ಭಾನುವಾರ, 18 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಸುದ್ದಿ
ADVERTISEMENT
ಶ್ರೀನಗರ | ಜಮ್ಮು–ಕಾಶ್ಮೀರ: ಇಬ್ಬರು ಯೋಧರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕಿಶ್ತಾವಾಂಡ್ ಜಿಲ್ಲೆಯ ಅರಣ್ಯಪ್ರದೇಶದಲ್ಲಿ ಭಯೋತ್ಪಾದಕರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ.
Last Updated 18 ಜನವರಿ 2026, 16:19 IST
ಬಿಹಾರದಲ್ಲಿ ಇಬ್ಬರು ದರೋಡೆಕೋರರ ಬಂಧನ
ಮೈಸೂರಿನ ಹುಣಸೂರಿನಲ್ಲಿ ನಡೆದಿದ್ದ ದರೋಡೆ ಪ್ರಕರಣ
Last Updated 18 ಜನವರಿ 2026, 16:14 IST
ಬಿಜೆಪಿಗೆ ಮೇಯರ್ ಸ್ಥಾನ ನೀಡಲು ಶಿಂದೆ ಬಣ ಬಯಸುತ್ತಿಲ್ಲ: ಸಂಜಯ್ ರಾವುತ್
‘ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ)ಯಲ್ಲಿ ಬಿಜೆಪಿಯ ಮೇಯರ್ ಇರುವುದನ್ನು ಏಕನಾಥ ಶಿಂದೆ ಹಾಗೂ ಆವರ ಪಕ್ಷದ ಚುನಾಯಿತ ಸದಸ್ಯರು ಬಯಸುತ್ತಿಲ್ಲ’ ಎಂದು ಶಿವಸೇನಾ(ಯುಬಿಟಿ) ರಾಜ್ಯಸಭಾ ಸಂಸದ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.
Last Updated 18 ಜನವರಿ 2026, 16:13 IST
ಧರ್ಮದ ಮಾರ್ಗದರ್ಶನ ಇರುವವರೆಗೂ ಭಾರತ ವಿಶ್ವಗುರು–ಮೋಹನ್ ಭಾಗವತ್
‘ಭಾರತಕ್ಕೆ ಎಲ್ಲಿಯವರೆಗೂ ಧರ್ಮದ ಮಾರ್ಗದರ್ಶನ ದೊರೆಯುತ್ತದೆಯೋ ಅಲ್ಲಿಯವರೆಗೂ ದೇಶವು ವಿಶ್ವಗುರುವಾಗಿ ಉಳಿಯಲಿದೆ. ಇಂತಹ ಅದ್ಯಾತ್ಮಿಕ ಜ್ಞಾನವನ್ನು ವಿಶ್ವದ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.
Last Updated 18 ಜನವರಿ 2026, 16:12 IST
ಸುಪ್ರೀಂ ಕೋರ್ಟ್ ತೀರ್ಪು: ಔಷಧ ಪರಿವೀಕ್ಷಕರ ನೇಮಕ ಸುಗಮ
ಔಷಧ ಪರಿವೀಕ್ಷಕ (ಡ್ರಗ್ ಇನ್ಸ್ಪೆಕ್ಟರ್) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರದ ಕಾಯ್ದೆಯಲ್ಲಿ ನಿಗದಿಪಡಿಸಿರುವ ಅರ್ಹತೆಗಳ ಹೊರತಾಗಿ ಹೆಚ್ಚುವರಿ ಅರ್ಹತೆಗಳನ್ನು ರಾಜ್ಯ ಸರ್ಕಾರಗಳು ವಿಧಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
Last Updated 18 ಜನವರಿ 2026, 15:58 IST
ಕಕ್ಷಿದಾರರ ಪ್ರಕರಣ: ವಕೀಲರೇ ಆರ್ಟಿಐನಡಿ ಮಾಹಿತಿ ಕೇಳುವಂತಿಲ್ಲ–ಕೇಂದ್ರ
ಕೇಂದ್ರ ಮಾಹಿತಿ ಆಯೋಗ ಸ್ಪಷ್ಟನೆ
Last Updated 18 ಜನವರಿ 2026, 15:56 IST
ವಿಚಾರಣಾಧೀನ ಆರೋಪಿ ಜಾಮೀನಿಗೆ ಅರ್ಹ: ನಿವೃತ್ತ ಸಿಜೆಐ ಚಂದ್ರಚೂಡ್
ಉಮರ್ ಖಾಲಿದ್ಗೆ ಜಾಮೀನು ನಿರಾಕರಣೆ ಕುರಿತ ಪ್ರಶ್ನೆಗೆ ನಿವೃತ್ತ ಸಿಜೆಐ ಉತ್ತರ
Last Updated 18 ಜನವರಿ 2026, 15:38 IST
ADVERTISEMENT
ಚೀನಾದ ಉಕ್ಕಿನ ಸ್ಥಾವರದಲ್ಲಿ ಭಾರಿ ಸ್ಫೋಟ: 2 ಸಾವು, 66 ಜನರಿಗೆ ಗಾಯ
A massive explosion ಚೀನಾದ ಬಾಟೌ ನಗರದಲ್ಲಿರುವ ಉಕ್ಕಿನ ಸ್ಥಾವರದಲ್ಲಿ ಭಾನುವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಇಬ್ಬರು ಸಾವಿಗೀಡಾಗಿದ್ದು, 66 ಜನರು ಗಾಯಗೊಂಡಿದ್ದಾರೆ.
Last Updated 18 ಜನವರಿ 2026, 15:33 IST
ಬಾಂಗ್ಲಾದೇಶದಲ್ಲಿ ಬಾಳೆ ಹಣ್ಣಿಗಾಗಿ ಹಿಂದೂ ವ್ಯಾಪಾರಿ ಹತ್ಯೆ
ಬಾಳೆ ಹಣ್ಣಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ಹಿಂದೂ ವ್ಯಾಪಾರಿಯೊಬ್ಬರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬಾಂಗ್ಲಾದೇಶದ ಘಾಜಿಪುರ ಜಿಲ್ಲೆಯ ಕಾಳಿಗಂಜ್ನಲ್ಲಿ ನಡೆದಿದೆ.
Last Updated 18 ಜನವರಿ 2026, 14:59 IST
ಹೆಚ್ಚುವರಿ ಸುಂಕಕ್ಕೆ ಐರೋಪ್ಯ ದೇಶಗಳ ಆಕ್ಷೇಪ: ಟ್ರಂಪ್ ಕ್ರಮ ತಪ್ಪು ಎಂದ ಬ್ರಿಟನ್
ಗ್ರೀನ್ಲ್ಯಾಂಡ್ ಸ್ವಾಧೀನ ವಿರೋಧಿಸುತ್ತಿರುವ ಯುರೋಪ್ ರಾಷ್ಟ್ರಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿರುವುದಕ್ಕೆ ಬ್ರಿಟನ್, ನೆದರ್ಲೆಂಡ್ಸ್, ಫ್ರಾನ್ಸ್, ಸ್ಪೇನ್, ಸ್ವೀಡನ್ ಆಕ್ಷೇಪ ವ್ಯಕ್ತಪಡಿಸಿವೆ.
Last Updated 18 ಜನವರಿ 2026, 14:39 IST
ADVERTISEMENT
<
1
2
...
1000
>
ADVERTISEMENT
ADVERTISEMENT