ತಬ್ಧಚಿತ್ರ ಇಲ್ಲ

ಗಣರಾಜ್ಯೋತ್ಸವ ಪರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

ಕೇಂದ್ರ ಸರ್ಕಾರದ ರಕ್ಷಣಾ ಇಲಾಖೆಯ ತಜ್ಞರ ಸಮಿತಿ ಶುಕ್ರವಾರ ಪ್ರಶಸ್ತಿ ಘೋಷಿಸಿದ್ದು, ರಾಜ್ಯದ ಸ್ತಬ್ಧಚಿತ್ರವು ಕರಕುಶಲ ಕಲೆಯ ವೈಭವವನ್ನು ಬಿಂಬಿಸಿ ಗಮನ ಸೆಳೆದಿತ್ತು.
Last Updated 4 ಫೆಬ್ರವರಿ 2022, 10:19 IST
ಗಣರಾಜ್ಯೋತ್ಸವ ಪರೇಡ್: ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
ADVERTISEMENT

ಆಳ-ಅಗಲ: ಹಲವು ವಿಶೇಷಗಳ ಗಣರಾಜ್ಯೋತ್ಸವ

ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ನಡೆದಿರುವ 73ನೇ ಗಣರಾಜ್ಯೋತ್ಸವದ ಆಚರಣೆಯು ಹಲವು ವಿಶೇಷಗಳು ಮತ್ತು ಹಲವು ಮೊದಲುಗಳಿಗೆ ಸಾಕ್ಷಿಯಾಗಿದೆ. ಕೋವಿಡ್‌ ಮಧ್ಯೆ ಕಡಿಮೆ ಮಂದಿ ಭಾಗಿಯಾಗಿದ್ದ ಈ ವರ್ಷದ ಆಚರಣೆಯು ಗಮನ ಸೆಳೆದಿದೆ
Last Updated 26 ಜನವರಿ 2022, 19:31 IST
ಆಳ-ಅಗಲ: ಹಲವು ವಿಶೇಷಗಳ ಗಣರಾಜ್ಯೋತ್ಸವ

PHOTOS: ಗಣರಾಜ್ಯೋತ್ಸವ ಪರೇಡ್‌ ರಿಹರ್ಸ್‌ಲ್‌ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ

ಈ ಬಾರಿ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿರುವ ಕರ್ನಾಟಕದ ಸ್ತಬ್ಧ ಚಿತ್ರದರಿಹರ್ಸಲ್‌ಜನವರಿ23 ರಂದು ನವದೆಹಲಿಯಲ್ಲಿ ನಡೆಯಿತು.‘ಕರ್ನಾಟಕಸಾಂಪ್ರದಾಯಿಕ ಕರಕುಶಲವಸ್ತುಗಳ ತೊಟ್ಟಿಲು’ಶೀರ್ಷಿಕೆಯಡಿ ಈ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಾಲ್ಗೊಳ್ಳಲಿದೆ.ಇನ್ನೊಂದೆಡೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ, ಪಶ್ಚಿಮ ಬಂಗಾಳ ಹಾಗೂ ತಮಿಳುನಾಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಸೇರಿಸದಿರಲು ಕೈಗೊಂಡಿರುವ ನಿರ್ಧಾರದ ಮರುಪರಿಶೀಲನೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.ಗಣರಾಜ್ಯೋತ್ಸವ ದಿನ ನಡೆಯುವ ಪರೇಡ್‌ನಲ್ಲಿಸ್ತಬ್ಧಚಿತ್ರಗಳ ಪ್ರದರ್ಶನಕ್ಕಾಗಿ 12 ರಾಜ್ಯಗಳನ್ನು ಮಾತ್ರ ಆಯ್ಕೆ ಮಾಡಲಾಗಿದೆ ಎಂದೂ ಅಧಿಕಾರಿಗಳು ಹೇಳಿದ್ದಾರೆ.ತಮ್ಮ ರಾಜ್ಯಗಳ ಸ್ತಬ್ಧಚಿತ್ರಗಳಿಗೆ ಅವಕಾಶ ನೀಡದಿರುವ ಕುರಿತು ಈ ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಆಕ್ಷೇಪಿಸಿರುವುದು ಹಾಗೂ ಈ ವಿಷಯ ಕುರಿತು ಸೃಷ್ಟಿಯಾಗಿರುವ ವಿವಾದದ ಹಿನ್ನೆಲೆಯಲ್ಲಿ ಸಚಿವಾಲಯದ ಅಧಿಕಾರಿಗಳಿಂದ ಈ ಸ್ಪಷ್ಟನೆ ಹೊರಬಿದ್ದಿದೆ.
Last Updated 23 ಜನವರಿ 2022, 11:47 IST
PHOTOS: ಗಣರಾಜ್ಯೋತ್ಸವ ಪರೇಡ್‌ ರಿಹರ್ಸ್‌ಲ್‌ನಲ್ಲಿ ಗಮನಸೆಳೆದ ಕರ್ನಾಟಕದ ಸ್ತಬ್ಧ ಚಿತ್ರ
err

ಸ್ತಬ್ಧ ಚಿತ್ರ ವಿವಾದ: ಕೇರಳಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು– ಸಚಿವ ಸುನೀಲ್ ಕುಮಾರ್

ಮಂಗಳೂರುಲೇಡಿ ಹಿಲ್ ವೃತ್ತಕ್ಕೆ ಮಹರ್ಷಿ ನಾರಾಯಣ ಗುರು ಹೆಸರಿಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯ ತೆಗೆದುಕೊಂಡಾಗ ಕಾಂಗ್ರೆಸ್ವಿರೋಧ ವ್ಯಕ್ತಪಡಿಸಿದ್ದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಮರೆತು ಬಿಟ್ಟಿದ್ದಾರೆಎಂದು ಕನ್ನಡ- ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಆರೋಪಿಸಿದ್ದಾರೆ.
Last Updated 23 ಜನವರಿ 2022, 10:34 IST
ಸ್ತಬ್ಧ ಚಿತ್ರ ವಿವಾದ: ಕೇರಳಕ್ಕೆ ಸಿದ್ದರಾಮಯ್ಯ ಕುಮ್ಮಕ್ಕು– ಸಚಿವ ಸುನೀಲ್ ಕುಮಾರ್
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಹೆಚ್ಚು ಓದಿದ ಸುದ್ದಿ
ಇತ್ತೀಚಿನ ಸುದ್ದಿ
ADVERTISEMENT