ಶುಕ್ರವಾರ, 9 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ವೈರಲ್
ADVERTISEMENT
ಪೊಲೀಸ್, ಪೊಲೀಸ್ ಎಂದು ಕೂಗಿದ ಪಂಜರದಲ್ಲಿದ್ದ ಗಿಳಿ: ಕಾರಣ ಏನು ಗೊತ್ತಾ?
Viral Parrot Video: ಮಾಲೀಕರಿಗೆ ಟೊಮೆಟೊ ಕೊಡುವಂತೆ ಕೇಳಿ ನಿರಾಕರಣೆ ಕಂಡ ಗಿಳಿ, ಪೊಲೀಸರಿಗೆ ಕರೆ ಮಾಡುವೆಂದು ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದ್ದು, ಜನರ ಮೆಚ್ಚುಗೆ ಗಳಿಸಿದೆ.
Last Updated 9 ಜನವರಿ 2026, 6:44 IST
ಹೆಣ್ಣೆಂದರೇ ಬೆಚ್ಚಿ ಬೀಳುವ ಈತ 56 ವರ್ಷದಿಂದ ಒಂಟಿ, ಏನಿದು ಸಮಸ್ಯೆ?!
Gynophobia Case: ತನ್ನ 16ನೇ ವಯಸ್ಸಿನಲ್ಲಿ ಜೀವನದ ಕಠಿಣ ನಿರ್ಧಾರವೊಂದನ್ನು ತೆಗೆದುಕೊಂಡ ಆ ವ್ಯಕ್ತಿ, ಮುಂದಿನ ಅರ್ಧ ಶತಮಾನವನ್ನು ಅಜ್ಞಾತವಾಸದಲ್ಲಿ ಕಳೆಯಲು ನಿರ್ಧರಿಸುತ್ತಾನೆ. ಹೀಗೆ ನಿರ್ಧರಿಸಲು ಆತನಿಗಿದ್ದ ಕಾರಣ ಏನಂದರೆ ಅದು ಮಹಿಳೆಯರ ಮೇಲಿದ್ದ ವಿಪರೀತ ಭಯ....
Last Updated 9 ಜನವರಿ 2026, 6:14 IST
ದೃಷ್ಟಿ ಫೋಟೊವಾಗಿದ್ದ ಬಟ್ಟಲು ಕಣ್ಣಿನ, ಕೆಂಪು ಬೊಟ್ಟಿನ ಈ ಮಹಿಳೆ ಯಾರು ಗೊತ್ತಾ?
Niharika Rao mystery: ದೊಡ್ಡ ಕಟ್ಟಡಗಳಲ್ಲಿ ನೇತಾಡುವ ಬಟ್ಟಲು ಕಣ್ಣಿನ ಮಹಿಳೆಯ ಫೋಟೊ ಯಾರದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಆಕೆ ಯೂಟ್ಯೂಬರ್ ನಿಹಾರಿಕಾ ರಾವ್ ಎಂದು ಈಗ ಪತ್ತೆಯಾಗಿದ್ದು, ಫೋಟೊ ವೈರಲ್ ಕಾರಣವೂ ಗೊತ್ತಾಗಿದೆ.
Last Updated 9 ಜನವರಿ 2026, 5:55 IST
ಮದುವೆ ಮನೆಗೆ ಸಿಂಧೂರ ತರುವುದನ್ನೇ ಮರೆತಿದ್ದ ಕುಟುಂಬಕ್ಕೆ ನೆರವಾದ ಬ್ಲಿಂಕಿಟ್
Online Delivery Support: ಮದುವೆ ವೇಳೆ ಸಿಂಧೂರವಿಲ್ಲದೇ ಗಾಬರಿಯಾದ ದೆಹಲಿ ಕುಟುಂಬಕ್ಕೆ ಬ್ಲಿಂಕಿಟ್ ಕ್ವಿಕ್ ಕಾಮರ್ಸ್ ಕಂಪನಿಯಿಂದ ಸಿಂಧೂರ ಪೂರೈಕೆ ನಡೆಯಿದ್ದು, ಈ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Last Updated 7 ಜನವರಿ 2026, 11:15 IST
ಜೊಮಾಟೊ ಸಂಸ್ಥಾಪಕ ದೀಪಿಂದರ್ ಗೋಯಲ್ ಹಣೆಯ ಮೇಲಿದೆ ಚಿಕ್ಕ ಸಾಧನ: ಏನಿದು ಟೆಂಪಲ್?
Temple device: ಜೊಮಾಟೊ ಸಂಸ್ಥಾಪಕ ಮತ್ತು ಎಟರ್ನಲ್ ಸಿಇಒ ದೀಪಿಂದರ್ ಗೋಯಲ್ ಅವರು ಸಂದರ್ಶನದಲ್ಲಿ ಭಾಗಿಯಾಗಿದ್ದಾಗ ಅವರ ಹಣೆಯ ಎಡ ಬದಿಯಲ್ಲಿರುವ ಸಣ್ಣ ಲೋಹದ ಸಾಧನವೊಂದನ್ನು ಅಳವಡಿಸಿಕೊಂಡಿದ್ದಾರೆ. ಈ ಸಣ್ಣ ಸಾಧನ ಈಗ ಎಲ್ಲರಲ್ಲೂ ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ.
Last Updated 6 ಜನವರಿ 2026, 12:41 IST
ಚೀನಾದಲ್ಲಿ ಹಾರಿತು ಪ್ರತಾಪನ ಡ್ರೋನ್
Drone Prathap China: ಡ್ರೋನ್, ವಿವಾದ, ಸಾಧನೆ, ಸುಳ್ಳು, ಆರೋಪದಿಂದಲೇ ಸುದ್ದಿಯಾಗಿ ಕೊನೆಗೆ ಕನ್ನಡ ಬಿಗ್ಬಾಸ್ ಕಾರ್ಯಕ್ರಮದಲ್ಲೂ ಭಾಗಿಯಾಗಿ ಜನಪ್ರಿಯತೆ ಪಡೆದುಕೊಂಡಿರುವ ಪ್ರತಾಪ್, ಈಗ ಮತ್ತೆ ಡ್ರೋನ್ನಿಂದಲೇ ಸುದ್ದಿಯಾಗಿದ್ದಾರೆ.
Last Updated 6 ಜನವರಿ 2026, 10:09 IST
ಮಗನನ್ನು ಬೀದಿಯಲ್ಲಿ ಕೂರಿಸಿ ಚಿಕ್ಕಿ ಮಾರಲು ಹೇಳಿದ ಅವಳ ಉದ್ದೇಶ ಬೇರೆಯದೇ ಇತ್ತು!
Child Education Idea: ಜೀವನ ಪಾಠ ಕಲಿಸಲು ಮಗನನ್ನು ಚಿಕ್ಕಿ ಮಾರಲು ಕಳುಹಿಸಿದ ಚೀನೀ ಮೆಹ್ತಾ ಅವರ ವಿಚಿತ್ರ ಪ್ರಯೋಗ ಸೈಬರ್ ಜಗತ್ತಿನಲ್ಲಿ ಮೆಚ್ಚುಗೆ ಪಡೆದಿದೆ. ಆತ್ಮವಿಶ್ವಾಸ, ಜವಾಬ್ದಾರಿ ಕಲಿಸಲು ಈ ಮಾರ್ಗವನ್ನು ಬಳಸಿದ್ದಾರೆ
Last Updated 4 ಜನವರಿ 2026, 13:39 IST
ADVERTISEMENT
ತಲೆನೋವು ರಜೆ ಕೊಡಿ ಸಾರ್ ಎಂದ ಉದ್ಯೋಗಿ; ಮ್ಯಾನೇಜರ್ ಪ್ರತಿಕ್ರಿಯೆ ಹೇಗಿದೆ ನೋಡಿ
ತೀವ್ರ ತಲೆನೋವಿನಿಂದ ಅನಾರೋಗ್ಯ ರಜೆ ಕೇಳಿದ ಉದ್ಯೋಗಿಗೆ ಮ್ಯಾನೇಜರ್ ಲೈವ್ ಲೊಕೇಷನ್ ಕಳಿಸಲು ಸೂಚಿಸಿರುವ ಸ್ಕ್ರೀನ್ಶಾಟ್ ರೆಡ್ಡಿಟ್ನಲ್ಲಿ ವೈರಲ್ ಆಗಿದೆ. ಉದ್ಯೋಗಿಗಳ ಗೌಪ್ಯತೆ, ಕಾರ್ಪೊರೇಟ್ ಸಂಸ್ಕೃತಿ ಕುರಿತು ಚರ್ಚೆಗೆ ಕಾರಣವಾದ ಈ ಘಟನೆಗೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ.
Last Updated 3 ಜನವರಿ 2026, 12:32 IST
ತಿರುಪತಿಯಲ್ಲಿ ಭದ್ರತಾ ವೈಫಲ್ಯ: ಗೋವಿಂದ ಸ್ವಾಮಿ ದೇವಸ್ಥಾನದ ಗೋಪುರ ಏರಿದ ಕುಡುಕ!
Temple Security: ತಿರುಪತಿ ನಗರದಲ್ಲಿರುವ ಟಿಟಿಡಿಯ ಗೋವಿಂದಸ್ವಾಮಿ ದೇವಸ್ಥಾನದ ಮುಖ್ಯದ್ವಾರದ ಗೋಪುರ ಏರಿ ಕುಡುಕ ಯುವಕನೊಬ್ಬ ಆತಂಕ ಸೃಷ್ಟಿಸಿದ್ದ ಘಟನೆ ನಿನ್ನೆ ಸಂಜೆ ನಡೆದಿದೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ದೇವಸ್ಥಾನದ ಪೂರ್ವದಿಕ್ಕಿನ ಮುಖ್ಯದ್ವಾರದ ಗೋಪುರ ಏರಿದ ಯುವಕ
Last Updated 3 ಜನವರಿ 2026, 6:41 IST
ಕುಡಿದ ಮತ್ತಿನಲ್ಲಿದ್ದ ಯುವತಿಯನ್ನು ಸಂತೈಸಿದ ಕ್ಯಾಬ್ ಚಾಲಕ: ವಿಡಿಯೊ
Kolkata Cab Driver: ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವಿಡಿಯೊಗಳು ಬಳಕೆದಾರರ ಗಮನಸೆಳೆಯುತ್ತವೆ. ಅದರಂತೆ ಹೊಸ ವರ್ಷದ ಸಂಭ್ರಮಾಚರಣೆಯ ಬಳಿಕ ಕೊಲ್ಕತ್ತದ ಕ್ಯಾಬ್ ಚಾಲಕನೊಬ್ಬನ ಸಾಮಾಜಿಕ ಕಳಕಳಿಯ ಕಾರ್ಯ ನೆಟ್ಟಿಗರ ಪ್ರಶಂಸೆಗೆ ಪಾತ್ರವಾಗಿದೆ.
Last Updated 2 ಜನವರಿ 2026, 9:28 IST
ADVERTISEMENT
<
1
2
...
68
>
ADVERTISEMENT
ADVERTISEMENT