ಶನಿವಾರ, 14 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

14 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 14 ಫೆಬ್ರುವರಿ 2026, 14:21 IST
14 ಫೆಬ್ರುವರಿ 2026: ಈ ದಿನದ ಟಾಪ್ 10 ಸುದ್ದಿಗಳು ಇಲ್ಲಿವೆ..

ಪಾಕಿಸ್ತಾನ: ಟಿಟಿಪಿ, ಅಲ್-ಖೈದಾ ಸಂಘಟನೆಗೆ ಸೇರಿದ 26 ಭಯೋತ್ಪಾದಕರ ಬಂಧನ

TTP Terrorists Arrested: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಾದ್ಯಂತ ವಿವಿಧ ಭಾಗಗಳಲ್ಲಿ ಪ್ರಮುಖ ಕಟ್ಟಡಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಯೋಜಿಸಿದ್ದ ನಿಷೇಧಿತ ಟಿಟಿಪಿ ಮತ್ತು ಅಲ್-ಖೈದಾ ಸಂಘಟನೆಗೆ ಸೇರಿದ ಕನಿಷ್ಠ 26 ಭಯೋತ್ಪಾದಕರನ್ನು ಬಂಧಿಸಲಾಗಿದೆ.
Last Updated 14 ಫೆಬ್ರುವರಿ 2026, 13:57 IST
ಪಾಕಿಸ್ತಾನ: ಟಿಟಿಪಿ, ಅಲ್-ಖೈದಾ ಸಂಘಟನೆಗೆ ಸೇರಿದ 26 ಭಯೋತ್ಪಾದಕರ ಬಂಧನ

ಇರಾನ್‌ನಲ್ಲಿ ಆಡಳಿತ ಬದಲಾವಣೆ: ಡೊನಾಲ್ಡ್‌ ಟ್ರಂಪ್‌ ಒತ್ತಡ

US Iran Conflict: ಇರಾನ್‌ನಲ್ಲಿ ಆಡಳಿತ ಬದಲಾವಣೆ ಒಳ್ಳೆಯದು ಎಂದಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇರಾನ್‌ ಮೇಲೆ ಮಿಲಿಟರಿ ಒತ್ತಡವನ್ನು ಹೆಚ್ಚಿಸಲು ಪಶ್ಚಿಮ ಏಷ್ಯಾಕ್ಕೆ ಎರಡನೆಯ ವಿಮಾನವಾಹಕ ನೌಕೆಯನ್ನು ಕಳುಹಿಸುತ್ತಿರುವುದಾಗಿ ಹೇಳಿದ್ದಾರೆ.
Last Updated 14 ಫೆಬ್ರುವರಿ 2026, 13:22 IST
ಇರಾನ್‌ನಲ್ಲಿ ಆಡಳಿತ ಬದಲಾವಣೆ: ಡೊನಾಲ್ಡ್‌ ಟ್ರಂಪ್‌ ಒತ್ತಡ

ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್

Tarique Rahman: ಬಿಎನ್‌ಪಿ ಪಕ್ಷದ ಮುಖ್ಯಸ್ಥ ತಾರಿಕ್‌ ರೆಹಮಾನ್‌ ಅವರು ಒಗ್ಗಟ್ಟಿನಿಂದ ಇರುವಂತೆ ದೇಶದ ಜನರಿಗೆ ಕರೆ ನೀಡಿದ್ದಾರೆ. ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಬಿಎನ್‌ಪಿ ಭರ್ಜರಿ ಜಯಗಳಿಸಿದ ನಂತರ ಅವರು ಮೊದಲ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
Last Updated 14 ಫೆಬ್ರುವರಿ 2026, 13:22 IST
ಒಗ್ಗಟ್ಟಿನಿಂದ ಇರೋಣ: ಜನರಿಗೆ ಕರೆ ನೀಡಿದ ಬಾಂಗ್ಲಾದೇಶದ ಭಾವಿ ಪ್ರಧಾನಿ ತಾರಿಕ್

ರಾಹುಲ್‌ ಗಾಂಧಿ ಸುಳ್ಳುಗಳ ಬಗ್ಗೆ ಜನರಿಗೆ ಅರಿವಿದೆ: ಅಮಿತ್ ಶಾ

Amit shah vs Rahul Gandhi: ಎಫ್‌ಟಿಎ ಮತ್ತು ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ಕುರಿತು ರಾಹುಲ್ ಗಾಂಧಿ ಸುಳ್ಳು ಹೇಳುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದರು.
Last Updated 14 ಫೆಬ್ರುವರಿ 2026, 11:22 IST
ರಾಹುಲ್‌ ಗಾಂಧಿ ಸುಳ್ಳುಗಳ ಬಗ್ಗೆ ಜನರಿಗೆ ಅರಿವಿದೆ: ಅಮಿತ್ ಶಾ

ಕೋಲ್ಕತ್ತ | ಪ್ರಿಯತಮೆ ಪತಿಯ ಹತ್ಯೆಗೈದು, ಕಾಲುವೆಗೆ ಎಸೆದ ಆರೋಪ: ಬಿಎಲ್‌ಒ ಬಂಧನ

BLO Arrested: ವಿವಾಹೇತರ ಸಂಬಂಧದ ಕಾರಣಕ್ಕಾಗಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದಲ್ಲಿ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಸೇರಿ ಇಬ್ಬರನ್ನು ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 14 ಫೆಬ್ರುವರಿ 2026, 11:01 IST
ಕೋಲ್ಕತ್ತ | ಪ್ರಿಯತಮೆ ಪತಿಯ ಹತ್ಯೆಗೈದು, ಕಾಲುವೆಗೆ ಎಸೆದ ಆರೋಪ: ಬಿಎಲ್‌ಒ ಬಂಧನ

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ | ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ: ರಾಹುಲ್

Rahul Gandhi: ನವದೆಹಲಿ: ಭಾರತ ಹಾಗೂ ಅಮೆರಿಕ ನಡುವಣ ಮಧ್ಯಂತರ ವ್ಯಾಪಾರ ಒಪ್ಪಂದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಸರ್ಕಾರ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ಆರೋಪಿಸಿದ್ದಾರೆ.
Last Updated 14 ಫೆಬ್ರುವರಿ 2026, 10:42 IST
ಭಾರತ–ಅಮೆರಿಕ ವ್ಯಾಪಾರ ಒಪ್ಪಂದ | ಮೋದಿ ಸರ್ಕಾರ ಸುಳ್ಳು ಹೇಳುತ್ತಿದೆ: ರಾಹುಲ್
ADVERTISEMENT

ಬಾಂಗ್ಲಾ ಚುನಾವಣೆಯಲ್ಲಿ ಬಿಜೆಪಿ ಹೆಗ್ಗುರುತು: ಒಂದು ಸ್ಥಾನ ಗೆಲುವು

Bangladesh Politics: ಬಾಂಗ್ಲಾದೇಶದ 13ನೇ ಸಾಮಾನ್ಯ ಚುನಾವಣೆಯಲ್ಲಿ ಎ.ಆರ್. ಪಾರ್ಥೊ, ಭೋಲಾ–1 ಕ್ಷೇತ್ರದಲ್ಲಿ ಜಯ ಸಾಧಿಸಿ, ಬಾಂಗ್ಲಾದೇಶ ಜಾತಿಯ ಪಕ್ಷಕ್ಕೆ ಮೊದಲ ಗೆಲುವು ತಂದುಕೊಟ್ಟರು.
Last Updated 14 ಫೆಬ್ರುವರಿ 2026, 10:39 IST
ಬಾಂಗ್ಲಾ ಚುನಾವಣೆಯಲ್ಲಿ ಬಿಜೆಪಿ ಹೆಗ್ಗುರುತು: ಒಂದು ಸ್ಥಾನ ಗೆಲುವು

VIDEO: ಮೊರನ್ ಬೈಪಾಸ್‌ನಲ್ಲಿ ವಿಮಾನ, ಹೆಲಿಕಾಪ್ಟರ್‌ ಲ್ಯಾಡಿಂಗ್ ವೀಕ್ಷಿಸಿದ ಮೋದಿ

Emergency Landing Facility: ಅಸ್ಸಾಂ ಪ್ರವಾಸದಲ್ಲಿರುವ ನರೇಂದ್ರ ಮೋದಿ ಅವರು ಮೊರನ್ ಬೈಪಾಸ್‌ನಲ್ಲಿ ₹100 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ 4.2 ಕಿ.ಮೀ ಉದ್ದದ ತುರ್ತು ಲ್ಯಾಂಡಿಂಗ್ ಸೌಲಭ್ಯ(ಇಎಲ್‌ಎಫ್)ವನ್ನು ಉದ್ಘಾಟಿಸಿದರು.
Last Updated 14 ಫೆಬ್ರುವರಿ 2026, 10:17 IST
VIDEO: ಮೊರನ್ ಬೈಪಾಸ್‌ನಲ್ಲಿ ವಿಮಾನ, ಹೆಲಿಕಾಪ್ಟರ್‌ ಲ್ಯಾಡಿಂಗ್ ವೀಕ್ಷಿಸಿದ ಮೋದಿ

ವೈದ್ಯನಾಗಲು ವಕೀಲನಂತೆ ವಾದ ಮಾಡಿದ 19ರ ಯುವಕ: 10 ನಿಮಿಷಗಳಲ್ಲೇ ಬದಲಾಯಿತು ಭವಿಷ್ಯ

MBBS Admission: ನೀಟ್ ಪಾಸಾದ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿ ಅಥರ್ವ ಚತುರ್ವೇದಿ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ವಾದಿಸಿ ಎಂಬಿಬಿಎಸ್ ಸೀಟು ಪಡೆದ ಘಟನೆ ನಡೆದಿದೆ.
Last Updated 14 ಫೆಬ್ರುವರಿ 2026, 10:13 IST
ವೈದ್ಯನಾಗಲು ವಕೀಲನಂತೆ ವಾದ ಮಾಡಿದ 19ರ ಯುವಕ: 10 ನಿಮಿಷಗಳಲ್ಲೇ ಬದಲಾಯಿತು ಭವಿಷ್ಯ
ADVERTISEMENT
ADVERTISEMENT
ADVERTISEMENT