ಭಾನುವಾರ, 5 ಮೇ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪ್ರಜಾಮತ 2024
ಭಾನುವಾರ
ಸಿನಿ ಸಮ್ಮಾನ
ಮಹಿಳೆ
ಇ-ಪೇಪರ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ಪ್ರಜಾ ಮತ 2024
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ತುಮಕೂರು (ಜಿಲ್ಲೆ)
ADVERTISEMENT
ಕೊರಟಗೆರೆ | ಬುಲ್ಡೋಜರ್ ಹತ್ತಿಸ್ತಾರೆ.. ಗುಡಿಸಲಿಗೆ ಬೆಂಕಿ ಹಚ್ತಾರೆ...
ಕತ್ತಲಾದ ನಂತರ ಬಯಲಲ್ಲೇ ಮಹಿಳೆಯರ ಸ್ನಾನ * ಅಲೆಮಾರಿಗಳ ಬದುಕಿನ ಕರುಣಾಜನಕ ಕತೆ
Last Updated 5 ಮೇ 2024, 6:14 IST
ಶಿರಾ: ಮೇವು ಬ್ಯಾಂಕ್ ಪ್ರಾರಂಭ
ಶಿರಾ ತಾಲ್ಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಜಾನುವಾರುಗಳ ಸಂರಕ್ಷಣೆ ಮಾಡುವ ಸಲುವಾಗಿ ಮೇವು ಬ್ಯಾಂಕ್ ಪ್ರಾರಂಭಿಸಿದ್ದು ಅರ್ಹ ರೈತರು ಇದರ ಪ್ರಯೋಜನ ಪಡೆಯುವಂತೆ ತಹಶೀಲ್ದಾರ್ ದತ್ತಾತ್ರೇಯ ಜೆ.ಗಾಧಾ ಹೇಳಿದರು.
Last Updated 5 ಮೇ 2024, 6:06 IST
ತುಮಕೂರು | ಶಿಕ್ಷಕರ ಕ್ಷೇತ್ರ: 7,299 ಮತದಾರರು
ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮತದಾರರ ಪಟ್ಟಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ 4,675 ಪುರುಷರು ಹಾಗೂ 2,624 ಮಹಿಳೆಯರು ಸೇರಿ ಒಟ್ಟು 7,299 ಮತದಾರರು ಇದ್ದಾರೆ.
Last Updated 5 ಮೇ 2024, 6:05 IST
ತುಮಕೂರು: ಸಿದ್ಧಾರ್ಥ ಆಸ್ಪತ್ರೆಯಲ್ಲಿ 6ರಂದು ಎನ್ಐಸಿಯು ಉದ್ಘಾಟನೆ
ತುಮಕೂರು ನಗರದ ಸಿದ್ಧಾರ್ಥ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆ ಘಟಕ (ಎನ್ಐಸಿಯು), ಮಕ್ಕಳ ತೀವ್ರ ನಿಗಾ ಘಟಕ (ಪಿಐಸಿಯು), ಹೆರಿಗೆ ಕೊಠಡಿ, ಚಿಕಿತ್ಸಾ ವಿಭಾಗ ಮತ್ತು ಕೇಂದ್ರೀಯ ಸಂಶೋಧನಾ ಪ್ರಯೋಗಾಲಯ ಉದ್ಘಾಟನಾ ಕಾರ್ಯಕ್ರಮವು ಮೇ 6ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
Last Updated 5 ಮೇ 2024, 6:05 IST
ಕಾರ್ಮಿಕರ ಕೆಲಸದ ಅವಧಿ ಕಡಿತಕ್ಕೆ ಒತ್ತಾಯ
ತುಮಕೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಮುನಿಸಿಪಲ್ ಕಾರ್ಮಿಕರ ಕೆಲಸದ ಅವಧಿ ಕಡಿತಗೊಳಿಸುವಂತೆ ಸಿಐಟಿಯು ಒತ್ತಾಯಿಸಿದೆ.
Last Updated 5 ಮೇ 2024, 6:04 IST
ತುಮಕೂರು: ಟಿವಿಎಸ್ ಸೇರಿ 14 ಶಾಲೆ ಅನಧಿಕೃತ
ತುಮಕೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮಾನ್ಯತೆ ನವೀಕರಣ, ಶಾಲೆ ಸ್ಥಳಾಂತರಕ್ಕೆ ಅನುಮತಿ ಪಡೆಯದ, ಒಂದೇ ಕಾಂಪೌಂಡ್ನಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮಕ್ಕೆ ಅನುಮತಿ ಪಡೆಯದ 14 ಖಾಸಗಿ ಶಾಲೆಗಳನ್ನು ಅನಧಿಕೃತ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಘೋಷಿಸಿದೆ.
Last Updated 5 ಮೇ 2024, 6:03 IST
ತುಮಕೂರು: ನಂಜಾವಧೂತ ಸ್ವಾಮೀಜಿ ತೆರವಿಗೆ ಒತ್ತಾಯ
ಹೈಕೋರ್ಟ್ ತೀರ್ಪಿನ ಅನುಸಾರ ಶಿರಾ ತಾಲ್ಲೂಕು ಪಟ್ಟನಾಯಕನಹಳ್ಳಿ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ದೇವಸ್ಥಾನದ ಜವಾಬ್ದಾರಿಯಿಂದ ನಂಜಾವಧೂತ ಸ್ವಾಮೀಜಿಯನ್ನು ತೆರವುಗೊಳಿಸಬೇಕು ಎಂದು ವಕೀಲ ಟಿ.ಎಸ್.ರವಿ ಇಲ್ಲಿ ಶನಿವಾರ ಒತ್ತಾಯಿಸಿದರು.
Last Updated 5 ಮೇ 2024, 6:01 IST
ADVERTISEMENT
ಕೆಎಸ್ಆರ್ಟಿಸಿ ಬಸ್ಗೆ ಬೈಕ್ ಡಿಕ್ಕಿ: ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ
ಕೊಡಗೇನಹಳ್ಳಿ ಹೋಬಳಿಯ ದಂಡಿಪುರದ ವಿಜಯನಂದಿ ಕ್ರಾಸ್ ಬಳಿ ಭಾನುವಾರ ಕೆಎಸ್ಆರ್ಟಿಸಿ ಬಸ್ಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
Last Updated 5 ಮೇ 2024, 4:59 IST
60 ವರ್ಷದ ಸುದೀರ್ಘ ರಾಜಕಾರಣಕ್ಕೆ ಬಸವರಾಜು ವಿದಾಯ
ತುಮಕೂರು: ಜಿಲ್ಲೆಯ ಹಿರಿಯ ರಾಜಕಾರಣಿ, ಸಂಸದ ಜಿ.ಎಸ್.ಬಸವರಾಜು ಅವರು ತಮ್ಮ ಆರು ದಶಕಗಳ ಸುದೀರ್ಘ ರಾಜಕೀಯ ಜೀವನಕ್ಕೆ ವಿದಾಯ ಹೇಳಿದ್ದಾರೆ.
Last Updated 4 ಮೇ 2024, 22:21 IST
ತುಮಕೂರು | ರೈಲ್ವೆ ಕೆಲಸದ ಆಮಿಷ: ₹7 ಲಕ್ಷ ವಂಚನೆ
ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ₹7.58 ಲಕ್ಷ ವಂಚಿಸಿದ ಆರೋಪದ ಮೇರೆಗೆ ಎಂ.ಮಧು ಎಂಬುವರ ವಿರುದ್ಧ ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 4 ಮೇ 2024, 15:53 IST
ADVERTISEMENT
<
1
2
...
1000
>