ಅಂಗವೈಕಲ್ಯ ಮಗನಿಗೆ ಪ್ರವೇಶ ಪತ್ರ ನಿರಾಕರಣೆ: ಕಾಲೇಜಿಗೆ ಬೀಗ ಹಾಕಿ ಪೋಷಕರ ಧರಣಿ
Student Rights Violation: ತುಮಕೂರಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶೇ 80ರಷ್ಟು ಅಂಗವೈಕಲ್ಯ ಹೊಂದಿರುವ ವಿದ್ಯಾರ್ಥಿಗೆ ಪ್ರವೇಶ ಪತ್ರ ನೀಡದ ಆರೋಪದಿಂದ ಪೋಷಕರು ಬೀಗ ಹಾಕಿ ಧರಣಿ ನಡೆಸಿದರು.Last Updated 26 ನವೆಂಬರ್ 2025, 6:10 IST