ಶನಿವಾರ, 3 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸುದ್ದಿ
ADVERTISEMENT
ತಮಿಳುನಾಡು| ಹೊಸ ಪಿಂಚಣಿ ಯೋಜನೆ ಜಾರಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್
ಸರ್ಕಾರಿ ನೌಕರರು ಮತ್ತು ಶಿಕ್ಷಕರ 2 ದಶಕಗಳ ಬೇಡಿಕೆ ಈಡೇರಿಕೆ
Last Updated 3 ಜನವರಿ 2026, 14:43 IST
ಟಿಎಂಸಿ ಕಾರ್ಯಕರ್ತನ ಬಂಧನಕ್ಕೆ ತೆರಳಿದಾಗ ಗುಂಪಿನಿಂದ ದಾಳಿ: 6 ಪೊಲೀಸರಿಗೆ ಗಾಯ
West Bengal Violence: ಜಮೀನು ಹಾಗೂ ಜಲಕಾಯಗಳನ್ನು ಕಾನೂನುಬಾಹಿರವಾಗಿ ಅತಿಕ್ರಮಿಸಿಕೊಂಡ ಆರೋಪ ಎದುರಿಸುತ್ತಿರುವ ಟಿಎಂಸಿ ಕಾರ್ಯಕರ್ತನನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಗುಂಪೊಂದು ದಾಳಿ ನಡೆಸಿದ್ದು, ಆರು ಮಂದಿ ಪೊಲೀಸರು ಗಾಯಗೊಂಡಿದ್ದಾರೆ.
Last Updated 3 ಜನವರಿ 2026, 14:38 IST
ತನ್ನ ವೈಫಲ್ಯ ಮರೆಮಾಚಲು ಭಾರತದಿಂದ ಅಸ್ಥಿರತೆ ಸೃಷ್ಟಿಸುವ ಹೇಳಿಕೆ: ಪಾಕಿಸ್ತಾನ
Tahir Andrabi: ‘ಭಾರತವು ತನ್ನ ವೈಫಲ್ಯವನ್ನು ಮರೆಮಾಚಲು ಪ್ರಾದೇಶಿಕ ಅಸ್ಥಿರತೆ ಉಂಟುಮಾಡುವ ಹೇಳಿಕೆಗಳನ್ನು ನೀಡುತ್ತಿದೆ’ ಎಂದು ಪಾಕಿಸ್ತಾನ ಶನಿವಾರ ಟೀಕಿಸಿದೆ. ಸಿಂಧೂ ಜಲ ಒಪ್ಪಂದವು ಅಚಲ ನಂಬಿಕೆಯಿಂದ ತೀರ್ಮಾನಿಸಲಾದ ಅಂತರರಾಷ್ಟ್ರೀಯ ಒಪ್ಪಂದವಾಗಿದೆ ಎಂದು ಅವರು ಹೇಳಿದರು.
Last Updated 3 ಜನವರಿ 2026, 14:33 IST
ಎನ್ಡಿಎ ಸರ್ಕಾರವು ವಿಕಸಿತ ಭಾರತದ ಬದಲಾಗಿ ವಿನಾಶ ಭಾರತ ಮಾಡುತ್ತಿದೆ: ಕಾಂಗ್ರೆಸ್
MGNREGA Save Campaign: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ದೇಶವನ್ನು ವಿಕಸಿತ ಭಾರತದ ಬದಲಾಗಿ ವಿನಾಶ ಭಾರತ ಮಾಡುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷವು, ಮನರೇಗಾ ಮರುಸ್ಥಾಪನೆಗೆ ಒತ್ತಾಯಿಸಿ ಜನವರಿ 10ರಿಂದ 45 ದಿನಗಳ ಹೋರಾಟ ಘೋಷಿಸಿದೆ.
Last Updated 3 ಜನವರಿ 2026, 14:32 IST
ಆ ಜಾಗ ಕಸದ ತೊಟ್ಟಿಯಾಗಿತ್ತು: ಕೋಗಿಲು ತೆರವು ಕಾರ್ಯಾಚರಣೆ ಸಮರ್ಥಿಸಿಕೊಂಡ ತರೂರ್
Bengaluru Demolition:ಬೆಂಗಳೂರು ಉತ್ತರ ನಗರ ಪಾಲಿಕೆಯ ಯಲಹಂಕ ಹೋಬಳಿಯ ಕೋಗಿಲು ಬಂಡೆ ಕ್ವಾರಿ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಮನೆಗಳನ್ನು ಈಚೆಗೆ ನೆಲಸಮಗೊಳಿಸಲಾಗಿತ್ತು. ಸರ್ಕಾರದ ಕ್ರಮವನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಸಮರ್ಥಿಸಿಕೊಂಡಿದ್ದಾರೆ.
Last Updated 3 ಜನವರಿ 2026, 14:22 IST
ಡ್ರಗ್ಸ್ ಜಪ್ತಿ| ಸಾಕ್ಷ್ಯ ತಿರುಚಿದ್ದ ಪ್ರಕರಣ: ಕೇರಳ ಶಾಸಕನಿಗೆ 3 ವರ್ಷ ಜೈಲು
Kerala MLA Convicted: ಡ್ರಗ್ಸ್ ಜಪ್ತಿ ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ್ದಕ್ಕಾಗಿ ಕೇರಳದ ಮಾಜಿ ಸಾರಿಗೆ ಸಚಿವ ಹಾಗೂ ಹಾಲಿ ಶಾಸಕ ಆ್ಯಂಟೊನಿ ರಾಜು ಹಾಗೂ ಕೋರ್ಟ್ನ ಮಾಜಿ ಗುಮಾಸ್ತ ಕೆ ಎಸ್ ಜೋಸ್ಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
Last Updated 3 ಜನವರಿ 2026, 14:20 IST
ತೆಲಂಗಾಣ: ‘ಎರಡು ಮಕ್ಕಳ ನೀತಿ’ ರದ್ದತಿ ಮಸೂದೆ ಅಂಗೀಕಾರ
Telangana Assembly Bill: ಗರಿಷ್ಠ ಎರಡು ಮಕ್ಕಳನ್ನು ಹೊಂದಿರುವವರು ಮಾತ್ರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ‘ಎರಡು ಮಕ್ಕಳ ನೀತಿ’ ಯನ್ನು ರದ್ದುಪಡಿಸುವ ಮಸೂದೆಯನ್ನು ತೆಲಂಗಾಣ ವಿಧಾನಸಭೆ ಶನಿವಾರ ಅಂಗೀಕರಿಸಿದೆ.
Last Updated 3 ಜನವರಿ 2026, 13:51 IST
ADVERTISEMENT
ತನಿಖೆಗೆ ಕಾಲಮಿತಿಯು ಅಸಾಧಾರಣ ಕ್ರಮವಷ್ಟೇ, ನಿಯಮವಲ್ಲ: ಸುಪ್ರೀಂ ಕೋರ್ಟ್
ಗಡುವು ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ‘ಸುಪ್ರೀಂ’
Last Updated 3 ಜನವರಿ 2026, 13:29 IST
ಬಸ್ತಾರ್ ಪ್ರಾಂತ್ಯದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ: 14 ನಕ್ಸಲರ ಹತ್ಯೆ
Chhattisgarh Bastar Operation: ಛತ್ತೀಸಗಢದ ಬಸ್ತಾರ್ ವಲಯಕ್ಕೆ ಸೇರಿದ ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆಗಳು 14 ನಕ್ಸಲರನ್ನು ಹತ್ಯೆ ಮಾಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 3 ಜನವರಿ 2026, 13:28 IST
ಭಾರತದೊಂದಿಗಿನ ಸಂಘರ್ಷ ಶಮನ | ಚೀನಾ ಪಾತ್ರವೂ ಇತ್ತು: ಪಾಕಿಸ್ತಾನ
Diplomatic Intervention: ‘ಆಪರೇಷನ್ ಸಿಂಧೂರದ ವೇಳೆ ಉಲ್ಬಣಿಸಿದ್ದ ಪಾಕಿಸ್ತಾನ – ಭಾರತ ನಡುವಿನ ಸಂಘರ್ಷ ತಣಿಸುವಲ್ಲಿ ಚೀನಾದ ಪಾತ್ರವೂ ಇತ್ತು’ ಎಂದು ಪಾಕಿಸ್ತಾನ ಹೇಳಿದೆ. ಸಂಘರ್ಷ ಶಮನ ವಿಚಾರದಲ್ಲಿ ಚೀನಾ ವಿದೇಶಾಂಗ ಸಚಿವರು ಇತ್ತೀಚೆಗೆ ಹೇಳಿಕೆ ನೀಡಿದ್ದರು.
Last Updated 3 ಜನವರಿ 2026, 13:15 IST
ADVERTISEMENT
<
1
2
...
1000
>
ADVERTISEMENT
ADVERTISEMENT