ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ನಿರ್ಮಲಾ ಬಾಲ್ ಮಿಸ್ ಮಾಡಿದ್ದಾರೆ: ಕೇಂದ್ರ ಬಜೆಟ್‌ಗೆ ತರೂರ್ ಕಾಮೆಂಟರಿ ಶೈಲಿ ಟೀಕೆ

Union Budget 2026-27: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ ಟೀಕಿಸಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಕೇರಳದ ಬೇಡಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 1 ಫೆಬ್ರುವರಿ 2026, 12:34 IST
ನಿರ್ಮಲಾ ಬಾಲ್ ಮಿಸ್ ಮಾಡಿದ್ದಾರೆ: ಕೇಂದ್ರ ಬಜೆಟ್‌ಗೆ ತರೂರ್ ಕಾಮೆಂಟರಿ ಶೈಲಿ ಟೀಕೆ

ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುವಂತಿದೆ ಈ ಬಾರಿಯ ಬಜೆಟ್; ವೀರೇಂದ್ರ ಹೆಗ್ಗಡೆ

Virendra Heggade Budget Opinion: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತವಾಗಿ 9ನೇ ಬಾರಿಗೆ ಬಜೆಟ್ ಮಂಡಿಸಿದ ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯಿಸಿದ್ದು, ಈ ಬಜೆಟ್ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ.
Last Updated 1 ಫೆಬ್ರುವರಿ 2026, 12:32 IST
ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗುವಂತಿದೆ ಈ ಬಾರಿಯ ಬಜೆಟ್; ವೀರೇಂದ್ರ ಹೆಗ್ಗಡೆ

Union Budget: ನಿರ್ಮಲಾ ಬಜೆಟ್‌ನಲ್ಲಿ ‘ಜೆನ್‌–ಝೀ’ಗಳಿಗೆ ಸಿಕ್ಕಿದ್ದೇನು?

Gen Z Budget: ನಿರ್ಮಲಾ ಸೀತಾರಾಮನ್ ಅವರು ಭಾನುವಾರ ಮಂಡಿಸಿದ 2026–27ನೇ ಸಾಲಿನ ಬಜೆಟ್‌ನಲ್ಲಿ ಜೆನ್‌–ಝೀ ತಲೆಮಾರಿನವರಿಗೆ ಅನುಕೂಲವಾಗುವ ಘೋಷಣೆಗಳಿವೆ. ಅನಿಮೇಷನ್, ವಿಶ್ಯುವಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ವಲಯಕ್ಕೆ ಉತ್ತೇಜನ ನೀಡಲಾಗಿದೆ.
Last Updated 1 ಫೆಬ್ರುವರಿ 2026, 12:28 IST
Union Budget: ನಿರ್ಮಲಾ ಬಜೆಟ್‌ನಲ್ಲಿ ‘ಜೆನ್‌–ಝೀ’ಗಳಿಗೆ ಸಿಕ್ಕಿದ್ದೇನು?

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸ್ ಟೀಕೆಗಳಿಗೆ ಉತ್ತರ ಎಂದ ಎಚ್‌ಡಿಕೆ

Union Budget 2026: 16ನೇ ಹಣಕಾಸು ಆಯೋಗದ ಶಿಫಾರಸಿನಡಿ ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು ದೊರೆಯಲಿದ್ದು, ಇದು ಕಾಂಗ್ರೆಸ್ ಸರ್ಕಾರಕ್ಕೆ ಕೇಂದ್ರ ಕೊಟ್ಟ ಉತ್ತರ ಎಂದು ಹೆಚ್‌ಡಿಕೆ ಹೇಳಿದ್ದಾರೆ.
Last Updated 1 ಫೆಬ್ರುವರಿ 2026, 12:22 IST
ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸ್ ಟೀಕೆಗಳಿಗೆ ಉತ್ತರ ಎಂದ ಎಚ್‌ಡಿಕೆ

ಸರ್ಕಾರದ ಬೊಕ್ಕಸಕ್ಕೆ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ತೆರಿಗೆಯಿಂದಲೇ ಸಂಗ್ರಹ!

Direct and Indirect Tax: ಕೇಂದ್ರ ಸರ್ಕಾರದ ಬೊಕ್ಕಸಕ್ಕೆ ಬರುವ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ನೇರ ಮತ್ತು ಪರೋಕ್ಷ ತೆರಿಗೆಗಳಿಂದ ಸಂಗ್ರಹವಾಗುತ್ತದೆ ಎಂದು ಬಜೆಟ್ ದಾಖಲೆಗಳಿಂದ ತಿಳಿದುಬಂದಿದೆ.
Last Updated 1 ಫೆಬ್ರುವರಿ 2026, 11:40 IST
ಸರ್ಕಾರದ ಬೊಕ್ಕಸಕ್ಕೆ ಪ್ರತಿ ರೂಪಾಯಿ ಆದಾಯದಲ್ಲಿ 64 ಪೈಸೆ ತೆರಿಗೆಯಿಂದಲೇ ಸಂಗ್ರಹ!

ಕೇಂದ್ರ ಬಜೆಟ್: ಉದ್ಯೋಗ ಸೃಜನೆಯ ಮೇಲೆ ಕಣ್ಣಿಡಲು ಉನ್ನತಾಧಿಕಾರದ ಸ್ಥಾಯಿ ಸಮಿತಿ

Employment Generation: ದೇಶದಲ್ಲಿನ ಉದ್ಯೋಗ ಸಮಸ್ಯೆಯನ್ನು ಹೋಗಲಾಡಿಸುವುದಕ್ಕೆ ಉನ್ನತಾಧಿಕಾರ ಹೊಂದಿರುವ ‘ಶಿಕ್ಷಣದಿಂದ ಉದ್ಯೋಗ–ಉದ್ಯಮ’ ಎಂಬ ಸ್ಥಾಯಿ ಸಮಿತಿಯನ್ನು ರಚಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Last Updated 1 ಫೆಬ್ರುವರಿ 2026, 11:38 IST
ಕೇಂದ್ರ ಬಜೆಟ್: ಉದ್ಯೋಗ ಸೃಜನೆಯ ಮೇಲೆ ಕಣ್ಣಿಡಲು ಉನ್ನತಾಧಿಕಾರದ ಸ್ಥಾಯಿ ಸಮಿತಿ

ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ: ಬಜೆಟ್‌ ಕುರಿತು ಮಲ್ಲಿಕಾರ್ಜುನ ಖರ್ಗೆ

ದೇಶದ ಆರ್ಥಿಕ, ಸಾಮಾಜಿಕ ಹಾಗೂ ರಾಜಕೀಯ ಸವಾಲುಗಳಿಗೆ ಪರಿಹಾರ ಒದಗಿಸದ ಬಜೆಟ್‌ ಇದಾಗಿದೆ ಎಂದು ಕೇಂದ್ರ ಬಜೆಟ್‌ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
Last Updated 1 ಫೆಬ್ರುವರಿ 2026, 11:37 IST
ಮಿಷನ್ ಮೋಡ್ ಈಗ ಚಾಲೆಂಜ್ ರೂಟ್ ಆಗಿದೆ: ಬಜೆಟ್‌ ಕುರಿತು ಮಲ್ಲಿಕಾರ್ಜುನ ಖರ್ಗೆ
ADVERTISEMENT

ಶೌಚಾಲಯದ ನೀರು ಮನೆ ಒಳಗೆ ಬರ್ತಿತ್ತು; ಕಷ್ಟದ ದಿನಗಳ ಬಗ್ಗೆ ಅನುಶ್ರೀ ಭಾವುಕ ಮಾತು

Kannada TV Anchor Life Struggle: ಕನ್ನಡದ ಜನಪ್ರಿಯ ನಿರೂಪಕಿ ಅನುಶ್ರೀ ಜೀ ಕನ್ನಡ ವೇದಿಕೆಯಲ್ಲಿ ಜೀವನದ ಕಷ್ಟದ ದಿನಗಳನ್ನು ನೆನಪಿಸಿಕೊಂಡು ಭಾವುಕರಾಗಿ ಮಾತನಾಡಿದ್ದಾರೆ. ಬಾಲ್ಯದ ದಿನಗಳಲ್ಲಿ ಮನೆಗೆ ಶೌಚಾಲಯದ ನೀರು ಬರುತ್ತಿದ್ದ ಸಂಕಷ್ಟವನ್ನು ಅವರು ಹಂಚಿಕೊಂಡಿದ್ದಾರೆ.
Last Updated 1 ಫೆಬ್ರುವರಿ 2026, 11:35 IST
ಶೌಚಾಲಯದ ನೀರು ಮನೆ ಒಳಗೆ ಬರ್ತಿತ್ತು; ಕಷ್ಟದ ದಿನಗಳ ಬಗ್ಗೆ ಅನುಶ್ರೀ ಭಾವುಕ ಮಾತು

ಕವನವಿಲ್ಲ, ವಚನಗಳಿಲ್ಲ; ಹೂಡಿಕೆ, ಅಭಿವೃದ್ಧಿ ಮಂತ್ರವಷ್ಟೇ ನಿರ್ಮಲಾ ಜಪ

Economic Growth: ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ತವರು ರಾಜ್ಯ ತಮಿಳುನಾಡಿನ ಸಾಂಪ್ರದಾಯಿಕ ಕಾಂಚೀವರಂ ಸೀರೆಯುಟ್ಟು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಭಾನುವಾರ ಸತತ 9ನೇ ಬಾರಿಗೆ ಲೋಕಸಭೆಯಲ್ಲಿ ವಾರ್ಷಿಕ ಆಯವ್ಯಯ ಮಂಡಿಸಿದರು.
Last Updated 1 ಫೆಬ್ರುವರಿ 2026, 11:21 IST
ಕವನವಿಲ್ಲ, ವಚನಗಳಿಲ್ಲ; ಹೂಡಿಕೆ, ಅಭಿವೃದ್ಧಿ ಮಂತ್ರವಷ್ಟೇ ನಿರ್ಮಲಾ ಜಪ

ವಿವಿ ಟೌನ್‌ಶಿಪ್, ಆತಿಥ್ಯ ಸಂಸ್ಥೆ.. ಸೇವಾ ವಲಯಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?

Service Sector: ವಿಶ್ವವಿದ್ಯಾಲಯ ಟೌನ್‌ಶಿಪ್, ಮೆಡಿಕಲ್ ಟೂರಿಸಂ, ಹೊಸ ಭಾರತೀಯ ವಿನ್ಯಾಸ ಸಂಸ್ಥೆ ಸೇರಿ ಹಲವು ಯೋಜನೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ, ಉನ್ನತ ಮಟ್ಟದ ಶಿಕ್ಷಣದಿಂದ ಉದ್ಯೋಗ ಹಾಗೂ ಉದ್ಯಮಶೀಲತೆ ಸ್ಥಾಯಿ ಸಮಿತಿ ರಚನೆ.
Last Updated 1 ಫೆಬ್ರುವರಿ 2026, 11:13 IST
ವಿವಿ ಟೌನ್‌ಶಿಪ್, ಆತಿಥ್ಯ ಸಂಸ್ಥೆ.. ಸೇವಾ ವಲಯಕ್ಕೆ ಬಜೆಟ್‌ನಲ್ಲಿ ಸಿಕ್ಕಿದ್ದೇನು?
ADVERTISEMENT
ADVERTISEMENT
ADVERTISEMENT