ಶನಿವಾರ, 17 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ರಾಜ್ಯ

ADVERTISEMENT

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಆರಂಭ

KSOU Admissions: ಮಲ್ಲೇಶ್ವರದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ(ಕರಾಮುವಿ) ಮಹಿಳಾ ಪ್ರಾದೇಶಿಕ ಕೇಂದ್ರದಲ್ಲಿ 2025–26ರ ಸಾಲಿನ ಜನವರಿ ಆವೃತ್ತಿಯ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಬಿ.ಎ., ಬಿ.ಕಾಂ., ಬಿ.ಎಸ್.ಡಬ್ಲ್ಯೂ ಅರ್ಜಿ ಆಹ್ವಾನಿಸಲಾಗಿದೆ.
Last Updated 17 ಜನವರಿ 2026, 18:34 IST
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಪ್ರವೇಶಾತಿ ಆರಂಭ

ಈಡೇರದ ಬೇಡಿಕೆ: ಸಾರಿಗೆ ನೌಕರರ ಬೆಂಗಳೂರು ಚಲೋ 29ಕ್ಕೆ

KSRTC Bus Strike: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸದೇ ಇರುವುದನ್ನು ಖಂಡಿಸಿ ಜ.29ರಂದು ಬೆಂಗಳೂರು ಚಲೋ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
Last Updated 17 ಜನವರಿ 2026, 17:37 IST
ಈಡೇರದ ಬೇಡಿಕೆ: ಸಾರಿಗೆ ನೌಕರರ ಬೆಂಗಳೂರು ಚಲೋ 29ಕ್ಕೆ

ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

Guest Lecturers Appointment: ಹುಬ್ಬಳ್ಳಿ: ‘ರಾಜ್ಯದಲ್ಲಿ 310 ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಇಲ್ಲಿ ಹೇಳಿದರು. ಕಾಲೇಜು ಶಿಕ್ಷಣ ಇಲಾಖೆಯಲ್ಲಿ 12 ಸಾವಿರ ಅತಿಥಿ ಉಪನ್ಯಾಸಕರನ್ನು ನೇಮಿಸಲಾಗುತ್ತಿದೆ.
Last Updated 17 ಜನವರಿ 2026, 17:11 IST
ಪದವಿ ಕಾಲೇಜುಗಳ ಪ್ರಾಚಾರ್ಯರ ನೇಮಕ ಅಂತಿಮ ಹಂತಕ್ಕೆ: ಉನ್ನತ ಶಿಕ್ಷಣ ಸಚಿವ ಸುಧಾಕರ್

ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

Ancient Artifacts: ಗದಗ: ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ದೇವಸ್ಥಾನ ಆವರಣದಲ್ಲಿ ನಡೆದಿರುವ ಉತ್ಖನನದ ವೇಳೆ ಶನಿವಾರ ಪ್ರಾಚೀನ ಕಾಲದ ಶಿಲೆ ಪತ್ತೆಯಾಗಿದ್ದು, ಅರ್ಧದಷ್ಟು ಗೋಚರಿಸಿದೆ. ಉತ್ಖನನ ಇನ್ನಷ್ಟು ಆಳಕ್ಕೆ ಇಳಿದರೆ ನಿಖರ ಮಾಹಿತಿ ಲಭ್ಯವಾಗಲಿದೆ.
Last Updated 17 ಜನವರಿ 2026, 16:25 IST
ಲಕ್ಕುಂಡಿ | ನಿಧಿ ಸಿಕ್ಕಿದ ಜಾಗದಲ್ಲಿ ಉತ್ಖನನ: ಪ್ರಾಚ್ಯ ಅವಶೇಷ ಗೋಚರ

ನಾಗಮೋಹನ್‌ದಾಸ್ ಆಯೋಗದ ಶಿಫಾರಸಿನಂತೆ 101 ಜಾತಿಗಳಿಗೂ ಒಳಮೀಸಲಾತಿ ನಿಗದಿಗೆ ಒತ್ತಾಯ

Karnataka Internal Reservation: ನ್ಯಾಯಮೂರ್ತಿ ನಾಗಮೋಹನ್‌ದಾಸ್‌ ಆಯೋಗದ ವರದಿಯಂತೆ 101 ಜಾತಿಗಳಿಗೂ ವೈಜ್ಞಾನಿಕವಾಗಿ ಒಳಮೀಸಲಾತಿ ಹಂಚಿಕೆ ಮಾಡಬೇಕು ಎಂದು ಅಹಿಂದ ಸಂಚಾಲಕ ಆರ್.ಸುರೇಂದ್ರ ಒತ್ತಾಯಿಸಿದ್ದಾರೆ.
Last Updated 17 ಜನವರಿ 2026, 16:16 IST
ನಾಗಮೋಹನ್‌ದಾಸ್ ಆಯೋಗದ ಶಿಫಾರಸಿನಂತೆ 101 ಜಾತಿಗಳಿಗೂ ಒಳಮೀಸಲಾತಿ ನಿಗದಿಗೆ ಒತ್ತಾಯ

ಬಳ್ಳಾರಿ | ಭರತ್ ಬಂಧಿಸಿ, CBIಗೆ ತನಿಖೆ ಒಪ್ಪಿಸಿ: BJP ಮುಖಂಡರ ಒಕ್ಕೊರಲ ಆಗ್ರಹ

CBI Investigation Demand: ಬಳ್ಳಾರಿ: ‘ಹೊಸ ವರ್ಷದಂದು ಇಲ್ಲಿನ ಅವ್ವಂಬಾವಿಯಲ್ಲಿ ನಡೆದ ಘರ್ಷಣೆ, ಕೊಲೆ ಪ್ರಕರಣದ ಸಂಬಂಧ ಬಳ್ಳಾರಿ ನಗರ ಕ್ಷೇತ್ರದ ಶಾಸಕ ನಾರಾ ಭರತ್‌ ರೆಡ್ಡಿ ಮತ್ತು ಬೆಂಬಲಿಗರನ್ನು ಬಂಧಿಸಬೇಕು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಇಲ್ಲಿ ನಡೆದ ಬಿಜೆಪಿ ಸಮಾವೇಶ
Last Updated 17 ಜನವರಿ 2026, 16:11 IST
ಬಳ್ಳಾರಿ | ಭರತ್ ಬಂಧಿಸಿ, CBIಗೆ ತನಿಖೆ ಒಪ್ಪಿಸಿ: BJP ಮುಖಂಡರ ಒಕ್ಕೊರಲ ಆಗ್ರಹ

ಸಂತ ಸೇವಾಲಾಲ್‌ ಜಯಂತಿ ವೆಚ್ಚ: ತನಿಖೆಗೆ ಬಂಜಾರ ಸಮುದಾಯದ ಸಂಘಟನೆಗಳ ಒತ್ತಾಯ

Banjara Community: ಸೂರಗೊಂಡನಕೊಪ್ಪದಲ್ಲಿ ನಡೆಯುವ ಸಂತ ಸೇವಾಲಾಲ್‌ ಜಯಂತ್ಯುತ್ಸವದ ಹಣಕಾಸು ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿರುವ ಬಂಜಾರ ಸಂಘಟನೆಗಳು, ಸಮಗ್ರ ತನಿಖೆಗೆ ಆಗ್ರಹಿಸಿವೆ.
Last Updated 17 ಜನವರಿ 2026, 16:06 IST
ಸಂತ ಸೇವಾಲಾಲ್‌ ಜಯಂತಿ ವೆಚ್ಚ: ತನಿಖೆಗೆ ಬಂಜಾರ ಸಮುದಾಯದ ಸಂಘಟನೆಗಳ ಒತ್ತಾಯ
ADVERTISEMENT

ಬೆಂಗಳೂರು | ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ: ಅಬಕಾರಿ ಡಿಸಿ ಬಂಧನ

ಬೆಂಗಳೂರು ಅಬಕಾರಿ ಉಪ ಆಯುಕ್ತ (ಡಿಸಿ) ಜಗದೀಶ್‌ ನಾಯ್ಕ್‌ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಎಲ್‌–7 ಸನ್ನದು ನೀಡಲು ₹80 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
Last Updated 17 ಜನವರಿ 2026, 16:04 IST
ಬೆಂಗಳೂರು | ಮದ್ಯ ಮಾರಾಟ ಸನ್ನದು ನೀಡಲು ₹25 ಲಕ್ಷ ಲಂಚ: ಅಬಕಾರಿ ಡಿಸಿ ಬಂಧನ

ನವೋದ್ಯಮಕ್ಕೆ ₹570.67 ಕೋಟಿ ಮೀಸಲು: ಸಚಿವ ಪ್ರಿಯಾಂಕ್‌ ಖರ್ಗೆ

ಕರ್ನಾಟಕವನ್ನು ಜಾಗತಿಕ ನಾವೀನ್ಯತೆಯ ಕೇಂದ್ರವಾಗಿಸಲು ‘ನವೋದ್ಯಮ ನೀತಿ 2025–30’ ಅನಾವರಣಗೊಳಿಸಲಾಗಿದೆ. 2030ರ ವೇಳೆಗೆ 25 ಸಾವಿರ ಸ್ಟಾರ್ಟ್‌ಅಪ್‌ ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು.
Last Updated 17 ಜನವರಿ 2026, 16:03 IST
ನವೋದ್ಯಮಕ್ಕೆ ₹570.67 ಕೋಟಿ ಮೀಸಲು: ಸಚಿವ ಪ್ರಿಯಾಂಕ್‌ ಖರ್ಗೆ

ವರುಣಾ: ಮೊದ್ಲು ನಿಮ್ಮ ಹೆಣ ಬೀಳುತ್ತೆ... ಗ್ರಾಮ ಪಂಚಾಯತ್ ಸಿಬ್ಬಂದಿಗೆ ಬೆದರಿಕೆ

Government Officials Threat: ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ, ವರುಣ ಹೋಬಳಿಯ ಗುಡಮಾದನಹಳ್ಳಿ ಗ್ರಾಮದಲ್ಲಿ ಜಮೀನು ಪರಿಶೀಲನೆಗೆ ತೆರಳಿದ್ದ ಗ್ರಾಮ ಆಡಳಿತಾಧಿಕಾರಿ ಹಾಗೂ ಗ್ರಾಮ ಸಹಾಯಕನಿಗೆ ವ್ಯಕ್ತಿಯೊಬ್ಬ ಅವಾಚ್ಯ
Last Updated 17 ಜನವರಿ 2026, 16:02 IST
ವರುಣಾ: ಮೊದ್ಲು ನಿಮ್ಮ ಹೆಣ ಬೀಳುತ್ತೆ... ಗ್ರಾಮ ಪಂಚಾಯತ್ ಸಿಬ್ಬಂದಿಗೆ ಬೆದರಿಕೆ
ADVERTISEMENT
ADVERTISEMENT
ADVERTISEMENT