ಗುರುವಾರ, 25 ಏಪ್ರಿಲ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ward committee
ADVERTISEMENT
ಹಳ್ಳ ಹಿಡಿಯದಿರಲಿ ವಾರ್ಡ್ ಸಮಿತಿ ಸಭೆ
‘ಪ್ರತಿ ತಿಂಗಳೂ ಎರಡು ಸಭೆ ಕಡ್ಡಾಯ’ ವಾರ್ಡ್ ಸಭೆಗಳನ್ನು ವ್ಯವಸ್ಥಿತವಾಗಿ ನಡೆಸುವುದಕ್ಕೆ ಬೇಕಾದ ಅಗತ್ಯ ಸೌಕರ್ಯವನ್ನು ಬಿಬಿಎಂಪಿ ಒದಗಿಸಿದೆ. 198 ವಾರ್ಡ್ಗಳಿರುವ ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ 4 ಸಾವಿರಕ್ಕೂ ಅಧಿಕ ವಾರ್ಡ್ ಸಭೆಗಳು ನಡೆದಿವೆ. ದೇಶದ ಮಹಾನಗರಗಳಲ್ಲೇ ಇದು ಅತ್ಯಧಿಕ. ಪ್ರತಿ ವಾರ್ಡ್ನಲ್ಲೂ ತಿಂಗಳಲ್ಲಿ ಕನಿಷ್ಠ ಎರಡು ಸಲ ಸಭೆ ನಡೆಸುವುದು ಆಯಾ ವಾರ್ಡ್ನ ನೋಡಲ್ ಅಧಿಕಾರಿಯ ಜವಾಬ್ದಾರಿ. ವಾರ್ಡ್ ಸಭೆಗಳೂ ಸಮರ್ಪಕವಾಗಿ ನಡೆಯುವಂತೆ ನೋಡಿಕೊಳ್ಳುವುದು ಸವಾಲಿನ ಕೆಲಸ. ವಾರ್ಡ್ನ ಸಮಗ್ರ ಅಭಿವೃದ್ಧಿ ಕುರಿತ ಚರ್ಚೆಗೆ ಈ ಸಭೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಬಗ್ಗೆ ಜನರಲ್ಲೂ ಜಾಗೃತಿ ಮೂಡಬೇಕು. ಈ ವ್ಯವಸ್ಥೆಯ ಬಗ್ಗೆ ಆಗಾಗ ಪರಿಶೀಲನೆಯನ್ನೂ ನಡೆಸುತ್ತಿದ್ದೇವೆ. ಕೆಲವು ವಾರ್ಡ್ಗಳಲ್ಲಿ ಕಾಲ ಕಾಲಕ್ಕೆ ಸರಿಯಾಗಿ ಸಭೆ ನಡೆಯದಿದ್ದರೆ, ಹಿರಿಯ ಅಧಿಕಾರಿಗಳ ಗಮನಕ್ಕೆ ತರಬಹುದು. ಎಲ್ಲ ವಾರ್ಡ್ಗಳಲ್ಲೂ ಪ್ರತಿ ತಿಂಗಳು ಸಭೆ ನಡೆಸುವುದಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ವಲಯದ ಜಂಟಿ ಆಯುಕ್ತರಿಗೆ ಸೂಚನೆ ನೀಡುತ್ತೇನೆ. ಗೌರವ್ ಗುಪ್ತ, ಮುಖ್ಯ ಆಯುಕ್ತ, ಬಿಬಿಎಂಪಿ **** ‘77 ವಾರ್ಡ್ಗಳಲ್ಲಿ ಮಾತ್ರ ನಿರಂತರ ಸಭೆ’ ವಾರ್ಡ್ ಸಭೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಬಗ್ಗೆ ಜನ ಜಾಗೃತಿ ಮೂಡಿಸಲು ಜನಾಗ್ರಹ ಸಂಸ್ಥೆ ಪ್ರಯತ್ನಿಸುತ್ತಿದೆ. ವಾರ್ಡ್ಗಳು ಹೇಗೆ ನಡೆಯುತ್ತಿವೆ ಎಂಬ ಬಗ್ಗೆ 2021ರಲ್ಲಿ ಅಧ್ಯಯನ ನಡೆಸಿದ್ದೆವು. 198 ವಾರ್ಡ್ಗಳಲ್ಲಿ 77ರಲ್ಲಿ ಪ್ರತಿ ತಿಂಗಳೂ ಸಭೆಗಳು ನಡೆದಿದ್ದವು. ಇನ್ನುಳಿದ ವಾರ್ಡ್ಗಳಲ್ಲಿ ಕಾಲ ಕಾಲಕ್ಕೆ ಸಭೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ವಾರ್ಡ್ ಸಭೆಗಳು ಸರಿಯಾಗಿ ನಡೆಯದೇ ಇರುವುದಕ್ಕೆ ನೋಡಲ್ ಅಧಿಕಾರಿಗಳು ಪದೇ ಪದೇ ಬದಲಾಗುವುದೂ ಕಾರಣ. ವಾರ್ಡ್ ಸಭೆ ನಡೆಸುವುದು ಹೆಚ್ಚಿನ ಹೊರೆ ಎಂದು ಕೆಲವು ಅಧಿಕಾರಿಗಳು ಭಾವಿಸುತ್ತಾರೆ. ‘ಈ ವಾರ್ಡ್ ನಮ್ಮದು’ ಎಂಬ ಕಳಕಳಿ ಅವರಲ್ಲಿ ಮೂಡಬೇಕು. ಆಗ ವಾರ್ಡ್ ಸಭೆಗಳ ಮೂಲಕವೂ ಅದ್ಭುತ ಕೆಲಸಗಳನ್ನು ಮಾಡಲು ಸಾಧ್ಯ. ಶ್ರೀನಿವಾಸ ಅಲವಿಲ್ಲಿ, ನಾಗರಿಕ ಸಹಭಾಗಿತ್ವ ವಿಭಾಗದ ಮುಖ್ಯಸ್ಥ, ಜನಾಗ್ರಹ ಸಂಸ್ಥೆ *** ‘ಸುಧಾರಣೆಗೆ ಅಗತ್ಯ ಕ್ರಮ’ ಕೆಲವು ವಾರ್ಡ್ಗಳಲ್ಲಿ ವಾರ್ಡ್ ಸಭೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಕೆಲವು ವಾರ್ಡ್ ಸಭೆಗಳಿಗೆ ಸಂಬಂಧಿಸಿದ ಮಾಹಿತಿಗಳು ಪಾಲಿಕೆ ವೆಬ್ಸೈಟ್ನಲ್ಲಿ ಲಭ್ಯವಾಗುತ್ತಿಲ್ಲ ಎಂಬ ಬಗ್ಗೆ ನನಗೂ ದೂರುಗಳು ಬಂದಿವೆ. ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ. ಎಲ್ಲ ವಾರ್ಡ್ಗಳಲ್ಲೂ ಸಭೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ವಾರ್ಡ್ ಸಭೆಗಳ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ಚಿಂತನೆಯೂ ಇದೆ. ಎಸ್.ರಂಗಪ್ಪ, ವಿಶೇಷ ಆಯುಕ್ತ, ಆಡಳಿತ ವಿಭಾಗ, ಬಿಬಿಎಂಪಿ **** ‘ಅಧಿಕಾರಿಗಳೇ ಬರುತ್ತಿಲ್ಲ’ ನಮ್ಮ ವಾರ್ಡ್ನಲ್ಲಿ ನೋಡಲ್ ಅಧಿಕಾರಿಯೇ ಇಲ್ಲ. ಸ್ಥಳೀಯರ ಒತ್ತಡಕ್ಕೆ ಮಣಿದು ಕಷ್ಟಕ್ಕೆ ತಿಂಗಳಿಗೊಮ್ಮೆ ಸಭೆ ನಡೆಸುತ್ತಾರೆ. ಜನರ ಸಮಸ್ಯೆ ಬಗೆಹರಿಸಲು ಬೇಕಾದ ಇಲಾಖೆಗಳ ಅಧಿಕಾರಿಗಳೇ ಭಾಗವಹಿಸುತ್ತಿಲ್ಲ. ಬಹುತೇಕ ಸಭೆಗಳು ಕಾಟಾಚಾರಕ್ಕೆ ನಡೆಯುತ್ತಿವೆ. ಯಾವುದಾದರೂ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರೂ, ಅದನ್ನು ನಿವಾರಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಸವಿತಾ, ಆರ್.ಆರ್.ನಗರ ನಿವಾಸಿ **** ‘ವಾರ್ಡ್ಗೆ ಅನುದಾನ ಹೆಚ್ಚಿಸಿ’ ವಾರ್ಡ್ ಮಟ್ಟದ ಅಭಿವೃದ್ಧಿ ಕಾಮಗಾರಿಗಳ ಸಲುವಾಗಿ ಬಿಬಿಎಂಪಿ ಪ್ರತಿ ವಾರ್ಡ್ ತಲಾ ₹ 60 ಲಕ್ಷ ಅನುದಾನ ಮೀಸಲಿಟ್ಟಿದೆ. ಇದು ಸಾಲುತ್ತಿಲ್ಲ. ಈ ಅನುದಾನ ಹೆಚ್ಚಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯ. ‘ಈ ಬಗ್ಗೆ ನಮಗೂ ಅನೇಕ ವಾರ್ಡ್ಗಳಿಂದ ಬೇಡಿಕೆ ಬಂದಿದೆ. ಬಿಬಿಎಂಪಿ ಬಜೆಟ್ನಲ್ಲಿ ವಾರ್ಡ್ಗಳಿಗೆ ಹಂಚಿಕೆ ಮಾಡುವ ಅನುದಾನ ಹೆಚ್ಚಿಸುವ ಚಿಂತನೆ ಇದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತರು ತಿಳಿಸಿದರು.
Last Updated 28 ಮಾರ್ಚ್ 2022, 21:01 IST
ತಿಂಗಳಾಂತ್ಯದಲ್ಲಿ ವಾರ್ಡ್ ಸಮಿತಿ ಸದಸ್ಯರ ಪಟ್ಟಿ
ವೆಬಿನಾರ್ನಲ್ಲಿ ಪಾಲಿಕೆ ಆಯುಕ್ತ ಅಕ್ಷಯ ಶ್ರೀಧರ್ ಭರವಸೆ
Last Updated 12 ಫೆಬ್ರುವರಿ 2021, 16:53 IST
ಹಾನಿ ತಪ್ಪಿಸಲು ವಾರ್ಡ್ ಸಮಿತಿಗೆ ಮೊರೆ
ಮಳೆ: ನಿಯಮಿತವಾಗಿ ಸಭೆ ನಡೆಸಿ ಸ್ಥಳೀಯವಾಗಿಯೇ ಪರಿಹಾರ ಕಂಡುಕೊಳ್ಳಲು ಸಲಹೆ
Last Updated 9 ಮೇ 2019, 19:57 IST
ವಾರ್ಡ್ ಸಮಿತಿಗಳ ಸಂವಾದ: ಕಾರ್ಪೊರೇಟರ್ ಕುಟುಂಬದವರೇ ಸದಸ್ಯರಾಗಬೇಕೇ?
ಪ್ರಶ್ನೆಗಳ ಸುರಿಮಳೆ
Last Updated 16 ಫೆಬ್ರುವರಿ 2019, 19:54 IST
ತೀರ್ಮಾನಕ್ಕೆ ಇದೆ ‘ನಮ್ಮನೆ’; ಇಲ್ಲಿನ ಚರ್ಚೆ ಸುಮ್ಮನೆ!
ಮೂಲಸೌಕರ್ಯ: ಕಾರ್ಪೊರೇಟರ್ ಏಕಪಕ್ಷೀಯ ನಿರ್ಧಾರವೋ? ಸಮಿತಿ ಸದಸ್ಯರ ಒಮ್ಮತದ ತೀರ್ಮಾನವೋ?
Last Updated 13 ಫೆಬ್ರುವರಿ 2019, 19:57 IST
ADVERTISEMENT
ADVERTISEMENT
ADVERTISEMENT
ADVERTISEMENT