ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Workers issues

ADVERTISEMENT

Karnataka Elections 2023 | ದುಡಿಯುವ ವರ್ಗದ ಧ್ವನಿಗಿಲ್ಲ ಬೆಲೆ

ಬೆಂಗಳೂರು: ಸಂಘಟಿತ ಮತ್ತು ಅಸಂಘಟಿತ ವಲಯದ ಕಾರ್ಮಿಕರು, ಆಟೊ, ಟ್ಯಾಕ್ಸಿ ಚಾಲಕರು, ಆಹಾರ ಮತ್ತು ಇತರ ಡೆಲಿವರಿ ಸೇವೆಗಳನ್ನು ಒದಗಿಸುತ್ತಿರುವ ದುಡಿಯುವ ವರ್ಗದ ಜನರು ಸಂಖ್ಯಾಬಾಹುಳ್ಯದ ದೃಷ್ಟಿಯಿಂದ ರಾಜ್ಯದ ದೊಡ್ಡ ಸಮುದಾಯ. ಮತದಾರರ ಪಟ್ಟಿಯಲ್ಲೂ ಈ ಜನರು ನಿರ್ಣಾಯಕರು. ಆದರೆ, ಕಾರ್ಮಿಕ ಚಳವಳಿಗಳು ಬಲ ಕಳೆದುಕೊಂಡಂತೆಲ್ಲಾ ಈ ಜನರ ಶಕ್ತಿಯೂ ಕುಗ್ಗಿದೆ. ಚುನಾವಣಾ ರಾಜಕಾರಣದಲ್ಲಿ ಕಾರ್ಮಿಕ ವರ್ಗವನ್ನು ನೋಡುವ ಧೋರಣೆಯೂ ಬದಲಾಗಿದೆ. ದುಡಿಯುವ ವರ್ಗದ ಕೂಗು ಚುನಾವಣಾ ರಾಜಕಾರಣದ ಚರ್ಚೆಯ ಮುನ್ನೆಲೆಯಿಂದ ಅಂಚಿಗೆ ಸರಿಯುತ್ತಿದೆ.
Last Updated 10 ಏಪ್ರಿಲ್ 2023, 4:13 IST
Karnataka Elections 2023 | ದುಡಿಯುವ ವರ್ಗದ ಧ್ವನಿಗಿಲ್ಲ ಬೆಲೆ

ಪಾಲಿಕೆ ಸಿಬ್ಬಂದಿಯಿಂದ ಕರಾಳ ದಿನಾಚರಣೆ ಆ.16ರಂದು

ರಾಜ್ಯದ ಮಹಾನಗರ ಪಾಲಿಕೆಗಳ ವೃಂದ ಮತ್ತು ನೇಮಕಾತಿ ನಿಯಮಾವಳಿಗಳನ್ನು ಅಂತಿಮಗೊಳಿಸಲು ಒತ್ತಾಯಿಸಿ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದವರು ಆ.16ರಂದು ಕಪ್ಪುಪಟ್ಟಿ ಧರಿಸಿ ಕರಾಳ ದಿನ ಆಚರಿಸಲಿದ್ದಾರೆ.
Last Updated 30 ಜುಲೈ 2022, 19:35 IST
ಪಾಲಿಕೆ ಸಿಬ್ಬಂದಿಯಿಂದ ಕರಾಳ ದಿನಾಚರಣೆ ಆ.16ರಂದು

ಕಾರ್ಮಿಕರಿಂದ ರಸ್ತೆ ತಡೆ ಪ್ರತಿಭಟನೆ: ಚೆನ್ನೈ–ಬೆಂಗಳೂರು ಸಂಚಾರ ಅಸ್ತವ್ಯಸ್ತ

ಬೆಂಗಳೂರು –ಚೆನ್ನೈ ನಡುವಿನ ಸಂಪರ್ಕ ರಸ್ತೆ ಇದಾಗಿದ್ದು, ಹೆಚ್ಚಿನ ಸಂಚಾರದಟ್ಟಣೆ ಇರಲಿದೆ. ಪ್ರತಿಭಟನೆಯಿಂದಾಗಿ ಪ್ರಯಾಣಿಕರು ಸುಮಾರು ಎಂಟು ಗಂಟೆ ಕಾಯಬೇಕಾಯಿತು.
Last Updated 19 ಡಿಸೆಂಬರ್ 2021, 13:57 IST
ಕಾರ್ಮಿಕರಿಂದ ರಸ್ತೆ ತಡೆ ಪ್ರತಿಭಟನೆ: ಚೆನ್ನೈ–ಬೆಂಗಳೂರು ಸಂಚಾರ ಅಸ್ತವ್ಯಸ್ತ

ಜೀವನ ನಿರ್ವಹಣೆಗೆ ಕುಶಲಕರ್ಮಿಗಳ ಪರದಾಟ

ಬೆಳ್ಳಿ ಉದ್ಯಮಕ್ಕೂ ತಟ್ಟಿದ ಕೋವಿಡ್ ಲಾಕ್‍ಡೌನ್ ‘ಬಿಸಿ’
Last Updated 2 ಜೂನ್ 2021, 7:44 IST
ಜೀವನ ನಿರ್ವಹಣೆಗೆ ಕುಶಲಕರ್ಮಿಗಳ ಪರದಾಟ

ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ನೀಡಬೇಕು ಎಂದು ಆಗ್ರಹಿಸಿ ಕಟ್ಟಡ ಕಾರ್ಮಿಕರ ಧರಣಿ

ನೋಂದಾಯಿತ ಕಟ್ಟಡ ಕಾರ್ಮಿಕರು ಮನೆ ನಿರ್ಮಿಸಿಕೊಳ್ಳಲು ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ₹ 5 ಲಕ್ಷ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಮಂಗಳವಾರ ಧರಣಿ ನಡೆಸಿದರು.
Last Updated 9 ಮಾರ್ಚ್ 2021, 14:43 IST
ಮನೆ ನಿರ್ಮಿಸಿಕೊಳ್ಳಲು ₹ 5 ಲಕ್ಷ ನೀಡಬೇಕು ಎಂದು ಆಗ್ರಹಿಸಿ ಕಟ್ಟಡ ಕಾರ್ಮಿಕರ ಧರಣಿ

ಒಂದೇ ಸೂರಿನಡಿ ಕಾರ್ಮಿಕರಿಗೆ ಸವಲತ್ತು

‘ಕಾರ್ಮಿಕರಿಗೆ ಸವಲತ್ತು ಒದಗಿಸುವ ಕಾರ್ಮಿಕ ಇಲಾಖೆಯ ವಿವಿಧ ವಿಭಾಗಗಳು ಒಂದೇ ಸೂರಿನಡಿ ಇರುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸೂಚನೆ ನೀಡಿದರು.
Last Updated 8 ಫೆಬ್ರುವರಿ 2021, 18:16 IST
ಒಂದೇ ಸೂರಿನಡಿ ಕಾರ್ಮಿಕರಿಗೆ ಸವಲತ್ತು

ಯಾದಗಿರಿ: ಸರ್ಕಾರಿ ಸೌಲಭ್ಯ ವಂಚಿತ ಅಸಂಘಟಿತ ಕಾರ್ಮಿಕರು

ಜಿಲ್ಲೆಯಲ್ಲಿದ್ದಾರೆ ಅಸಂಘಟಿತ ಕಾರ್ಮಿಕರು; ಕಟ್ಟಡ, ಹಮಾಲಿ, ಕೃಷಿ ಚಟುವಟಿಕೆಗೂ ಸೈ
Last Updated 18 ಜನವರಿ 2021, 2:41 IST
ಯಾದಗಿರಿ: ಸರ್ಕಾರಿ ಸೌಲಭ್ಯ ವಂಚಿತ ಅಸಂಘಟಿತ ಕಾರ್ಮಿಕರು
ADVERTISEMENT

ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ: 'ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ'

ಬಿಡದಿ ಟೊಯೊಟಾ ಕಿರ್ಲೋಸ್ಕರ್‌ ಕಾರ್ಮಿಕರ ಮುಷ್ಕರಕ್ಕೆ 2 ತಿಂಗಳಾಗುತ್ತಿದೆಯಾದರೂ, ಪರಿಹಾರ ಕಾಣಿಸುತ್ತಿಲ್ಲ. ಕಾರ್ಮಿಕರು-ಸಂಸ್ಥೆಯ ಮುಖ್ಯಸ್ಥರ ನಡುವಿನ ವ್ಯವಸ್ಥಾಪಕರ ಭಿನ್ನಾಭಿಪ್ರಾಯಗಳು, ಪ್ರತಿಷ್ಠೆ, ಸರ್ಕಾರದ ನಿರ್ಲಕ್ಷ್ಯವೂ ಇದಕ್ಕೆ ಕಾರಣವಾಗಿರಬಹುದು. ರಾಜ್ಯದ ಔದ್ಯಮಿಕ ಪ್ರಗತಿ ದೃಷ್ಟಿಯಿಂದ ಈ ಸಮಸ್ಯೆಗೆ ಅಂತ್ಯ ಹಾಡುವುದು ಈಗಿನ ಅಗತ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ವ್ಯವಸ್ಥಾಪಕರ ಮಾತು ಕೇಳಿಯೋ, ಕಾರ್ಮಿಕರ ಮೇಲಿನ ಕ್ಷುಲ್ಲಕ ಆರೋಪಗಳಿಗೋ ಸಂಸ್ಥೆ 3000 ಕಾರ್ಮಿಕರನ್ನು ಬೀದಿಗೆ ತಳ್ಳಿದೆ. ನಮ್ಮ ನೆಲ, ಜಲ, ಗಾಳಿ, ಸೌಕರ್ಯ ಬಳಸಿಕೊಂಡು ನಡೆಯುತ್ತಿರುವ ಸಂಸ್ಥೆಗಳೂ ನಮ್ಮವರ ವಿಷಯದಲ್ಲಿ ಇಷ್ಟು ಕ್ರೂರವಾಗಿರುವುದು ಸರಿಯಲ್ಲ. ಸಂಸ್ಥೆ ಮುಖ್ಯಸ್ಥರು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯವಾಗಿ ವರ್ತಿಸಬೇಕು ಎಂದು ಒತ್ತಾಯಿಸಿದ್ದಾರೆ.
Last Updated 20 ಡಿಸೆಂಬರ್ 2020, 7:54 IST
ಟೊಯೊಟಾ ಕಿರ್ಲೋಸ್ಕರ್ ಕಾರ್ಮಿಕರ ಮುಷ್ಕರ: 'ಸಮಸ್ಯೆಗೆ ಅಂತ್ಯ ಹಾಡುವುದು ಅಗತ್ಯ'

ಸಂಪಾದಕೀಯ: ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸಮಸ್ಯೆಗೆ ಮುಷ್ಕರ ಪರಿಹಾರವಲ್ಲ

ಸರ್ಕಾರ ಮತ್ತು ನೌಕರರ ಸಂಘಟನೆಗಳು ಪ್ರತಿಷ್ಠೆ ಬದಿಗಿರಿಸಿ, ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವುದು ವಿಹಿತ
Last Updated 11 ಡಿಸೆಂಬರ್ 2020, 19:30 IST
ಸಂಪಾದಕೀಯ: ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ಸಮಸ್ಯೆಗೆ ಮುಷ್ಕರ ಪರಿಹಾರವಲ್ಲ

ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕರ ರ್‍ಯಾಲಿ

ಮಳೆಯ ನಡುವೆ ಮೆರವಣಿಗೆ: ಸರ್ಕಾರದ ವಿರುದ್ಧ ಆಕ್ರೋಶ
Last Updated 26 ನವೆಂಬರ್ 2020, 19:11 IST
ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಕಾರ್ಮಿಕರ ರ್‍ಯಾಲಿ
ADVERTISEMENT
ADVERTISEMENT
ADVERTISEMENT