ಯಮುನಾ ನದಿಗೆ ನೀರು ಸಿಂಪಡಣೆ; ವಿಷಯುಕ್ತ ನೊರೆ ಕರಗಿಸಲು ದೆಹಲಿ ಸರ್ಕಾರದ ಯತ್ನ
ನವದೆಹಲಿ: ಕಲುಷಿತಗೊಂಡಿರುವ ಯಮುನಾ ನದಿಯಲ್ಲಿ ವಿಷಪೂರಿತ ನೊರೆ ತೇಲುತ್ತಿದ್ದು, ಜನರು ನದಿಗೆ ಇಳಿಯುವುದನ್ನು ದೆಹಲಿ ಸರ್ಕಾರ ನಿಷೇಧಿಸಿದೆ. ಟ್ಯಾಂಕರ್ಗಳ ಮೂಲಕ ನದಿಗೆ ನೀರು ಸಿಂಪಡಿಸಲಾಗುತ್ತಿದೆ, ಬಿದಿರಿನ ತಡೆಗಳನ್ನು ನಿರ್ಮಿಸಲಾಗಿದೆ. ಈ ಕ್ರಮಗಳು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಟೀಕೆಗೆ ಗುರಿಯಾಗಿವೆ. ನದಿಯಲ್ಲಿನ ವಿಷದ ನೊರೆಯನ್ನು ಕರಗಿಸಲು ಕಲಿಂದಿ ಕುಂಜ್ ತಟದಲ್ಲಿ ಸರ್ಕಾರವು 15 ದೋಣಿಗಳನ್ನು ನಿಯೋಜಿಸಿದೆ.Last Updated 10 ನವೆಂಬರ್ 2021, 14:14 IST