ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸರ ಕಾರು ಹತ್ತಿ ಜಾಲಿ ರೈಡ್ ಮಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.
ಈ ವಿಡಿಯೊವನ್ನು ತೆಲಂಗಾಣ ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಹಂಚಿಕೊಂಡಿದ್ದಾರೆ. ಮಧ್ಯವು ಅತ್ಯಾಚಾರ ಮತ್ತು ಹತ್ಯೆಗೆ ಮಾತ್ರವಲ್ಲದೇ ಪೊಲೀಸರ ವಾಹನಗಳ ಮೇಲಿನ ದಾಳಿಗೂ ಕಾರಣವಾಯಿತು ಎಂದು ಬರೆದುಕೊಂಡಿದ್ದಾರೆ.
ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ఈ దృశ్యం మన హైదరాబాద్ లోనే… ఆసిఫ్ నగర్ లో మందుబాబులు పోలీసు వాహనం ఎక్కి వీరంగం వేసి, వాహనం అద్దాలు ధ్వంసం చేశారు. మద్యం మత్తులో హత్యలు, అత్యాచారాలు దాటి పోలీసు వాహనాలపై దాడులు చేసే స్థాయికి పరిస్థితి వచ్చింది. ఈ నగరాన్ని… ఈ పాలనను ఇలాగే వదిలేద్దామా!? పౌర సమాజం ఆలోచన చెయ్యాలి. pic.twitter.com/jIHrYnBtZi