ಶನಿವಾರ, 28 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ: ಶನಿವಾರ, 28 ಫೆಬ್ರುವರಿ ‌2026

ಚಿನಕುರುಳಿ | ಶನಿವಾರ, 28 ಫೆಬ್ರುವರಿ ‌2026. ಪ್ರಚಲಿತ ವಿದ್ಯಮಾನಗಳ ಕುರಿತಾದ ವ್ಯಂಗ್ಯಚಿತ್ರ ಮತ್ತು ಲಘು ಧಾಟಿಯ ವಿಶ್ಲೇಷಣೆ ಇಲ್ಲಿದೆ.
Last Updated 27 ಫೆಬ್ರುವರಿ 2026, 23:30 IST
ಚಿನಕುರುಳಿ: ಶನಿವಾರ, 28 ಫೆಬ್ರುವರಿ ‌2026

ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

Ranav Gowda: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಅಮೃತಧಾರೆ’ ಧಾರಾವಾಹಿ ಮೂಲಕ ಖ್ಯಾತಿ ಪಡೆದುಕೊಂಡಿರುವ ರಾಣವ್ ಗೌಡ ಹಾಗೂ ರಾಧಾ ಭಗವತಿ ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಫೋಟೊವನ್ನು ಹಂಚಿಕೊಂಡ ಈ ಜೋಡಿ
Last Updated 28 ಫೆಬ್ರುವರಿ 2026, 5:25 IST
ಧಾರಾವಾಹಿ ಅಲ್ಲ, ನಿಜ ಜೀವನದಲ್ಲೂ ಒಂದಾದ ಅಮೃತಧಾರೆ ರಾಣವ್ ಗೌಡ, ರಾಧಾ ಭಗವತಿ ಜೋಡಿ

ಗುಂಡಣ್ಣ: ಶನಿವಾರ, 28 ಫೆಬ್ರುವರಿ ‌2026

ಗುಂಡಣ್ಣ: ಶನಿವಾರ, 28 ಫೆಬ್ರುವರಿ ‌2026
Last Updated 28 ಫೆಬ್ರುವರಿ 2026, 3:14 IST
ಗುಂಡಣ್ಣ: ಶನಿವಾರ, 28 ಫೆಬ್ರುವರಿ ‌2026

ಚುರುಮುರಿ: ಲಾವ್ ಲಾವ್ ಲೆಟರ್!

Karnataka Politics: ‘ಏನ್ರಪಾ? ಈ ಎಐ ಕಾಲದಲ್ಲಿ ಇ-ಮೇಲ್ ಬಿಟ್ಟು ಎಲ್ಲಾ ಮತ್ತೆ ಪತ್ರ ಬರೆಯಕ್ಕೆ ಶುರು ಹಚ್ಕಂಡ್‌ ಬುಟ್ಟವ್ರೆ’ ಮಾತಿಗೆಳೆದ ಗುದ್ಲಿಂಗ. ‘ಇ–ಮೇಲ್ ಅಂದ್ರೆ ಆಮೇಲ್ ಅಂತಾರೆ ಅಂತ ನೇರವಾಗಿ ಪತ್ರ ಬರೀತಾವ್ರೆ. ಲವ್ ಲೆಟ್ರು ಬರುದ್ರೇ ಮಜಾ ಇರೋದು!’
Last Updated 27 ಫೆಬ್ರುವರಿ 2026, 23:30 IST
ಚುರುಮುರಿ: ಲಾವ್ ಲಾವ್ ಲೆಟರ್!

ಹಣ ಸಾಗಿಸುತ್ತಿದ್ದ ವಿಮಾನ ಪತನ: 20 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!

ಬೊಲಿವಿಯಾ ವಾಯುಪಡೆಯ ಸರಕು ಸಾಗಣೆ ವಿಮಾನವು ಎಲ್‌ ಆಲ್ಟೋ ನಗರದಲ್ಲಿ ಪತನಗೊಂಡಿದ್ದು ಕನಿಷ್ಠ 20 ಮಂದಿ ಮೃತಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹೇಳಿಕೆಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
Last Updated 28 ಫೆಬ್ರುವರಿ 2026, 5:24 IST
ಹಣ ಸಾಗಿಸುತ್ತಿದ್ದ ವಿಮಾನ ಪತನ: 20 ಮಂದಿ ಮೃತಪಟ್ಟರೂ ನೋಟಿಗಾಗಿ ಮುಗಿಬಿದ್ದ ಜನ!

ಹುಚ್ಚು ಅಭಿಮಾನಿಯಾಗಿದ್ದ ಸಂಗೀತಾ,ನಟ ವಿಜಯ್‌ಗೆ ವಿಚ್ಛೇದನ ನೀಡಲು ಮುಂದಾಗಿದ್ದೇಕೆ?

Vijay Wife Sangeetha: ನಟ, ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಸಂಸ್ಥಾಪಕ ವಿಜಯ್ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
Last Updated 28 ಫೆಬ್ರುವರಿ 2026, 6:55 IST
ಹುಚ್ಚು ಅಭಿಮಾನಿಯಾಗಿದ್ದ ಸಂಗೀತಾ,ನಟ ವಿಜಯ್‌ಗೆ ವಿಚ್ಛೇದನ ನೀಡಲು ಮುಂದಾಗಿದ್ದೇಕೆ?

ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ

R Ashoka Statement: ಮೈಸೂರು: ‘ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ನಮ್ಮಲ್ಲಿ ಯಾವ ತೀರ್ಮಾನವೂ ಆಗಿಲ್ಲ. ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುವುದು ಸರಿಯಲ್ಲ. ಮೊದಲು ಒಟ್ಟಾಗಿ ಸೇರಿ ಚುನಾವಣೆ ಗೆಲ್ಲಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದರು.
Last Updated 27 ಫೆಬ್ರುವರಿ 2026, 11:08 IST
ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ? ಕೂಸು ಹುಟ್ಟುವ ಮೊದಲೇ ಕುಲಾವಿ ಬೇಡ ಎಂದ ಆಶೋಕ
ADVERTISEMENT

ಶೃಂಗೇರಿ: ಹಸೆಮಣೆ ಏರುವ ಕ್ಷಣದಲ್ಲಿ ಮದುವೆ ನಿರಾಕರಿಸಿದ ವಧು! ವರ ಕಂಗಾಲು..

Bride Rejects Marriage: ನಿಶ್ಚಿತಾರ್ಥದ ನಂತರ ವಧು ಕೇಳಿದ ಪ್ರಶ್ನೆಗಳಿಗೆ ವರ ಸರಿಯಾದ ಉತ್ತರ ನೀಡಿಲ್ಲ. ತಾಯಿಯ ಅನಾರೋಗ್ಯ ಸೇರಿ ಎಲ್ಲಾ ವಿಷಯಗಳನ್ನು ಮುಚ್ಚಿಟ್ಟಿದ್ದರು ಎನ್ನಲಾಗಿದೆ. ವರನ ಕುರಿತು ಅಪರಿಚಿತರು 5 ಪುಟಗಳ ಪತ್ರ ಬರೆದು ವಧು ಮನೆಗೆ ಕಳಿಸಿದ್ದರು.
Last Updated 28 ಫೆಬ್ರುವರಿ 2026, 6:01 IST
ಶೃಂಗೇರಿ: ಹಸೆಮಣೆ ಏರುವ ಕ್ಷಣದಲ್ಲಿ ಮದುವೆ ನಿರಾಕರಿಸಿದ ವಧು! ವರ ಕಂಗಾಲು..

ಇರಾನ್‌ ಮೇಲೆ ಕ್ಷಿಪಣಿ ದಾಳಿ ಆರಂಭಿಸಿ ತುರ್ತು ಪರಿಸ್ಥಿತಿ ಘೋಷಿಸಿದ ಇಸ್ರೇಲ್

Israel Iran conflict: ‘ಇರಾನ್ ಮೇಲೆ ಮುನ್ನೆಚ್ಚರಿಕೆಯ ದಾಳಿ ನಡೆಸಿರುವ ಇಸ್ರೇಲ್‌, ಮುಂಜಾಗ್ರತಾ ಕ್ರಮವಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ’ ಎಂದು ಅಲ್ಲಿನ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಶನಿವಾರ ಹೇಳಿದ್ದಾರೆ.
Last Updated 28 ಫೆಬ್ರುವರಿ 2026, 7:44 IST
ಇರಾನ್‌ ಮೇಲೆ ಕ್ಷಿಪಣಿ ದಾಳಿ ಆರಂಭಿಸಿ ತುರ್ತು ಪರಿಸ್ಥಿತಿ ಘೋಷಿಸಿದ ಇಸ್ರೇಲ್

HDK ಮತ್ತೆ ಸಿಎಂ ಮಾಡುವುದು ನನ್ನ ಕೈಯಲ್ಲಿಲ್ಲ; ಮೋದಿ, ಶಾ ತೀರ್ಮಾನ: ದೇವೇಗೌಡ

H D Deve Gowda: ವಿಜಯಪುರ: ‘ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದು ನನ್ನ ಕೈಯಲ್ಲಿಲ್ಲ. ಅದೇನಿದ್ದರೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೀರ್ಮಾನ ಮಾಡಬೇಕು’ ಎಂದು ಎಚ್‌.ಡಿ.ದೇವೇಗೌಡ ಹೇಳಿದರು.
Last Updated 27 ಫೆಬ್ರುವರಿ 2026, 13:55 IST
HDK ಮತ್ತೆ ಸಿಎಂ ಮಾಡುವುದು ನನ್ನ ಕೈಯಲ್ಲಿಲ್ಲ;  ಮೋದಿ, ಶಾ ತೀರ್ಮಾನ: ದೇವೇಗೌಡ
ADVERTISEMENT
ADVERTISEMENT
ADVERTISEMENT