ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಟಿವಿ (ಸಿನಿಮಾ ಜಗತ್ತು)

ADVERTISEMENT

ಗೌರಿ ಕಲ್ಯಾಣ ಧಾರಾವಾಹಿಯಲ್ಲಿ ಟ್ವಿಸ್ಟ್: ದೀನಬಂಧು ಬೇಡಿಕೆ ಒಪ್ಪಿಕೊಳ್ತಾಳಾ ಗೌರಿ?

Colors Kannada Serial: ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗೌರಿ ಕಲ್ಯಾಣ’ ಧಾರಾವಾಹಿ ದಿನದಿಂದ ದಿನಕ್ಕೆ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ.
Last Updated 23 ಫೆಬ್ರುವರಿ 2026, 7:31 IST
ಗೌರಿ ಕಲ್ಯಾಣ ಧಾರಾವಾಹಿಯಲ್ಲಿ ಟ್ವಿಸ್ಟ್: ದೀನಬಂಧು ಬೇಡಿಕೆ ಒಪ್ಪಿಕೊಳ್ತಾಳಾ ಗೌರಿ?

ಬೋಲ್ಡ್ ಲುಕ್‌ನಲ್ಲಿ ‘ಪ್ರೇಮಕಾವ್ಯ’ ಧಾರಾವಾಹಿ ನಟಿ ಶ್ವೇತಾ ಕೊಗ್ಲೂರ್‌

Premakavya Serial Actress:ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಪ್ರೇಮಕಾವ್ಯ ಧಾರಾವಾಹಿ ನಟಿ ಶ್ವೇತಾ ಕೊಗ್ಲೂರ್‌ ಸಖತ್ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ.
Last Updated 21 ಫೆಬ್ರುವರಿ 2026, 7:45 IST
ಬೋಲ್ಡ್ ಲುಕ್‌ನಲ್ಲಿ ‘ಪ್ರೇಮಕಾವ್ಯ’ ಧಾರಾವಾಹಿ ನಟಿ ಶ್ವೇತಾ ಕೊಗ್ಲೂರ್‌
err

ನನ್ನ ನೆಮ್ಮದಿಯ ತಾಣವಿದು; ಸಿಗಂದೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ಸುಕೃತಾ ನಾಗ್

Kannada Actress: ನಟಿ ಸುಕೃತಾ ನಾಗ್ ಅವರು ಸಿಂಗಧೂರು ದೇವಾಲಯಕ್ಕೆ ಭೇಟಿ ನೀಡಿ ಚೌಡೇಶ್ವರಿ ದೇವಿಯ ಆಶೀರ್ವಾದ ಪಡೆದುಕೊಂಡಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನವು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿದೆ.
Last Updated 21 ಫೆಬ್ರುವರಿ 2026, 5:45 IST
ನನ್ನ ನೆಮ್ಮದಿಯ ತಾಣವಿದು; ಸಿಗಂದೂರು ದೇವಸ್ಥಾನಕ್ಕೆ ಭೇಟಿ ಕೊಟ್ಟ ಸುಕೃತಾ ನಾಗ್
err

ಕರ್ಣ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮಾಡದ ತಪ್ಪಿಗೆ ಜೈಲು ಪಾಲಾಗ್ತಾನಾ ನಾಯಕ?

Kiran Raj: ಕನ್ನಡ ಕಿರುತೆರೆಯ ಅಂಗಳದಲ್ಲಿ ಧಾರಾವಾಹಿಗಳ ಅಬ್ಬರ ಜೋರಾಗಿದೆ. ಒಂದೊಂದು ಧಾರಾವಾಹಿಗಳು ಒಂದೊಂದು ರೀತಿಯ ಹೊಸ ತಿರುವು ಪಡೆದುಕೊಳ್ಳುತ್ತಿವೆ. ಆ ಮೂಲಕ ವೀಕ್ಷಕರನ್ನು ಎಲ್ಲೂ ಹೋಗದಂತೆ ಹಿಡಿದಿಟ್ಟುಕೊಳ್ಳುವಲ್ಲಿ ಯಶಸ್ವಿಯಾಗಿವೆ. ಅದರಲ್ಲೂ ಕಳೆದ ವರ್ಷ
Last Updated 20 ಫೆಬ್ರುವರಿ 2026, 12:12 IST
ಕರ್ಣ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮಾಡದ ತಪ್ಪಿಗೆ ಜೈಲು ಪಾಲಾಗ್ತಾನಾ ನಾಯಕ?

Photos: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಸೀತಾರಾಮ’ ನಟಿ ವೈಷ್ಣವಿ ಗೌಡ

Anukul Mishra: ಸೀತಾ ಪಾತ್ರದ ಮೂಲಕ ಗಮನ ಸೆಳೆದಿದ್ದ ಕನ್ನಡದ ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಹುಟ್ಟುಹಬ್ಬದ ಸಂಭ್ರದಲ್ಲಿದ್ದಾರೆ. ವೈಷ್ಣವಿ ಗೌಡ ಪತ್ನಿ ಅನುಕೂಲ್ ಮಿಶ್ರಾ ಅವರು, ‘ನನ್ನ ಜೀವನದ ಅತಿ ಮುಖ್ಯವಾದ ವ್ಯಕ್ತಿಗೆ ಹುಟ್ಟುಹಬ್ಬದ ಶುಭಶಯಗಳು’ ಎಂದು ಬರೆದುಕೊಂಡು ಶುಭಕೋರಿದ್ದಾರೆ.
Last Updated 20 ಫೆಬ್ರುವರಿ 2026, 11:30 IST
Photos: ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಸೀತಾರಾಮ’ ನಟಿ ವೈಷ್ಣವಿ ಗೌಡ
err

ಪತಿಯ ಗುಣಗಾನ ಮಾಡಿದ ‌ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ; ಹೇಳಿದ್ದೇನು?

Shrikanth Kashyap: ಕನ್ನಡದ ಬಿಗ್‌ಬಾಸ್‌ ಸೀಸನ್ 11ರ ಮಾಜಿ ಸ್ಪರ್ಧಿಯಾಗಿರುವ ಚೈತ್ರಾ ಕುಂದಾಪುರ ಅವರು ಸಾಮಾಜಿಕ ಮಾಧ್ಯದಲ್ಲಿ ವಿಶೇಷ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪತಿ ಶ್ರೀಕಾಂತ್‌ ಕಶ್ಯಪ್‌ ಅವರ ಮಧುರ ಪ್ರೇಮದ ಬಗ್ಗೆ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
Last Updated 20 ಫೆಬ್ರುವರಿ 2026, 11:03 IST
ಪತಿಯ ಗುಣಗಾನ ಮಾಡಿದ ‌ಬಿಗ್‌ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕುಂದಾಪುರ; ಹೇಳಿದ್ದೇನು?

ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು

Chillar Manju Engagement: ಹಾಸ್ಯ ನಟ ಚಿಲ್ಲರ್ ಮಂಜು (ಮಂಜುನಾಥ್) ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಹಾಸ್ಯ ನಟ ಶಿವು ಹಾಗೂ ಮಾನಸ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಆ ಬೆನ್ನಲ್ಲೆ ಚಿಲ್ಲರ್ ಮಂಜು ಅವರು ಕೂಡ ಜಂಟಿಯಾಗಿದ್ದಾರೆ.
Last Updated 19 ಫೆಬ್ರುವರಿ 2026, 6:41 IST
ಸದ್ದಿಲ್ಲದೆ ನಿಶ್ಚಿತಾರ್ಥ ಮಾಡಿಕೊಂಡ ಗಿಚ್ಚಿ ಗಿಲಿಗಿಲಿ ಖ್ಯಾತಿಯ ಚಿಲ್ಲರ್ ಮಂಜು
ADVERTISEMENT

‘ಸರಿಗಮಪ ಲಿಟಲ್ ಚಾಂಪ್ಸ್’ ಆಡಿಷನ್ ಈಗ ಮತ್ತಷ್ಟು ಸುಲಭ

Little Champs Audition: ಪುಟಾಣಿಗಳ ಮಧುರ ಧ್ವನಿ ಆಲಿಸಲು ಜೀ ಕನ್ನಡ ವಾಹಿನಿಯು ‘ಸರಿಗಮಪ ಲಿಟಲ್ ಚಾಂಪ್ಸ್’ ಆರಂಭಿಸುತ್ತಿದೆ. ಇದಕ್ಕಾಗಿ ಪ್ರತಿ ಜಿಲ್ಲೆಯಲ್ಲೂ ಆಡಿಷನ್ ನಡೆಸುತ್ತಿದೆ. ನಿಮ್ಮ ಜಿಲ್ಲೆಯಲ್ಲಿ ಆಡಿಷನ್ ಯಾವಾಗ ನಡೆಯುತ್ತದೆ ಎಂಬುವುದರ ಬಗ್ಗೆ ಮಾಹಿತಿ ನೀಡಿದೆ.
Last Updated 18 ಫೆಬ್ರುವರಿ 2026, 10:36 IST
‘ಸರಿಗಮಪ ಲಿಟಲ್ ಚಾಂಪ್ಸ್’ ಆಡಿಷನ್ ಈಗ ಮತ್ತಷ್ಟು ಸುಲಭ

ಮತ್ತೆ ಒಂದಾದ ಬಿಗ್‌ಬಾಸ್‌ ಸ್ನೇಹಿತರು: ಹೊಸ ಸುದ್ದಿ ಕೊಟ್ಟ ಧನುಷ್, ಸ್ಪಂದನಾ

Spandana Somanna: ಕನ್ನಡದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಗಳಾಗಿದ್ದ ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ಕೊಟ್ಟಿದ್ದಾರೆ. ಧನುಷ್ ಗೌಡ ಮತ್ತು ಸ್ಪಂದನಾ ಸೋಮಣ್ಣ ಇಬ್ಬರು ಬಿಗ್‌ಬಾಸ್‌ ಮನೆಯಲ್ಲಿ ಆತ್ಮೀಯ ಸ್ನೇಹಿತರಾಗಿದ್ದರು.
Last Updated 18 ಫೆಬ್ರುವರಿ 2026, 10:30 IST
ಮತ್ತೆ ಒಂದಾದ ಬಿಗ್‌ಬಾಸ್‌ ಸ್ನೇಹಿತರು: ಹೊಸ ಸುದ್ದಿ ಕೊಟ್ಟ ಧನುಷ್, ಸ್ಪಂದನಾ

ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮತ್ತೆ ಮರಳಿ ಬಂದ ಶ್ರೀಕಾಂತ್

Shreekanth Entry: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಯಾರೂ ಊಹಿಸಲಾರ ಟ್ವಿಸ್ಟ್‌ ಎದುರಾಗಿದೆ. ನ್ಯಾಯಾಲಯದಲ್ಲಿ ಸಿದ್ದೇಗೌಡರ ತೀರ್ಪು ಹೊರಬೀಳುವ ಮುನ್ನವೇ ಶ್ರೀಕಾಂತ್ ಅವರ ಮರು ಆಗಮನವಾಗಿದೆ.
Last Updated 17 ಫೆಬ್ರುವರಿ 2026, 11:13 IST
ಲಕ್ಷ್ಮೀ ನಿವಾಸ ಧಾರಾವಾಹಿಯಲ್ಲಿ ರೋಚಕ ಟ್ವಿಸ್ಟ್: ಮತ್ತೆ ಮರಳಿ ಬಂದ ಶ್ರೀಕಾಂತ್
ADVERTISEMENT
ADVERTISEMENT
ADVERTISEMENT