ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ.ಚಂದ್ರಶೇಖರ ಕಂಬಾರರಿಗೆ ಗಣ್ಯರ ಅಭಿನಂದನೆ

Last Updated 12 ಫೆಬ್ರುವರಿ 2018, 10:49 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಾ.ಚಂದ್ರಶೇಖರ ಕಂಬಾರರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಅಭಿನಂದನೆ ವ್ಯಕ್ತವಾಗುತ್ತಿದೆ.

ಚಂದ್ರಶೇಖರ ಕಂಬಾರ ಅವರು ಐದು ವರ್ಷಗಳ ಆಡಳಿತಾವಧಿ ನಿರ್ವಹಿಸಲಿದ್ದಾರೆ. ಅವರ ಆಯ್ಕೆ ಕನ್ನಡಿಗರ ಹೆಮ್ಮೆ ಎಂದು ಅನೇಕರು ಟ್ವೀಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT