ತುಮಕೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಕೆಳಗಿಳಿಸಲಿ: ಆರ್. ರಾಜೇಂದ್ರ ಒತ್ತಾಯ
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ರಾಮಕೃಷ್ಣ ಅವರೇ ಕೆ.ಎನ್.ರಾಜಣ್ಣ ಮತ್ತು ಡಾ.ಜಿ.ಪರಮೇಶ್ವರ ಬೆಂಬಲಿಗರ ನಡುವೆ ವೈಷಮ್ಯಕ್ಕೆ ಕಾರಣವಾಗಿದ್ದು, ಅವರನ್ನು ಜಿಲ್ಲಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ನಾಳೆ ಬೆಳಿಗ್ಗೆಯೇ ಎಲ್ಲ ಭಿನ್ನಾಭಿಪ್ರಾಯ, ವೈಷಮ್ಯ ಸರಿ ಹೋಗುತ್ತದೆ ಎಂದು ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರ ಮಗ ಆರ್.ರಾಜೇಂದ್ರ ಒತ್ತಾಯಿಸಿದರು.Last Updated 3 ಜೂನ್ 2019, 8:23 IST