ಲಿಂಗಾಯತ ಸ್ವತಂತ್ರ ಧರ್ಮ: ಕೇಂದ್ರದ ನಿಲುವು ಖಂಡನೀಯ- ತೋಂಟದ ಸಿದ್ಧರಾಮ ಸ್ವಾಮೀಜಿ
‘ಲಿಂಗಾಯತ ಸ್ವತಂತ್ರ ಧರ್ಮದ ಮಾನ್ಯತೆಗಾಗಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿರುವುದು ವಿವೇಚನಾ ರಹಿತ ಕ್ರಮವಾಗಿದೆ. ಇದು ಸಮಸ್ತ ಲಿಂಗಾಯತರ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿರುವ ಸಂವಿಧಾನ ವಿರೋಧಿ ಕ್ರಮ’ ಎಂದು ಗದುಗಿನ ತೋಂಟದಾರ್ಯ ಮಠದ ಡಾ.ಸಿದ್ಧರಾಮ ಸ್ವಾಮೀಜಿ ಖಂಡಿಸಿದ್ದಾರೆ.Last Updated 10 ಡಿಸೆಂಬರ್ 2018, 13:15 IST