<p><strong>ಗುರುಗ್ರಾಮ</strong>: ಆಪರೇಷನ್ ಸಿಂಧೂರದ ಬಗ್ಗೆ ಬಾಲಿವುಡ್ ನಟರು ಮೌನವಾಗಿದ್ದಾರೆ ಎಂದು ಹೇಳುವ ಕೋಮುವಾದಿ ಹೇಳಿಕೆಗಳ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಇನ್ಫ್ಲುಯೆನ್ಸರ್ರೊಬ್ಬರನ್ನು ಕೋಲ್ಕತ್ತ ಪೊಲೀಸರು ಬಂಧಿಸಿದ್ದಾರೆ. </p><p>ಪುಣೆಯ ಕಾನೂನು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಶರ್ಮಿಷ್ಠ ಪನೋಲಿಯನ್ನು ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. </p>.IPL 2025: 10 ಜಯ, 9 ಮಂದಿ ಪಂದ್ಯಶ್ರೇಷ್ಠ: ಮ್ಯಾಚ್ವಿನ್ನರ್ಗಳಿಂದ ಕೂಡಿದೆ RCB.ಮಳೆ ಸಾಕಾ..ಬೇಕಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಎನ್ನುವರಿಗೆ ‘ಕೈ‘ ತಿರುಗೇಟು. <p>ಆಪರೇಷನ್ ಸಿಂಧೂರದ ಬಗ್ಗೆ ಬಾಲಿವುಡ್ ನಟರು ಮೌನವಾಗಿದ್ದಾರೆ ಎಂದು ಆರೋಪಿಸಿ ಕೋಮುವಾದಿ ಹೇಳಿಕೆಗಳ ವಿಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ವಿಡಿಯೊವನ್ನು ಅಳಿಸಿ ಹಾಕಿ, ಆಕೆ ಕ್ಷಮೆಯಾಚಿಸಿದ್ದರು ಎಂದು ತಿಳಿದು ಬಂದಿದೆ.</p>.ಉಗ್ರರೊಂದಿಗೆ ನಂಟು: 7 ರಾಜ್ಯಗಳ 15 ಕಡೆ ಎನ್ಐಎ ಶೋಧ.'ಆಪರೇಷನ್ ಸಿಂಧೂರ'ದ ಚಿತ್ರ ಬಿಡಿಸಿ ಮೋದಿಗೆ ಉಡುಗೊರೆ ನೀಡಿದ ವಿದ್ಯಾರ್ಥಿನಿ. <p>ಆದರೆ ಅಷ್ಟರ ವೇಳೆಗೆ ಆಕೆಯ ವಿರುದ್ಧ ಕೋಲ್ಕತ್ತದಲ್ಲಿ ಪ್ರಕರಣ ದಾಖಲಾಗಿತ್ತು. ಆಕೆ ಹಾಗೂ ಆಕೆಯ ಕುಟುಂಬಕ್ಕೆ ನೋಟಿಸ್ ಬಂದಿದ್ದವು. ನೋಟಿಸ್ಗೆ ಉತ್ತರಿಸದೆ, ಕುಟುಂಬದ ಜತೆ ಪರಾರಿಯಾಗಿದ್ದ ಶರ್ಮಿಷ್ಠರ ಬಂಧನಕ್ಕೆ ನ್ಯಾಯಾಲಯ ಬಂಧನದ ವಾರೆಂಟ್ ಹೊರಡಿಸಿತ್ತು. </p>.‘ಆಪರೇಷನ್ ಸಿಂಧೂರ’ ಈಗ ಶೌರ್ಯದ ಸಂಕೇತವಾಗಿದೆ: ಪ್ರಧಾನಿ ಮೋದಿ.World No–Tobacco Day: ಧೂಮಪಾನಿಗಳಿಗೆ ಯಾವೆಲ್ಲ ರೋಗಗಳು ಬರಲಿವೆ ಗೊತ್ತೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುರುಗ್ರಾಮ</strong>: ಆಪರೇಷನ್ ಸಿಂಧೂರದ ಬಗ್ಗೆ ಬಾಲಿವುಡ್ ನಟರು ಮೌನವಾಗಿದ್ದಾರೆ ಎಂದು ಹೇಳುವ ಕೋಮುವಾದಿ ಹೇಳಿಕೆಗಳ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದಡಿ ಇನ್ಫ್ಲುಯೆನ್ಸರ್ರೊಬ್ಬರನ್ನು ಕೋಲ್ಕತ್ತ ಪೊಲೀಸರು ಬಂಧಿಸಿದ್ದಾರೆ. </p><p>ಪುಣೆಯ ಕಾನೂನು ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಶರ್ಮಿಷ್ಠ ಪನೋಲಿಯನ್ನು ಪೊಲೀಸರು ಗುರುಗ್ರಾಮದಲ್ಲಿ ಬಂಧಿಸಿದ್ದಾರೆ. </p>.IPL 2025: 10 ಜಯ, 9 ಮಂದಿ ಪಂದ್ಯಶ್ರೇಷ್ಠ: ಮ್ಯಾಚ್ವಿನ್ನರ್ಗಳಿಂದ ಕೂಡಿದೆ RCB.ಮಳೆ ಸಾಕಾ..ಬೇಕಾ? ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಎನ್ನುವರಿಗೆ ‘ಕೈ‘ ತಿರುಗೇಟು. <p>ಆಪರೇಷನ್ ಸಿಂಧೂರದ ಬಗ್ಗೆ ಬಾಲಿವುಡ್ ನಟರು ಮೌನವಾಗಿದ್ದಾರೆ ಎಂದು ಆರೋಪಿಸಿ ಕೋಮುವಾದಿ ಹೇಳಿಕೆಗಳ ವಿಡಿಯೊವನ್ನು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p><p>ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆ ವಿಡಿಯೊವನ್ನು ಅಳಿಸಿ ಹಾಕಿ, ಆಕೆ ಕ್ಷಮೆಯಾಚಿಸಿದ್ದರು ಎಂದು ತಿಳಿದು ಬಂದಿದೆ.</p>.ಉಗ್ರರೊಂದಿಗೆ ನಂಟು: 7 ರಾಜ್ಯಗಳ 15 ಕಡೆ ಎನ್ಐಎ ಶೋಧ.'ಆಪರೇಷನ್ ಸಿಂಧೂರ'ದ ಚಿತ್ರ ಬಿಡಿಸಿ ಮೋದಿಗೆ ಉಡುಗೊರೆ ನೀಡಿದ ವಿದ್ಯಾರ್ಥಿನಿ. <p>ಆದರೆ ಅಷ್ಟರ ವೇಳೆಗೆ ಆಕೆಯ ವಿರುದ್ಧ ಕೋಲ್ಕತ್ತದಲ್ಲಿ ಪ್ರಕರಣ ದಾಖಲಾಗಿತ್ತು. ಆಕೆ ಹಾಗೂ ಆಕೆಯ ಕುಟುಂಬಕ್ಕೆ ನೋಟಿಸ್ ಬಂದಿದ್ದವು. ನೋಟಿಸ್ಗೆ ಉತ್ತರಿಸದೆ, ಕುಟುಂಬದ ಜತೆ ಪರಾರಿಯಾಗಿದ್ದ ಶರ್ಮಿಷ್ಠರ ಬಂಧನಕ್ಕೆ ನ್ಯಾಯಾಲಯ ಬಂಧನದ ವಾರೆಂಟ್ ಹೊರಡಿಸಿತ್ತು. </p>.‘ಆಪರೇಷನ್ ಸಿಂಧೂರ’ ಈಗ ಶೌರ್ಯದ ಸಂಕೇತವಾಗಿದೆ: ಪ್ರಧಾನಿ ಮೋದಿ.World No–Tobacco Day: ಧೂಮಪಾನಿಗಳಿಗೆ ಯಾವೆಲ್ಲ ರೋಗಗಳು ಬರಲಿವೆ ಗೊತ್ತೆ?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>