<p>ಬಸವಕಲ್ಯಾಣ: ರಾಮ ನವಮಿ ಅಂಗವಾಗಿ ಗುರುವಾರ ನಗರದ ಕಾಳಿಗಲ್ಲಿ ಬಾಲಾಜಿ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ರಾಮನ ತೊಟ್ಟಿಲು ಕಾರ್ಯಕ್ರಮ ಸಂಭ್ರಮದಿಂದ ನೆರವೆರಿತು.</p>.<p>ರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿಟ್ಟು ತೂಗಿ ಜೋಗುಳ ಹಾಡಲಾಯಿತು. ಅನೇಕ ಮಹಿಳೆಯರು ಪಾಲ್ಗೊಂಡಿದ್ದರು. ಪ್ರಮುಖರಾದ ನರಸಿಂಗರಾವ್ ಬೈರಾಗಿ, ರವಿ ಚಂದನಕೆರೆ, ಸಂತೋಷ ಸಾಳುಂಕೆ, ದತ್ತು ಭೆಂಡೆ, ಕಿರಣ ಆರ್ಯ, ಸಂದೀಪ ಬುಯ್ಯೆ, ಕೃಷ್ಣಾ ಗೋಣೆ, ಮನೋಜಕುಮಾರ ಮಾಶೆಟ್ಟೆ, ಪ್ರದೀಪ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಅನ್ನ ಸಂತರ್ಪಣೆ: ನಗರದ ಸದ್ಗುರು ಸದಾನಂದ ಸ್ವಾಮಿ ಮಠದಲ್ಲಿ ಶ್ರೀರಾಮ ನವಮಿ ಅಂಗವಾಗಿ ಗುರುವಾರ ಭಾವಚಿತ್ರದ ಪೂಜೆ ನೆರವೆರಿಸಿ ಅನ್ನಸಂತರ್ಪಣೆ ಮಾಡಲಾಯಿತು. ಇಡೀ ದಿನ ಸಾವಿರಾರು ಜನರು ಅನ್ನ, ಸಾಂಬಾರು ಮತ್ತು ಸಿಹಿ ಊಟ ಸವಿದರು. ಸ್ನೇಹಿತರ ಬಳಗದ ಕಾರ್ಯಕರ್ತರು ವ್ಯವಸ್ಥೆ ಕೈಗೊಂಡರು.</p>.<p>ತಾಲ್ಲೂಕಿನ ನಾರಾಯಣಪುರದಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ತ್ರಿಪುರಾಂತ ಗವಿಮಠದ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಲಲಿತಾ ಮಠ, ಬಸರಂಗದಳ ಜಿಲ್ಲಾ ಸಹ ಸಂಚಾಲಕ ರವಿ ನಾವದ್ಗೇಕರ್, ಪೋಪಟ್ ಜಮಾದಾರ, ಬಸವರಾಜ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಘಾಟಹಿಪ್ಪರ್ಗಾದಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮ ದಲ್ಲಿ ಜಿಲ್ಲಾ ಗೋರಕ್ಷಕ ಘಟಕ ಸಂಯೋಜಕರನ್ನಾಗಿ ನೇಮಕಗೊಂಡಿರುವ ವಿನೋದ ಬಡಿಗೇಕರ್ ಅವರನ್ನು ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-33-2008314346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಸವಕಲ್ಯಾಣ: ರಾಮ ನವಮಿ ಅಂಗವಾಗಿ ಗುರುವಾರ ನಗರದ ಕಾಳಿಗಲ್ಲಿ ಬಾಲಾಜಿ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ರಾಮನ ತೊಟ್ಟಿಲು ಕಾರ್ಯಕ್ರಮ ಸಂಭ್ರಮದಿಂದ ನೆರವೆರಿತು.</p>.<p>ರಾಮನ ಮೂರ್ತಿಯನ್ನು ತೊಟ್ಟಿಲಿನಲ್ಲಿಟ್ಟು ತೂಗಿ ಜೋಗುಳ ಹಾಡಲಾಯಿತು. ಅನೇಕ ಮಹಿಳೆಯರು ಪಾಲ್ಗೊಂಡಿದ್ದರು. ಪ್ರಮುಖರಾದ ನರಸಿಂಗರಾವ್ ಬೈರಾಗಿ, ರವಿ ಚಂದನಕೆರೆ, ಸಂತೋಷ ಸಾಳುಂಕೆ, ದತ್ತು ಭೆಂಡೆ, ಕಿರಣ ಆರ್ಯ, ಸಂದೀಪ ಬುಯ್ಯೆ, ಕೃಷ್ಣಾ ಗೋಣೆ, ಮನೋಜಕುಮಾರ ಮಾಶೆಟ್ಟೆ, ಪ್ರದೀಪ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಅನ್ನ ಸಂತರ್ಪಣೆ: ನಗರದ ಸದ್ಗುರು ಸದಾನಂದ ಸ್ವಾಮಿ ಮಠದಲ್ಲಿ ಶ್ರೀರಾಮ ನವಮಿ ಅಂಗವಾಗಿ ಗುರುವಾರ ಭಾವಚಿತ್ರದ ಪೂಜೆ ನೆರವೆರಿಸಿ ಅನ್ನಸಂತರ್ಪಣೆ ಮಾಡಲಾಯಿತು. ಇಡೀ ದಿನ ಸಾವಿರಾರು ಜನರು ಅನ್ನ, ಸಾಂಬಾರು ಮತ್ತು ಸಿಹಿ ಊಟ ಸವಿದರು. ಸ್ನೇಹಿತರ ಬಳಗದ ಕಾರ್ಯಕರ್ತರು ವ್ಯವಸ್ಥೆ ಕೈಗೊಂಡರು.</p>.<p>ತಾಲ್ಲೂಕಿನ ನಾರಾಯಣಪುರದಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ತ್ರಿಪುರಾಂತ ಗವಿಮಠದ ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು, ಲಲಿತಾ ಮಠ, ಬಸರಂಗದಳ ಜಿಲ್ಲಾ ಸಹ ಸಂಚಾಲಕ ರವಿ ನಾವದ್ಗೇಕರ್, ಪೋಪಟ್ ಜಮಾದಾರ, ಬಸವರಾಜ ಮತ್ತಿತರರು ಪಾಲ್ಗೊಂಡಿದ್ದರು.</p>.<p>ಘಾಟಹಿಪ್ಪರ್ಗಾದಲ್ಲಿ ನಡೆದ ಶ್ರೀರಾಮನವಮಿ ಕಾರ್ಯಕ್ರಮ ದಲ್ಲಿ ಜಿಲ್ಲಾ ಗೋರಕ್ಷಕ ಘಟಕ ಸಂಯೋಜಕರನ್ನಾಗಿ ನೇಮಕಗೊಂಡಿರುವ ವಿನೋದ ಬಡಿಗೇಕರ್ ಅವರನ್ನು ಗ್ರಾಮಸ್ಥರಿಂದ ಸನ್ಮಾನಿಸಲಾಯಿತು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260327-33-2008314346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>