ಬೆಂಗಳೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ವೈರ್, ತಪ್ಪಿದ ದುರಂತ
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಾಹನ ಸವಾರಿ ಎಂಬುದು ಇತ್ತೀಚಿನ ದಿನಗಳಲ್ಲಿ ಸವಾಲಾಗುತ್ತಿದೆ. ವಾಹನ ಸವಾರರ ಗಮನಕ್ಕೆ ಬಾರದ ರಸ್ತೆಗುಂಡಿಗಳು, ಮೆಟ್ರೊ ನಿರ್ಮಾಣ ಸಾಮಗ್ರಿಗಳು ಬಿದ್ದು ಈಗಾಗಲೇ ಸಾಕಷ್ಟು ಅವಘಡಗಳು ಸಂಭವಿಸಿವೆ. ನಗರದ ಈಜಿಪುರದಲ್ಲಿ ಬಿಬಿಎಂಪಿ ಕಾಮಗಾರಿ ಪ್ರದೇಶದಲ್ಲಿ ಇಂತಹದ್ದೇ ಒಂದು ಘಟನೆ ನಡೆದಿದ್ದು ಚಾಲಕನ ಮುಂಜಾಗರೂಕತೆಯಿಂದ ದುರಂತ ತಪ್ಪಿದೆ.Last Updated 5 ಮಾರ್ಚ್ 2023, 7:25 IST