ಅವರಿಗೆ ತುಂಬಾ ದುಃಖವಾಯಿತು, ಇದೆಲ್ಲವೂ ನೈಸರ್ಗಿಕ ಪ್ರಕ್ರಿಯೆ ಈ ಬಗ್ಗೆ ಮುಜುಗರ ಯಾಕೆ ಎಂದು ಎಲ್ಲರೊಂದಿಗೆ ಊಟಕ್ಕೆ ಕೂರುವಂತೆ ಹೇಳಿದರು.ನಗುತ್ತಾ ಈ ರೀತಿಯ ನೈಸರ್ಗಿಕ ಪ್ರಕ್ರಿಯೆ ಬಗ್ಗೆ ನಾಚಿಕೆ ಪಟ್ಟುಕೊಳ್ಳಬೇಡಿ, ನಿಮ್ಮ ದೇಹದ ಬಗ್ಗೆ ಹೆಮ್ಮೆ ಪಡಿ. ಹೀಗಂತ ಹೇಳಿದ ವ್ಯಕ್ತಿಯೇ ನಡೆದಾಡುವ ದೇವರು. ಅವರ ಮಾತುಗಳು ನಮ್ಮ ಮೇಲೆ ಪ್ರಭಾವ ಬೀರಿದವು, ಅವರು ಎಲ್ಲರಿಗೂ ಮಾದರಿಯಾಗಲಿ.