ಯುಎನ್ಜಿಎ ಅಧಿವೇಶನದಲ್ಲಿ ಭಯೋತ್ಪಾದನೆ, ಹವಾಮಾನ ವೈಪರೀತ್ಯ ಚರ್ಚೆ: ತಿರುಮೂರ್ತಿ
ಭಯೋತ್ಪಾದನೆ, ಹವಾಮಾನ ವೈಪರೀತ್ಯ, ಭಾರತ– ಪೆಸಿಫಿಕ್ ಮತ್ತು ವಿಶ್ವಸಂಸ್ಥೆ ಸುಧಾರಣೆಯಂತಹ ಜಾಗತಿಕ ವಿಷಯಗಳನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ (ಯುಎನ್ಜಿಎ) ಚರ್ಚೆಗೆ ತೆಗೆದುಕೊಳ್ಳುವಂತೆ ಭಾರತವು ಒತ್ತಾಯಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿಯಾಗಿರುವ ಟಿ.ಎಸ್.ತಿರುಮೂರ್ತಿ ಹೇಳಿದರು.Last Updated 20 ಸೆಪ್ಟೆಂಬರ್ 2021, 6:11 IST