ಸಂಸತ್ತಿನಲ್ಲಿ ಅಶಿಸ್ತು ಪ್ರದರ್ಶಿಸಿದ ಕಾಂಗ್ರೆಸ್: ಸಚಿವ ಎ.ನಾರಾಯಣಸ್ವಾಮಿ ಆರೋಪ
ಕೇಂದ್ರ ಸರ್ಕಾರದ ನೂತನ ಸಚಿವ ಸಂಪುಟದ 47 ಸದಸ್ಯರಲ್ಲಿ 21 ಸಚಿವರು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದೇವೆ. ಸಂಪ್ರದಾಯದಂತೆ ಎಲ್ಲ ಸಚಿವರನ್ನು ಸಂಸತ್ತಿಗೆ ಪರಿಚಯ ಮಾಡಬೇಕಿತ್ತು. ಕಾಂಗ್ರೆಸ್ ಹಾಗೂ ಇತರ ವಿರೋಧ ಪಕ್ಷಗಳು ಕಲಾಪದಲ್ಲಿ ಇದಕ್ಕೆ ಅವಕಾಶ ನೀಡಲಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಎ.ನಾರಾಯಣಸ್ವಾಮಿ ಆರೋಪಿಸಿದರು.Last Updated 18 ಆಗಸ್ಟ್ 2021, 14:42 IST