ಬುಧವಾರ, 11 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟಿವಿ (ಸಿನಿಮಾ ಜಗತ್ತು)

ADVERTISEMENT

ಗಂಡು ಮಗುವಿಗೆ ಜನ್ಮ ನೀಡಿದ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಸುಷ್ಮಾ ರಾಜ್

Baby Boy: ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಗೆ ಕಾಲಿಟ್ಟಿದ್ದ ಸುಷ್ಮಾ ರಾಜ್‌ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಖುದ್ದು ಸುಷ್ಮಾ ರಾಜ್‌ ಅವರೇ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Last Updated 10 ಫೆಬ್ರುವರಿ 2026, 10:31 IST
ಗಂಡು ಮಗುವಿಗೆ ಜನ್ಮ ನೀಡಿದ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಸುಷ್ಮಾ ರಾಜ್

ದೊಡ್ಮನೆ ಹಬ್ಬ: ಭರ್ಜರಿ ಮನರಂಜನೆ ನೀಡಲು ಸಜ್ಜಾದ ಬಿಗ್‌ಬಾಸ್ ಸ್ಪರ್ಧಿಗಳು

Dodmane Habba: ಕನ್ನಡದ ಬಿಗ್‌ಬಾಸ್‌ ಸೀಸನ್ 12 ಮುಕ್ತಾಯದ ನಂತರವೂ ಆ ಗುಂಗಿನಲ್ಲೇ ಇರುವ ಅಭಿಮಾನಿಗಳಿಗೆ ಕಲರ್ಸ್ ಕನ್ನಡ ವಾಹಿನಿಯು ಭರ್ಜರಿ ಉಡುಗೊರೆಯೊಂದನ್ನು ನೀಡಲು ಮುಂದಾಗಿದೆ. ಫೆಬ್ರುವರಿ 14ರಂದು ‘ದೊಡ್ಮನೆ ಹಬ್ಬ’ ಎಂಬ ಅದ್ಧೂರಿ ಕಾರ್ಯಕ್ರಮ ಪ್ರಸಾರವಾಗಲಿದೆ.
Last Updated 10 ಫೆಬ್ರುವರಿ 2026, 7:39 IST
ದೊಡ್ಮನೆ ಹಬ್ಬ: ಭರ್ಜರಿ ಮನರಂಜನೆ ನೀಡಲು ಸಜ್ಜಾದ ಬಿಗ್‌ಬಾಸ್ ಸ್ಪರ್ಧಿಗಳು

ನಾಗಿಣಿ ಧಾರಾವಾಹಿಗೆ ದಶಕದ ಸಂಭ್ರಮ: ನಟಿ ದೀಪಿಕಾ ದಾಸ್ ವಿಶೇಷ ಪೋಸ್ಟ್

Deepika Das Post: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಜನಪ್ರಿಯ ಧಾರಾವಾಹಿ ‘ನಾಗಿಣಿ’ ವೀಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಫೆಬ್ರುವರಿ ಎಂಟರಂದು ಪ್ರಸಾರ ಆರಂಭಿಸಿದ ಈ ಧಾರಾವಾಹಿಗೆ ಒಂದು ದಶಕ ಪೂರೈಸಿದ್ದು, ನಟಿ ದೀಪಿಕಾ ದಾಸ್ ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ.
Last Updated 9 ಫೆಬ್ರುವರಿ 2026, 11:06 IST
ನಾಗಿಣಿ ಧಾರಾವಾಹಿಗೆ ದಶಕದ ಸಂಭ್ರಮ: ನಟಿ ದೀಪಿಕಾ ದಾಸ್ ವಿಶೇಷ ಪೋಸ್ಟ್

ಸಕಲೇಶಪುರದಲ್ಲಿ ಬೀಡುಬಿಟ್ಟ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕಲಾವಿದರು

bhagyalakshmi serial ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕಲಾವಿದರು ಸದ್ಯ ಸಕಲೇಶಪುರದಲ್ಲಿ ಬೀಡುಬಿಟ್ಟಿದ್ದಾರೆ. ಇದೇ ಫೋಟೊಗಳನ್ನು ನಟ ಹರೀಶ್ ರಾಜ್‌ ಅವರು ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
Last Updated 9 ಫೆಬ್ರುವರಿ 2026, 6:15 IST
ಸಕಲೇಶಪುರದಲ್ಲಿ ಬೀಡುಬಿಟ್ಟ ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಕಲಾವಿದರು

‌ಸೀಮಂತದ ಸಂಭ್ರಮದಲ್ಲಿ ‘ಲಕ್ಷ್ಮೀ ನಿವಾಸ’ ನಟಿ ಮಾನಸಾ ಮನೋಹರ್

Kannada TV Actress Pregnancy: ಕನ್ನಡ ಕಿರುರೆತೆ ನಟಿ ಮಾನಸಾ ಮನೋಹರ್ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇತ್ತೀಚೆಗೆ ಈ ವಿಚಾರವನ್ನು ನಟಿ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದರು.
Last Updated 9 ಫೆಬ್ರುವರಿ 2026, 5:30 IST
‌ಸೀಮಂತದ ಸಂಭ್ರಮದಲ್ಲಿ ‘ಲಕ್ಷ್ಮೀ ನಿವಾಸ’ ನಟಿ ಮಾನಸಾ ಮನೋಹರ್

ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ

Krishna Rukku Serial: ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಮನಸಿನಲ್ಲಿ ಅಚ್ಚಾಗಿ ಉಳಿದುಕೊಂಡಿರುವ ಧಾರಾವಾಹಿ ಎಂದರೆ ‘ರಾಮಾಚಾರಿ’. ಇದೇ ಧಾರಾವಾಹಿ​ ಮೂಲಕ ಜನಪ್ರಿಯತೆ ಪಡೆದುಕೊಂಡಿರುವ ನಟಿ ಮೌನ ಗುಡ್ಡೆಮನೆ ಇದೀಗ ಹೊಸ ಧಾರಾವಾಹಿಯಲ್ಲಿ ನಾಯಕಿಯಾಗಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ.
Last Updated 7 ಫೆಬ್ರುವರಿ 2026, 11:38 IST
ರುಕ್ಕು ಆದ ಚಾರು: ಹೊಸ ಧಾರಾವಾಹಿಗೆ ನಾಯಕಿಯಾಗಿ ಎಂಟ್ರಿ ಕೊಟ್ಟ ಮೌನ ಗುಡ್ಡೆಮನೆ

ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ‘ಮುದ್ದು ಸೊಸೆ’ ನಟಿ ಪ್ರತಿಮಾ ಠಾಕೂರ್

Muddu Sose Actress Birthday: ‘ಮುದ್ದು ಸೊಸೆ’ ಧಾರಾವಾಹಿ ನಟಿ ಪ್ರತಿಮಾ ಠಾಕೂರ್ ತಮ್ಮ 21ನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಈ ಧಾರಾವಾಹಿಯಲ್ಲಿ ವಿದ್ಯಾ ಪಾತ್ರದಲ್ಲಿ, ತ್ರಿವಿಕ್ರಂ ಅವರ ಪತ್ನಿಯಾಗಿ ‌ನಟಿಸುತ್ತಿದ್ದಾರೆ.
Last Updated 7 ಫೆಬ್ರುವರಿ 2026, 6:19 IST
ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ‘ಮುದ್ದು ಸೊಸೆ’ ನಟಿ ಪ್ರತಿಮಾ ಠಾಕೂರ್
ADVERTISEMENT

ಮತ್ತೆ ಒಂದೆಡೆ ಸೇರಿದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಗಳು

Bigg Boss Contestants Meet: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ ಮುಕ್ತಾಯಗೊಂಡು ಕೆಲ ದಿನಗಳಾಗಿವೆ. ಇದರ ಮಧ್ಯೆ ಸೀಸನ್ ಸ್ಪರ್ಧಿಗಳೆಲ್ಲಾ ಒಂದೆಡೆ ಸೇರಿಕೊಂಡು ಶಿವರಾತ್ರಿ ಅಂಗವಾಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಸಂಭ್ರಮಿಸಿದ್ದಾರೆ.
Last Updated 6 ಫೆಬ್ರುವರಿ 2026, 12:41 IST
ಮತ್ತೆ ಒಂದೆಡೆ ಸೇರಿದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಗಳು

ದಾಂಪತ್ಯ ಜೀವನಕ್ಕೆ ಕಾಲಿ‌ಟ್ಟ ‘ನಂದಗೋಕುಲ’ ನಟಿ ಕೃಷ್ಣಪ್ರಿಯಾ ಭಟ್

Nandagokula Actress Wedding: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ನಂದಗೋಕುಲ’ ಧಾರಾವಾಹಿ ನಟಿ ಕೃಷ್ಣಪ್ರಿಯಾ ಭಟ್ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Last Updated 6 ಫೆಬ್ರುವರಿ 2026, 11:12 IST
ದಾಂಪತ್ಯ ಜೀವನಕ್ಕೆ ಕಾಲಿ‌ಟ್ಟ ‘ನಂದಗೋಕುಲ’ ನಟಿ ಕೃಷ್ಣಪ್ರಿಯಾ ಭಟ್

ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ

Social Media Controversy: ಮೈಸೂರು: ಅನುಮತಿ ಪಡೆಯದೇ ಮೈಸೂರಿನ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಚಿತ್ರೀಕರಣ ಮಾಡಿದ್ದಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿರುವ ಬಿಗ್‌ ಬಾಸ್‌ ಸ್ಪರ್ಧಿ ರಜತ್‌ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
Last Updated 5 ಫೆಬ್ರುವರಿ 2026, 16:51 IST
ರಜತ್ ವಿರುದ್ಧ ದೂರು; ಮತ್ತೆ ವಿವಾದದಲ್ಲಿ ಬಿಗ್ ಬಾಸ್ ಮಾಜಿ ಸ್ಪರ್ಧಿ
ADVERTISEMENT
ADVERTISEMENT
ADVERTISEMENT