ರತನ್ ಟಾಟಾ ಅವರ ಹೆಸರಿನಲ್ಲಿ ಸಾಮಾಜಿಕ ತಾಣಗಳಲ್ಲಿ ಸಂದೇಶವೊಂದು ಹರಿದಾಡುತ್ತಿದ್ದು, ಅದರಲ್ಲಿ, ಮದ್ಯ ಖರೀದಿಸುವವರಿಗೆ ಸರ್ಕಾರದ ಆಹಾರ ಸಬ್ಸಿಡಿ ಸ್ಥಗಿತಗೊಳಿಸಬೇಕು ಎಂಬ ಹೇಳಿಕೆಯಿದೆ. ಅಲ್ಲದೆ, ಯಾರಿಗೆ ಮದ್ಯ ಕೊಳ್ಳುವ ಸಾಮರ್ಥ್ಯವಿದೆಯೋ, ಅವರು ಖಂಡಿತವಾಗಿಯೂ ಆಹಾರ ಖರೀದಿಸಲು ಸಮರ್ಥರಿರುತ್ತಾರೆ ಎಂದು ರತನ್ ಟಾಟಾ ಅವರು ಹೇಳಿದ್ದಾರೆ ಎಂದು ಬಿಂಬಿಸಲಾಗಿದೆ.