<p>ಬೀದರ್: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಘಟಕದ ವತಿಯಿಂದ ಮಹಾಡ್ ಚೌಡರ ಕೆರೆ ಪ್ರವೇಶ ವಿಜಯೋತ್ಸವ ಹಾಗೂ ‘ಮಾತೃಶ್ರೀ ರಮಾತಾಯಿ ಅಂಬೇಡ್ಕರ್’ ನಾಟಕ ಪ್ರದರ್ಶನ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶುಕ್ರವಾರ ನಡೆಯಿತು.</p>.<p>ಕೆಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಮ್.ಡಿ. ಜಬ್ಬಾರ್ ಸಾಬ್ ಉದ್ಘಾಟಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಶಾಖೆ ಅಧ್ಯಕ್ಷ ಸುನೀಲ ಸಂಗಮ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖಂಡರಾದ ಅಂಬಾದಾಸ ಗಾಯಕವಾಡ, ಮಾರುತಿ ಬೌದ್ದೆ, ರಮೇಶ್ ಡಾಕುಳಗಿ, ಬಾಬುರಾವ್ ಪಾಸ್ವಾನ್, ಖಾಜಾ ಶೇಕ್ ಅಜರ್ ಸಾಬ್, ಸೂರ್ಯಕಾಂತ್ ಸಾಧುರೆ, ವಿನೋದ್ ಅಪ್ಪೆ, ದೇವಿಂದ್ರ ಸೋನಿ, ಶಶಿಕುಮಾರ ಪೊಲೀಸ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-33-1655570954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಘಟಕದ ವತಿಯಿಂದ ಮಹಾಡ್ ಚೌಡರ ಕೆರೆ ಪ್ರವೇಶ ವಿಜಯೋತ್ಸವ ಹಾಗೂ ‘ಮಾತೃಶ್ರೀ ರಮಾತಾಯಿ ಅಂಬೇಡ್ಕರ್’ ನಾಟಕ ಪ್ರದರ್ಶನ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶುಕ್ರವಾರ ನಡೆಯಿತು.</p>.<p>ಕೆಂಬ್ರಿಡ್ಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಮ್.ಡಿ. ಜಬ್ಬಾರ್ ಸಾಬ್ ಉದ್ಘಾಟಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಜಿಲ್ಲಾ ಶಾಖೆ ಅಧ್ಯಕ್ಷ ಸುನೀಲ ಸಂಗಮ ಅಧ್ಯಕ್ಷತೆ ವಹಿಸಿದ್ದರು.</p>.<p>ಮುಖಂಡರಾದ ಅಂಬಾದಾಸ ಗಾಯಕವಾಡ, ಮಾರುತಿ ಬೌದ್ದೆ, ರಮೇಶ್ ಡಾಕುಳಗಿ, ಬಾಬುರಾವ್ ಪಾಸ್ವಾನ್, ಖಾಜಾ ಶೇಕ್ ಅಜರ್ ಸಾಬ್, ಸೂರ್ಯಕಾಂತ್ ಸಾಧುರೆ, ವಿನೋದ್ ಅಪ್ಪೆ, ದೇವಿಂದ್ರ ಸೋನಿ, ಶಶಿಕುಮಾರ ಪೊಲೀಸ್ ಪಾಟೀಲ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-33-1655570954</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>