ಬುಧವಾರ, 14 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಟಿವಿ (ಸಿನಿಮಾ ಜಗತ್ತು)
ADVERTISEMENT
‘ಸುವರ್ಣ’ ಸಂಕ್ರಾಂತಿ ಸಂಭ್ರಮ; ತಾರೆಯರ ಸಮಾಗಮ
Kannada TV Celebration: ಮಕರ ಸಂಕ್ರಾತಿಯ ಪ್ರಯುಕ್ತ ಕನ್ನಡದ ವಾಹಿನಿ ಸ್ಟಾರ್ ಸುವರ್ಣ ‘ಸುವರ್ಣ ಸಂಕ್ರಾಂತಿ ಸಂಭ್ರಮ‘ ಆಚರಿಸಲು ಸಜ್ಜಾಗಿದೆ. ಸುಗ್ಗಿ ಹಬ್ಬವನ್ನು 'ಆಸೆ' ಧಾರಾವಾಹಿಯ ಮನೆಯಲ್ಲಿ ಆಚರಿಸಲಾಗಿದೆ. ಹಳ್ಳಿಯ ಸೊಗಡಿನೊಂದಿಗೆ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಣೆ ಮಾಡಲಾಗಿದೆ.
Last Updated 14 ಜನವರಿ 2026, 11:43 IST
BBK 12: ‘ಮನಿ’ಗೂ ಅಭಿಮಾನಿಗೂ ಏನು ವ್ಯತ್ಯಾಸ? ಫ್ಯಾನ್ಸ್ ಮುಂದೆ ಗಿಲ್ಲಿ ಅಬ್ಬರ
Bigg Boss Contestant: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್ನ 12ನೇ ಆವೃತ್ತಿಯ ಫಿನಾಲೆಗೆ ಬೆರಳೆಣಿಕೆಯಷ್ಟು ದಿನಗಳು ಬಾಕಿಯಿವೆ. ಈ ನಡುವೆ ಗಿಲ್ಲಿನಟನ ಅಬ್ಬರ ಜೋರಾಗಿದೆ. ಗಿಲ್ಲಿನಟನ ಅಭಿಮಾನಿಯೊಬ್ಬ ಕೈಗೆ ಟ್ಯಾಟೂ ಹಾಕಿಕೊಂಡು ಬಿಬಿ ಮನೆಯೊಳಗೆ ಬಂದಿದ್ದಾನೆ.
Last Updated 14 ಜನವರಿ 2026, 6:56 IST
ಬಿಗ್ಬಾಸ್ | ನನ್ನ ಹತ್ತಿರ ಕಾಮಿಡಿ ಬೇಡ ಎಂದು ಗಿಲ್ಲಿಗೆ ಹೇಳಿದ್ದೆ: ರಾಶಿಕಾ
Rashika Interview: ಕನ್ನಡ ಬಿಗ್ಬಾಸ್–12ರ ಸ್ಪರ್ಧಿ ರಾಶಿಕಾ ಫೈನಲ್ಗೆ ಒಂದು ವಾರ ಇರುವಂತೆ ಎಲಿಮಿನೇಟ್ ಆಗಿದ್ದಾರೆ. ಈ ಸಂದರ್ಶನದಲ್ಲಿ ತಮ್ಮ ಬಿಗ್ಬಾಸ್ ಜರ್ನಿ ಬಗ್ಗೆ ಮಾತನಾಡಿರುವ ರಾಶಿಕಾ, ಗಿಲ್ಲಿ ನನ್ನನ್ನು ಹೆಚ್ಚು ರೇಗಿಸುತ್ತಿರಲಿಲ್ಲ.
Last Updated 13 ಜನವರಿ 2026, 16:37 IST
ಬಿಗ್ಬಾಸ್ನಿಂದ ಹೊರಬಂದ ರಾಶಿಕಾಗೆ ಕುಟುಂಬಸ್ಥರಿಂದ ಅದ್ಧೂರಿ ಸ್ವಾಗತ: ವಿಡಿಯೊ
BBK12 Rashika Shetty: ಇನ್ನೇನು ಫಿನಾಲೆಗೆ ಕಾಲಿಡುವ ಹೊತ್ತಲ್ಲೇ ಕಳೆದ ವಾರ (ಭಾನುವಾರ) ರಾಶಿಕಾ ಶೆಟ್ಟಿ ಬಿಗ್ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಖ್ಯಾತಿ ಪಡೆದುಕೊಂಡಿರುವ ರಾಶಿಕಾ ಶೆಟ್ಟಿಗೆ ಕುಟುಂಬಸ್ಥರು, ಸ್ನೇಹಿತರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
Last Updated 13 ಜನವರಿ 2026, 7:32 IST
BIGG BOSS 12: ಗಿಲ್ಲಿ ನಟನ ತಾಯಿಗೆ ವಿಶೇಷ ಉಡುಗೊರೆ ನೀಡಿದ ಅಶ್ವಿನಿ ಗೌಡ
Ashwini Gowda: ಕನ್ನಡದ ಬಿಗ್ಬಾಸ್ ಸೀಸನ್ 12 ಮುಕ್ತಾಯ ಹಂತದಲ್ಲಿದೆ. ಗ್ರ್ಯಾಂಡ್ ಫಿನಾಲೆಗೆ ದಿನಗಣನೆ ಶುರುವಾಗಿದೆ. ಈ ಸೀಸನ್ ವಿನ್ನರ್ ಯಾರಾಗಲಿದ್ದಾರೆ ಎಂದು ವೀಕ್ಷಕರಲ್ಲಿ ಕುತೂಹಲ ಮನೆಮಾಡಿದೆ. ಇದರೆ ನಡುವೆ ಅಶ್ವಿನಿ ಗೌಡ ಅವರು ಗಿಲ್ಲಿ ನಟನ ತಾಯಿಗೆ ವಿಶೇಷವಾದ ಉಡುಗೊರೆ ಒಂದನ್ನು ನೀಡಿದ್ದಾರೆ.
Last Updated 13 ಜನವರಿ 2026, 7:06 IST
‘ಬಿಗ್ ಬಾಸ್’ನಲ್ಲಿ ರಣಹದ್ದುಗಳ ಬಗ್ಗೆ ತಪ್ಪು ಮಾಹಿತಿ ನೀಡಿದ ನಟ ಸುದೀಪ್: ಖಂಡನೆ
Sudeep Remark on Vulture: ಕನ್ನಡದ ಜನಪ್ರಿಯ ‘ಬಿಗ್ ಬಾಸ್’ ರಿಯಾಲಿಟಿ ಷೋದಲ್ಲಿ ಅಳಿವಿನಂಚಿನಲ್ಲಿರುವ ರಣಹದ್ದುಗಳ ಬಗ್ಗೆ ಷೋ ನಿರೂಪಕ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ನೀಡಿದ್ದಾರೆ
Last Updated 12 ಜನವರಿ 2026, 13:37 IST
ಕೈಹಿಡಿಯದ ಅದೃಷ್ಟ: ಬಿಗ್ಬಾಸ್ನಿಂದ ಹೊರ ಬಂದ ರಾಶಿಕಾ ಶೆಟ್ಟಿ ಹೇಳಿದ್ದೇನು?
Rashika Shetty elimination: ಬಿಗ್ಬಾಸ್ 12ನೇ ಆವೃತ್ತಿ 106ನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರದ ಸಂಚಿಕೆಯಲ್ಲಿ ಬಿಗ್ಬಾಸ್ ಮನೆಯಿಂದ ರಾಶಿಕಾ ಶೆಟ್ಟಿ ಎಲಿಮಿನೇಟ್ ಆಗಿದ್ದಾರೆ. ಕನ್ನಡ, ತೆಲುಗು ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದ ರಾಶಿಕಾ ಬಿಗ್ಬಾಸ್ಗೆ ವಿದಾಯ ಹೇಳಿದ್ದಾರೆ.
Last Updated 12 ಜನವರಿ 2026, 6:43 IST
ADVERTISEMENT
ಬದುಕು ಬದಲಿಸಿದ ಬಿಗ್ಬಾಸ್: ಕಿರುತೆರೆಯಲ್ಲಿ ನಟನಾಗಿ ಮಿಂಚಲು ಸಜ್ಜಾದ ಸೂರಜ್
Kannada TV serial: ಮೊದಲು ಬಾಣಸಿಗನಾಗಿ, ಮಾಡೆಲಿಂಗ್ ಕ್ಷೇತ್ರದಲ್ಲಿ ಮಿಂಚಿದ್ದ ಸೂರಜ್, ಬಿಗ್ಬಾಸ್ ಮನೆಗೆ ಬರುತ್ತಿದ್ದಂತೆ ಎಲ್ಲವೂ ಬದಲಾಗಿಬಿಟ್ಟಿತ್ತು. ಈಗ ಕಲರ್ಸ್ ಕನ್ನಡದಲ್ಲಿ ಶುರುವಾಗುತ್ತಿರುವ ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.
Last Updated 12 ಜನವರಿ 2026, 5:48 IST
ಅಚ್ಚರಿಯ ರೀತಿಯಲ್ಲಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ಮಾತಿನ ಮಲ್ಲಿ ಮಲ್ಲಮ್ಮ
Bigg Boss Mallamma: ಕನ್ನಡದ ಬಿಗ್ಬಾಸ್ ಸೀಸನ್ 12 ಮುಕ್ತಾಯ ಹಂತಕ್ಕೆ ತಲುಪಿದೆ. ಇನ್ನು ಒಂದು ವಾರದಲ್ಲಿ ಬಿಗ್ಬಾಸ್ ಅಂತ್ಯ ಹಾಡಲಿದೆ. ಇದೇ ಹೊತ್ತಲ್ಲೇ ಅಚ್ಚರಿಯ ಎಂಬಂತೆ ಬಿಗ್ಬಾಸ್ ಮನೆಗೆ ಮತ್ತೆ ಮಲ್ಲಮ್ಮ ಎಂಟ್ರಿ ಕೊಟ್ಟಿದ್ದಾರೆ.
Last Updated 12 ಜನವರಿ 2026, 5:02 IST
ಕೊನೆಗೂ ನನಸಾಯ್ತು ಅಶ್ವಿನಿ ಗೌಡ, ಧ್ರುವಂತ್ ಕನಸು: ಕಿಚ್ಚನಿಂದ ಸಿಕ್ತು ಚಪ್ಪಾಳೆ
Kiccha Sudeep: ಕಿಚ್ಚ ಸುದೀಪ್ ಅವರು ವಾರದ ಪಂಜಾಯಿತಿ ನಡೆಸಲು ಬಿಗ್ಬಾಸ್ ವೇದಿಕೆಗೆ ಬಂದಿದ್ದಾರೆ. ಜೊತೆಗೆ ವೇದಿಕೆಗೆ ಎಂಟ್ರಿ ಕೊಡುತ್ತಿದ್ದಂತೆ ಅಶ್ವಿನಿ ಗೌಡ ಹಾಗೂ ಧ್ರುವಂತ್ಗೆ ಸುದೀಪ್ ಅವರು ಅಚ್ಚರಿ ಮೂಡಿಸಿದ್ದಾರೆ.
Last Updated 10 ಜನವರಿ 2026, 11:08 IST
ADVERTISEMENT
<
1
2
...
160
>
ADVERTISEMENT
ADVERTISEMENT