ಕಾಶಪ್ಪನವರ ಸಂದರ್ಶನ: ಮಾತು ಕೊಟ್ಟು, ಅನ್ಯಾಯ ಮಾಡುವುದು ಸರಿಯೆ?
‘ಮೀಸಲಾತಿ ನೀಡಿದರೆ ಸಮುದಾಯದ ಮೇಲಿನ ರಾಜಕೀಯ ಹಿಡಿತ ಕೈತಪ್ಪುತ್ತದೆ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಲಿಂಗಾಯತ ಪಂಚಮಸಾಲಿ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಆರೋಪಿಸಿದ್ದಾರೆ. ಆದರೆ ‘ನಮ್ಮ ಸರ್ಕಾರ ಯಾರನ್ನೂ ನಿರ್ಲಕ್ಷಿಸಿಲ್ಲ, ಸಂಯಮದ ಹೆಜ್ಜೆಯನ್ನಿಟ್ಟು ಎಲ್ಲರಿಗೂ ನ್ಯಾಯ ಒದಗಿಸುತ್ತದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಪಾದಿಸಿದ್ದಾರೆ. ಈ ಇಬ್ಬರು ನಾಯಕರ ಜತೆ ‘ಪ್ರಜಾವಾಣಿ’ ನಡೆಸಿದ ಮಾತುಕತೆಯ ಆಯ್ದ ಭಾಗ ಇಲ್ಲಿದೆ...Last Updated 22 ಫೆಬ್ರುವರಿ 2021, 20:04 IST