ಬುಧವಾರ, 28 ಜನವರಿ 2026
×
ADVERTISEMENT

ಸುದ್ದಿ

ADVERTISEMENT

ವಿಮಾನ ಪತನ: ಅಜಿತ್‌ ಪವಾರ್ ಗುರುತು ಪತ್ತೆಗೆ ನೆರವಾದ ಕೈಗಡಿಯಾರ

Plane Crash:ಬಾರಾಮತಿ ವಿಮಾನ ನಿಲ್ದಾಣದಲ್ಲಿ ವಿಮಾನ ಪತನಗೊಂಡು ಮೃತಪಟ್ಟ ಉಪಮುಖ್ಯಮಂತ್ರಿ ಅಜಿತ್‌ ಪವಾರ್ ಅವರ ಗುರುತು ಪತ್ತೆಗೆ ಕೈಗಡಿಯಾರ ನೆರವಾಯಿತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
Last Updated 28 ಜನವರಿ 2026, 19:49 IST
ವಿಮಾನ ಪತನ: ಅಜಿತ್‌ ಪವಾರ್ ಗುರುತು ಪತ್ತೆಗೆ  ನೆರವಾದ ಕೈಗಡಿಯಾರ

ಬೀದಿ ನಾಯಿಗಳ ಪ್ರಕರಣ: ಸೂಚನೆ ಪಾಲಿಸದ ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿ

Stray Dogs: ಬೀದಿ ನಾಯಿಗಳ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ ನಡೆಸುವ ಸಾಮರ್ಥ್ಯ ಹೆಚ್ಚಿಸಲು ನೀಡಿದ್ದ ನಿರ್ದೇಶನಗಳನ್ನು ರಾಜ್ಯ ಸರ್ಕಾರಗಳು ಪಾಲಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
Last Updated 28 ಜನವರಿ 2026, 18:48 IST
ಬೀದಿ ನಾಯಿಗಳ ಪ್ರಕರಣ: ಸೂಚನೆ ಪಾಲಿಸದ ರಾಜ್ಯಗಳ ವಿರುದ್ಧ ಸುಪ್ರೀಂ ಕೋರ್ಟ್‌ ಕಿಡಿ

ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ

Politician Survival: ವಿಮಾನ ಅಥವಾ ಹೆಲಿಕಾಪ್ಟರ್ ಅವಘಡಗಳು ಸಂಭವಿಸಿದರೆ ಬದುಕುಳಿಯುವುದು ಭಾರಿ ಕಷ್ಟ. ಏಕೆಂದರೆ, ಭಾರಿ ಸ್ಫೋಟ ಮತ್ತು ಬೆಂಕಿಯ ಕೆನ್ನಾಲಿಗೆ ಆವರಿಸುವುದರಿಂದ ಬದುಕುಳಿಯುವ ಅವಕಾಶ ಬಹಳ ಕಡಿಮೆ ಇರುತ್ತದೆ. ಅಂತಹ ಸಂದರ್ಭದಲ್ಲೂ ಪಾರಾದವರು ಇದ್ದಾರೆ.
Last Updated 28 ಜನವರಿ 2026, 16:33 IST
ವಿಮಾನ, ಹೆಲಿಕಾಪ್ಟರ್ ಅಪಘಾತಗಳಲ್ಲಿ ಬದುಕುಳಿದ ಲಕ್ಕಿ ರಾಜಕಾರಣಿಗಳ ಪಟ್ಟಿ ಇಂತಿದೆ

ಎಸ್‌ಐಆರ್ ವಿರುದ್ಧದ ಹೋರಾಟ: ಫೆ.2ರಂದು ಸಿಇಸಿ ಭೇಟಿ ಮಾಡಲಿರುವ ಮಮತಾ

Mamta Banerjee CEC Meeting: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಎಸ್‌ಐಆರ್ ವಿರುದ್ಧದ ಹೋರಾಟವನ್ನು ದೆಹಲಿಗೆ ಕೊಂಡೊಯ್ಯಲಿದ್ದಾರೆ ಎಂದು ಘೋಷಿಸಿದ್ದಾರೆ. ಫೆ.2ರಂದು ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ಭೇಟಿ ಮಾಡುವವರು.
Last Updated 28 ಜನವರಿ 2026, 16:25 IST
ಎಸ್‌ಐಆರ್ ವಿರುದ್ಧದ ಹೋರಾಟ: ಫೆ.2ರಂದು ಸಿಇಸಿ ಭೇಟಿ ಮಾಡಲಿರುವ ಮಮತಾ

ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿ ನಿಯಮಕ್ಕೆ ತಿದ್ದುಪಡಿ: ಕೇಂದ್ರ ಆರೋಗ್ಯ ಸಚಿವಾಲ

NDCT Rule Update: ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿ ನಿಯಮ–2019ಕ್ಕೆ ತಿದ್ದುಪಡಿ ತಂದು, ಕಂಪನಿಗಳಿಗೆ ಸಣ್ಣ ಪ್ರಮಾಣದ ಉತ್ಪಾದನೆಗೆ ಪರೀಕ್ಷಾ ಪರವಾನಗಿ ಅಗತ್ಯವಿಲ್ಲ ಎಂಬ ಅನುಮತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ನೀಡಿದೆ.
Last Updated 28 ಜನವರಿ 2026, 16:23 IST
ಔಷಧಗಳ ಸಂಶೋಧನೆ ಮತ್ತು ಅಭಿವೃದ್ಧಿ ನಿಯಮಕ್ಕೆ ತಿದ್ದುಪಡಿ: ಕೇಂದ್ರ ಆರೋಗ್ಯ ಸಚಿವಾಲ

‌ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಗೀತಾ ಮಿತ್ತಲ್ ಸಮಿತಿಯ ಅವಧಿ ವಿಸ್ತರಣೆ

Geeta Mittal Committee: ಮಣಿಪುರ ಜನಾಂಗೀಯ ಹಿಂಸಾಚಾರದ ಸಂತ್ರಸ್ತರ ಪರಿಹಾರ ಮತ್ತು ಪುನರ್ವಸತಿ ಮೇಲ್ವಿಚಾರಣೆಗೆ ಸುಪ್ರೀಂ ಕೋರ್ಟ್ ನೇಮಿಸಿರುವ ನ್ಯಾಯಮೂರ್ತಿ ಗೀತಾ ಮಿತ್ತಲ್ ಸಮಿತಿಯ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
Last Updated 28 ಜನವರಿ 2026, 16:21 IST
‌ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ: ಗೀತಾ ಮಿತ್ತಲ್ ಸಮಿತಿಯ ಅವಧಿ ವಿಸ್ತರಣೆ

ಹೊಸ ನಿಯಮಗಳಲ್ಲಿನ ಲೋಪಗಳನ್ನು ಸರಿಪಡಿಸಿ: ಯುಜಿಸಿಗೆ ಸಿಪಿಎಂ ಆಗ್ರಹ

CPM on UGC Equality Rules: ಜಾತಿ ಆಧಾರಿತ ತಾರತಮ್ಯ ತಡೆಯಲು ಯುಜಿಸಿ ರೂಪಿಸಿರುವ ನಿಯಮಗಳಲ್ಲಿನ ಲೋಪಗಳನ್ನು ತಕ್ಷಣ ಸರಿಪಡಿಸಿ ಮತ್ತು ನಿಯಮಗಳನ್ನು ಐಐಟಿ, ಐಐಎಂ, ಏಮ್ಸ್‌ಗಳಿಗೆ ವಿಸ್ತರಿಸಬೇಕೆಂದು ಸಿಪಿಎಂ ಆಗ್ರಹಿಸಿದೆ.
Last Updated 28 ಜನವರಿ 2026, 16:20 IST
ಹೊಸ ನಿಯಮಗಳಲ್ಲಿನ ಲೋಪಗಳನ್ನು ಸರಿಪಡಿಸಿ: ಯುಜಿಸಿಗೆ ಸಿಪಿಎಂ ಆಗ್ರಹ
ADVERTISEMENT

ರಾಯಭಾರಿಗಳ ಕುಟುಂಬ ವಾಪಸ್‌ | ಭಾರತದ ನಿರ್ಧಾರಕ್ಕೆ ಯಾವ ಕಾರಣವೂ ಇಲ್ಲ: ಬಾಂಗ್ಲಾ

Diplomatic Tension: ಬಾಂಗ್ಲಾದೇಶದಿಂದ ರಾಯಭಾರಿಗಳ ಕುಟುಂಬಸ್ಥರನ್ನು ಭಾರತ ವಾಪಸ್ ಕರೆಸಿಕೊಳ್ಳುತ್ತಿರುವುದಕ್ಕೆ ಯಾವುದೇ ಭದ್ರತಾ ಕಾರಣಗಳಿಲ್ಲ ಎಂದು ಬಾಂಗ್ಲಾ ವಿದೇಶಾಂಗ ವ್ಯವಹಾರಗಳ ಸಲಹೆಗಾರ ಮೊಹಮ್ಮದ್‌ ತೋಹಿದ್‌ ಹುಸೈನ್‌ ಹೇಳಿದ್ದಾರೆ.
Last Updated 28 ಜನವರಿ 2026, 16:17 IST
ರಾಯಭಾರಿಗಳ ಕುಟುಂಬ ವಾಪಸ್‌ | ಭಾರತದ ನಿರ್ಧಾರಕ್ಕೆ ಯಾವ ಕಾರಣವೂ ಇಲ್ಲ: ಬಾಂಗ್ಲಾ

ಸಿಂಗಪುರ ಹೈಕಮಿಷನ್‌ನಿಂದ ಗಣರಾಜ್ಯೋತ್ಸವ: ಭಾರತೀಯ ಕಲಾ ಪ್ರಕಾರಗಳ ಪ್ರದರ್ಶನ

Indian High Commission: 77ನೇ ಗಣರಾಜ್ಯೋತ್ಸವ‌ದ ಅಂಗವಾಗಿ ಸಿಂಗಪುರದಲ್ಲಿರುವ ಭಾರತೀಯ ಹೈಕಮಿಷನ್ ರಾಜತಾಂತ್ರಿಕರು, ಗಣ್ಯರು ಮತ್ತು ಇತರ ಪ್ರಮುಖ ಅತಿಥಿಗಳಿಗೆ ಸಮಾರಂಭವೊಂದನ್ನು ಆಯೋಜಿಸಿತ್ತು. ಈ ವೇಳೆ ಭಾರತೀಯ ಕಲಾ ಪ್ರಕಾರಗಳ ಪ್ರದರ್ಶನವಿತ್ತು.
Last Updated 28 ಜನವರಿ 2026, 15:58 IST
ಸಿಂಗಪುರ ಹೈಕಮಿಷನ್‌ನಿಂದ ಗಣರಾಜ್ಯೋತ್ಸವ: ಭಾರತೀಯ ಕಲಾ ಪ್ರಕಾರಗಳ ಪ್ರದರ್ಶನ

ಇಷ್ಟವಿರಲಿ ಇಲ್ಲದೇ ಇರಲಿ, ಬ್ರಿಟನ್‌ಗೆ ಚೀನಾ ಮುಖ್ಯ: ಬ್ರಿಟನ್‌ ಪ್ರಧಾನಿ

ಬೀಜಿಂಗ್‌ಗೆ ಮೊದಲ ಭೇಟಿ ನೀಡಿದ ಪ್ರಧಾನಿ; ಉಭಯ ದೇಶಗಳ ವ್ಯಾಪಾರ ಸಂಬಂಧ ವೃದ್ಧಿಗೆ ಕ್ರಮ
Last Updated 28 ಜನವರಿ 2026, 15:52 IST
ಇಷ್ಟವಿರಲಿ ಇಲ್ಲದೇ ಇರಲಿ, ಬ್ರಿಟನ್‌ಗೆ ಚೀನಾ ಮುಖ್ಯ: ಬ್ರಿಟನ್‌ ಪ್ರಧಾನಿ
ADVERTISEMENT
ADVERTISEMENT
ADVERTISEMENT