ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

VSSN

ADVERTISEMENT

ಬಾಗೇಪಲ್ಲಿ: ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ

ತಾಲ್ಲೂಕಿನ ರಾಶ್ಚೆರವು ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಯನ್ನು ನ. 13ರಂದು ನಿಗದಿಪಡಿಸಲಾಗಿದೆ ಎಂದು ಚುನಾವಣಾಧಿಕಾರಿ ಎಂ. ಪ್ರೇಮ್ ಕುಮಾರ್ ತಿಳಿಸಿದ್ದಾರೆ.
Last Updated 23 ಅಕ್ಟೋಬರ್ 2021, 4:20 IST
ಬಾಗೇಪಲ್ಲಿ: ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆ

ಬ್ಯಾಲಕೆರೆ ವಿಎಸ್‌ಎಸ್‌ಎನ್‌ ಅಧ್ಯಕ್ಷರಾಗಿ ರವಿಶಂಕರ್‌ ಆಯ್ಕೆ

ಬ್ಯಾಲಕೆರೆ ವಿಎಸ್‌ಎಸ್‌ಎನ್‌ ಗೆ ಅಧ್ಯಕ್ಷರಾಗಿ ರವಿಶಂಕರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ವೆಂಕಟರಂಗಯ್ಯ, ನಿರ್ದೇಶಕರಾದ ಬಸವರಾಜು, ವಿಮಲ, ಯತೀಶ್‌, ಹನುಮಯ್ಯ, ಮರುಳಸಿದ್ದಪ್ಪ, ರೇಣುಕಪ್ಪ, ಮುಕ್ತಿಯಾರ್‌ ಅಹಮದ್‌, ಹಾಲು ಉತ್ಪಾಕದರ ಸಹಕಾರ ಸಂಘದ ಅಧ್ಯಕ್ಷ ರಾಮಣ್ಣ, ತಗ್ಗಿಕುಪ್ಪೆ ಗ್ರಾಮಪಂಚಾಯಿತಿ ಅಧ್ಯಕ್ಷೆ ದೇವರಾಜಮ್ಮ ಮುಕುಂದ, ಸದಸ್ಯರಾದ ನಾಗರತ್ನ, ಆಶಾ ಇದ್ದರು.
Last Updated 5 ಮೇ 2019, 13:22 IST
ಬ್ಯಾಲಕೆರೆ ವಿಎಸ್‌ಎಸ್‌ಎನ್‌ ಅಧ್ಯಕ್ಷರಾಗಿ ರವಿಶಂಕರ್‌ ಆಯ್ಕೆ
ADVERTISEMENT
ADVERTISEMENT
ADVERTISEMENT
ADVERTISEMENT