ಜಿಲ್ಲೆಯ ಸಾಂಪ್ರದಾಯಿಕ ಬೆಳೆಯ ವ್ಯಾಪ್ತಿಯಲ್ಲಿ ಅಡಿಕೆ ಇಲ್ಲ. ರೈತರ ಸಹಾಯಧನ ಬೇಡಿಕೆಯನ್ನು ಸಚಿವರ ಗಮನಕ್ಕೆ ತರಲಾಗಿದೆ– ಸವಿತಾ, ಉಪ ನಿರ್ದೇಶಕಿ ತೋಟಗಾರಿಕೆ ಇಲಾಖೆ
ಅಡಿಕೆಗಷ್ಟೇ ಸಹಾಯಧನ ನೀಡುವುದಿಲ್ಲವೆಂದು ತೋಟಗಾರಿಕೆ ಇಲಾಖೆ ಹೇಳಿದೆ. ಎಲೆಬಳ್ಳಿ ಬಾಳೆ ಮೆಣಸನ್ನು ಮಿಶ್ರ ಬೆಳೆಯಾಗಿ ಬೆಳೆಯುವಂತೆ ಸಲಹೆ ನೀಡುತ್ತಿದ್ದಾರೆ– ಧನ್ಯಪ್ರಸಾದ್ ಭರಮಸಾಗರ, ಚಳ್ಳಕೆರೆ ತಾಲ್ಲೂಕು
ಸಲಿಕೆ ಹಿಡಿದು ಶ್ರಮವಹಿಸಿ ಬೆಳೆಗೆ ನೀರುಣಿಸುವ ಅಗತ್ಯವಿಲ್ಲ. ಹನಿ ನೀರಾವರಿಯಿಂದ ಸುಲಭವಾಗಿ ಬೆಳೆ ಬೆಳೆಯಬಹುದು. ಸಹಾಯಧನ ನೀಡಿದರೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ– ಶ್ರೀನಿವಾಸರೆಡ್ಡಿ ರಂಗವ್ವನಹಳ್ಳಿ ಚಳ್ಳಕೆರೆ ತಾಲ್ಲೂಕು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.