ಸೋಂಕು ತಡೆಯುವ ಸಲುವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ (ಸೋಶಿಯಲ್ ಡಿಸ್ಟೆನ್ಸಿಂಗ್) ಮಹತ್ವದ ಬಗ್ಗೆ ಕುಂದಾಪುರ ಮೂಲದ ವೈದ್ಯ, ವಿಜ್ಞಾನಿ ಹಾಗೂ ಪ್ರೊಫೆಸರ್ ಆಗಿರುವ ಡಾ.ದಿನೇಶ್ ಶೆಟ್ಟಿ ವಿಡಿಯೊದಲ್ಲಿ ವಿವರಣೆ ನೀಡಿದ್ದಾರೆ. ಜನ ಏನೇನು ಮುನ್ನೆಚ್ಚರಿಕೆ ಕೈಗೊಳ್ಳಬೇಕು? ಅದರಿಂದಾಗುವ ಪ್ರಯೋಜನವೇನು? ಈಗಲೇ ಎಚ್ಚೆತ್ತುಕೊಳ್ಳದಿದ್ದಲ್ಲಿ ಮುಂದೇನಾಗಬಹುದು ಎಂಬುದನ್ನು ದಿನೇಶ್ ಶೆಟ್ಟಿ ಅವರು ವಿಡಿಯೊದಲ್ಲಿ ವಿವರಿಸಿದ್ದಾರೆ.