ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಬಂದಾಗ, ಚಂದ್ರನ ನೆರಳು ಭೂಮಿಯ ಮೇಲೆ ಬಿದ್ದು, ಸೂರ್ಯ ಒಂದು ಬಳೆಯಂತೆ ಕಾಣುವಸೌರ ವಿದ್ಯಮಾನ ಇದಾಗಿದ್ದು,ಉತ್ತರ ಭಾರತದ ರಾಜಸ್ಥಾನ, ಹರಿಯಾಣ, ಉತ್ತರಾಖಂಡದ ಕೆಲಭಾಗಗಳಲ್ಲಷ್ಟೇ ಪೂರ್ಣ ಪ್ರಮಾಣದ ಕಂಕಣ ಸೂರ್ಯಗ್ರಹಣ ಗೋಚರಿಸಲಿದೆ.ದಕ್ಷಿಣ ಭಾರತದಲ್ಲಿ ಪಾರ್ಶ್ವ ಸೂರ್ಯಗ್ರಹಣ ಕಾಣಿಸಿಕೊಳ್ಳಲಿದೆ.