ಸೋಮವಾರ, 8 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಲೋಕಸಭೆಯಲ್ಲಿ ಮೋದಿಗೆ ನೆಹರುದ್ದೇ ಜಪ: ಕಾಂಗ್ರೆಸ್ ತಿರುಗೇಟು

India Politics: ‘ಪ್ರಧಾನಿ ನರೇಂದ್ರ ಮೋದಿ ಅವರು ಇತಿಹಾಸವನ್ನು ಪುನಃ ಬರೆಯಲು ಪ್ರಯತ್ನಿಸುತ್ತಿದ್ದು, ‘ವಂದೇ ಮಾತರಂ’ ಚರ್ಚೆಗೆ ರಾಜಕೀಯ ಬಣ್ಣ ನೀಡಿದ್ದಾರೆ. ಬಿಜೆಪಿಗರು ಎಷ್ಟೇ ಪ್ರಯತ್ನಿಸಿದರೂ ಜವಾಹರಲಾಲ್ ನೆಹರೂ ಅವರ ಕೊಡುಗೆಯನ್ನು ಮರೆಮಾಚಲು ಸಾಧ್ಯವಾಗುವುದಿಲ್ಲ’ ಎಂದು ಕಾಂಗ್ರೆಸ್ ಕಿಡಿಕಾರಿದೆ.
Last Updated 8 ಡಿಸೆಂಬರ್ 2025, 13:41 IST
ಲೋಕಸಭೆಯಲ್ಲಿ ಮೋದಿಗೆ ನೆಹರುದ್ದೇ ಜಪ: ಕಾಂಗ್ರೆಸ್ ತಿರುಗೇಟು

ಜಿನ್ನಾಗೆ ಮಣಿದಿದ್ದ ನೆಹರೂ, ವಂದೇ ಮಾತರಂ ಗೀತೆ ತುಂಡರಿಸಿದ್ದು ಕಾಂಗ್ರೆಸ್: ಮೋದಿ

Vande Mataram: ಸಾಮಾಜಿಕ ಸಾಮರಸ್ಯದ ನೆಪದಲ್ಲಿ ಕಾಂಗ್ರೆಸ್, ‘ವಂದೇ ಮಾತರಂ’ ಗೀತೆಯನ್ನು ತುಂಡು ತುಂಡಾಗಿ ಒಡೆದು ಹಾಕಿದ್ದಲ್ಲದೆ ಈಗಲೂ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 8 ಡಿಸೆಂಬರ್ 2025, 12:26 IST
ಜಿನ್ನಾಗೆ ಮಣಿದಿದ್ದ ನೆಹರೂ, ವಂದೇ ಮಾತರಂ ಗೀತೆ ತುಂಡರಿಸಿದ್ದು ಕಾಂಗ್ರೆಸ್: ಮೋದಿ

ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸದವರಿಗೆ ವಂದೇ ಮಾತರಂ ಬಗ್ಗೆ ಏನು ಗೊತ್ತು? ಯಾದವ್

Akhilesh Yadav Statement: ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದವರು ಇದೀಗ ವಂದೇ ಮಾತರಂ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
Last Updated 8 ಡಿಸೆಂಬರ್ 2025, 11:26 IST
ಸ್ವಾತಂತ್ರ್ಯಹೋರಾಟದಲ್ಲಿ ಭಾಗವಹಿಸದವರಿಗೆ ವಂದೇ ಮಾತರಂ ಬಗ್ಗೆ ಏನು ಗೊತ್ತು? ಯಾದವ್

ಗೋವಾ ಅಗ್ನಿ ದುರಂತ: ಉದ್ಯೋಗ ಅರಸಿ ಅಸ್ಸಾಂನಿಂದ ಬಂದವರು ಬೆಂಕಿಯಲ್ಲಿ ಬೆಂದರು!

Assam Migrant Workers: ತಮ್ಮ ಮನೆ, ರಾಜ್ಯವನ್ನು ತೊರೆದು ಉದ್ಯೋಗ ಅರಸಿ ಗೋವಾಕ್ಕೆ ಬಂದವರ ಬಾಳಲ್ಲಿ ಬೆಂಕಿಯ ಜ್ವಾಲೆ ಎಲ್ಲವನ್ನೂ ಆಹುತಿ ತೆಗೆದುಕೊಂಡಿದೆ.
Last Updated 8 ಡಿಸೆಂಬರ್ 2025, 10:22 IST
ಗೋವಾ ಅಗ್ನಿ ದುರಂತ: ಉದ್ಯೋಗ ಅರಸಿ ಅಸ್ಸಾಂನಿಂದ ಬಂದವರು ಬೆಂಕಿಯಲ್ಲಿ ಬೆಂದರು!

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಖುಲಾಸೆ:ಖಾಕಿ ಕೈವಾಡದ ಬಗ್ಗೆ ದಿಲೀಪ್ ಹೇಳಿದ್ದೇನು?

Malayalam actor case: ಬಹುಭಾಷಾ ನಟಿಯೊಬ್ಬರ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಮಲಯಾಳಂ ನಟ ದಿಲೀಪ್‌ ಅವರನ್ನು ಕೇರಳದ ಎರ್ನಾಕುಲಂ ಸೆಷನ್ಸ್ ನ್ಯಾಯಾಲಯವು ಸೋಮವಾರ ಖುಲಾಸೆಗೊಳಿಸಿದೆ.
Last Updated 8 ಡಿಸೆಂಬರ್ 2025, 9:59 IST
ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಖುಲಾಸೆ:ಖಾಕಿ ಕೈವಾಡದ ಬಗ್ಗೆ ದಿಲೀಪ್ ಹೇಳಿದ್ದೇನು?

ವಂದೇ ಮಾತರಂಗೆ 100 ವರ್ಷವಾದಾಗ ದೇಶ ತುರ್ತು ಪರಿಸ್ಥಿತಿಯಲ್ಲಿತ್ತು: ನರೇಂದ್ರ ಮೋದಿ

Indian Constitution Emergency: ವಂದೇ ಮಾತರಂಗೆ ನೂರು ವರ್ಷವಾದಾಗ, ಸಂವಿಧಾನವನ್ನು ಉಸಿರುಗಟ್ಟಿಸಲಾಗಿತ್ತು. ದೇಶವನ್ನು ತುರ್ತು ಪರಿಸ್ಥಿತಿಯಲ್ಲಿ ಬಂಧಿಸಲಾಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ಸೋಮವಾರ ಹೇಳಿದ್ದಾರೆ.
Last Updated 8 ಡಿಸೆಂಬರ್ 2025, 8:06 IST
ವಂದೇ ಮಾತರಂಗೆ 100 ವರ್ಷವಾದಾಗ ದೇಶ ತುರ್ತು ಪರಿಸ್ಥಿತಿಯಲ್ಲಿತ್ತು: ನರೇಂದ್ರ ಮೋದಿ

ವಿಡಿಯೊ| ಪುರಂದರದಾಸರ ಕೀರ್ತನೆ ಹಾಡಿ ಗಮನಸೆಳೆದ ಬಿಹಾರದ ಯುವ MLA ಮೈಥಿಲಿ ಠಾಕೂರ್

Bihar Young MLA Maithili Thakur: 25 ವರ್ಷದ ಮೈಥಿಲಿ ಠಾಕೂರ್ ದೆಹಲಿಯ ಭಜನಾ ಸಂಧ್ಯ ಕಾರ್ಯಕ್ರಮದಲ್ಲಿ ಪುರಂದರದಾಸರ 'ರಾಮನಾವೆಂಬ ನಾಮವ ನೆನೆದರೆ ಬಯವಿಲ್ಲ ಜಗಕೆ' ಕೀರ್ತನೆಯನ್ನು ಹಾಡಿ ಕನ್ನಡಿಗರ ಮನಗೆದ್ದಿದ್ದಾರೆ.
Last Updated 8 ಡಿಸೆಂಬರ್ 2025, 7:41 IST
ವಿಡಿಯೊ| ಪುರಂದರದಾಸರ ಕೀರ್ತನೆ ಹಾಡಿ ಗಮನಸೆಳೆದ ಬಿಹಾರದ ಯುವ MLA ಮೈಥಿಲಿ ಠಾಕೂರ್
ADVERTISEMENT

IndiGo | ಸರಿಯಾದ ಸಮಯದಲ್ಲಿ ಸರ್ಕಾರದ ಸೂಕ್ತ ನಿರ್ಧಾರ; ತುರ್ತು ವಿಚಾರಣೆ ಬೇಡ: SC

Supreme Court India: ಇಂಡಿಗೊ ವಿಮಾನಯಾನ ಸಂಸ್ಥೆಯಿಂದ ನೂರಾರು ವಿಮಾನಗಳ ರದ್ದತಿಗೆ ಸಂಬಂಧಿಸಿದಂತೆ ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಮನಿಸಿ ತುರ್ತು ಮಧ್ಯಪ್ರವೇಶ ಕೋರಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.
Last Updated 8 ಡಿಸೆಂಬರ್ 2025, 7:11 IST
IndiGo | ಸರಿಯಾದ ಸಮಯದಲ್ಲಿ ಸರ್ಕಾರದ ಸೂಕ್ತ ನಿರ್ಧಾರ; ತುರ್ತು ವಿಚಾರಣೆ ಬೇಡ: SC

ಪೊಲೀಸ್‌ಗೆ ಕಚ್ಚಿದ ಜೆಮಿನಿ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೊ

ಪೊಲೀಸ್‌ಗೆ ಕಚ್ಚಿದ ಜೆಮಿನಿ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೊ
Last Updated 8 ಡಿಸೆಂಬರ್ 2025, 6:47 IST
ಪೊಲೀಸ್‌ಗೆ ಕಚ್ಚಿದ ಜೆಮಿನಿ: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ವಿಡಿಯೊ

ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಮಲಯಾಳ ನಟ ದಿಲೀಪ್‌ ಖುಲಾಸೆಗೊಳಿಸಿದ ಕೋರ್ಟ್

Kerala High Court: ಬಹುಭಾಷಾ ನಟಿಯೊಬ್ಬರ ಮೇಲೆ 2017ರಲ್ಲಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಮಲಯಾಳ ನಟ ದಿಲೀಪ್‌ ಅವರನ್ನು ಕೇರಳ ಹೈಕೋರ್ಟ್‌ ಸೋಮವಾರ ಖುಲಾಸೆಗೊಳಿಸಿದೆ.
Last Updated 8 ಡಿಸೆಂಬರ್ 2025, 6:21 IST
ನಟಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ| ಮಲಯಾಳ ನಟ ದಿಲೀಪ್‌ ಖುಲಾಸೆಗೊಳಿಸಿದ ಕೋರ್ಟ್
ADVERTISEMENT
ADVERTISEMENT
ADVERTISEMENT