ಶುಕ್ರವಾರ, 23 ಜನವರಿ 2026
×
ADVERTISEMENT

ಟಿವಿ (ಸಿನಿಮಾ ಜಗತ್ತು)

ADVERTISEMENT

40 ವರ್ಷಗಳ ಸಿನಿ ಪಯಣದ ಸಂಭ್ರಮ: ವೇದಿಕೆ ಮೇಲೆ ಕಣ್ಣೀರಿಟ್ಟ ಶಿವಣ್ಣ

Kannada Superstar Celebration: ಕರುನಾಡ ಚಕ್ರವರ್ತಿ ಶಿವರಾಜ್‌ ಕುಮಾರ್‌ ಅವರು ಚಿತ್ರರಂಗಕ್ಕೆ ಪ್ರವೇಶಿಸಿ 40 ವರ್ಷಗಳು ಭರ್ತಿಯಾಗಿವೆ. ಈ ಸಂಭ್ರಮವನ್ನು ಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ ರಿಯಾಲಿಟಿ ಶೋನಲ್ಲಿ ವಿಶೇಷವಾಗಿ ಆಚರಿಸಲಾಗಿದೆ.
Last Updated 23 ಜನವರಿ 2026, 10:00 IST
40 ವರ್ಷಗಳ ಸಿನಿ ಪಯಣದ ಸಂಭ್ರಮ: ವೇದಿಕೆ ಮೇಲೆ ಕಣ್ಣೀರಿಟ್ಟ ಶಿವಣ್ಣ

ಸಿಎಂ ಬಳಿಕ ಗೃಹ ಸಚಿವರನ್ನು ಭೇಟಿಯಾದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

Gilli Nataraj: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಗಿಲ್ಲಿ ನಟನನ್ನು ಭೇಟಿಯಾಗಿ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದ್ದಾರೆ. ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
Last Updated 23 ಜನವರಿ 2026, 6:47 IST
ಸಿಎಂ ಬಳಿಕ ಗೃಹ ಸಚಿವರನ್ನು ಭೇಟಿಯಾದ ಬಿಗ್‌ಬಾಸ್‌ ವಿಜೇತ ಗಿಲ್ಲಿ ನಟ

ಮನೆಮಗಳ ರೀತಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು: ರಕ್ಷಿತಾ ಶೆಟ್ಟಿ ಮನದ ಮಾತು

Bigg Boss 12 Twelve: ಕನ್ನಡದ ಬಿಗ್‌ಬಾಸ್‌ ಸೀಸನ್ 12ರಲ್ಲಿ ರನ್ನರ್‌ ಅಪ್ ಆದ ರಕ್ಷಿತಾ ಶೆಟ್ಟಿ ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ್ದಾರೆ. ‘ನನ್ನನ್ನು ಮನೆ ಮಗಳ ರೀತಿಯಲ್ಲಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು’ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Last Updated 23 ಜನವರಿ 2026, 6:38 IST
ಮನೆಮಗಳ ರೀತಿ ನೋಡಿದ್ದೀರಿ, ಇದಕ್ಕಿಂತ ಇನ್ನೇನು ಬೇಕು: ರಕ್ಷಿತಾ ಶೆಟ್ಟಿ ಮನದ ಮಾತು

ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

Kannada Actor Wedding: ಚಂದನವನದ ನಟ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರ ಸಮ್ಮುಖದಲ್ಲಿ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ.
Last Updated 23 ಜನವರಿ 2026, 5:23 IST
ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಉಗ್ರಂ ಮಂಜು

ಅದ್ಧೂರಿಯಾಗಿ ಮಗಳ ಹುಟ್ಟುಹಬ್ಬ ಆಚರಿಸಿದ ನಟಿ ಕಾವ್ಯ ಗೌಡ: ಚಿತ್ರಗಳು ಇಲ್ಲಿವೆ

Kavya Gowda Daughter Birthday: ನಟಿ ಕಾವ್ಯ ಗೌಡ ತಮ್ಮ ಮುದ್ದಾದ ಮಗಳ ಎರಡನೇ ವರ್ಷದ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ್ದಾರೆ. ಜ.22ರಂದು ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಜರುಗಿತು. ಅಂದೇ ಕಾವ್ಯ ಗೌಡ ಅವರು ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
Last Updated 22 ಜನವರಿ 2026, 11:34 IST
ಅದ್ಧೂರಿಯಾಗಿ ಮಗಳ ಹುಟ್ಟುಹಬ್ಬ ಆಚರಿಸಿದ ನಟಿ ಕಾವ್ಯ ಗೌಡ: ಚಿತ್ರಗಳು ಇಲ್ಲಿವೆ

ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್: ಗಿಲ್ಲಿಗೆ ಶುಭಕೋರಿದ ಸಿದ್ದರಾಮಯ್ಯ

Siddaramaiah Meets Gilli Nata: 12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ಗಿಲ್ಲಿ ನಟರಾಜ್ ಅವರನ್ನು ಅಭಿನಂದಿಸಿ, ಮುಂದಿನ ಜೀವನ ಇನ್ನಷ್ಟು ಯಶಸ್ಸು, ಸಂತಸದಿಂದ ಕೂಡಿರಲಿ ಎಂದು ಶುಭ ಹಾರೈಸಿದೆ ಎಂದು ಸಿಎಂ ಬರೆದುಕೊಂಡಿದ್ದಾರೆ.
Last Updated 22 ಜನವರಿ 2026, 11:16 IST
ಸಿಎಂ ಭೇಟಿಯಾದ ಬಿಗ್ ಬಾಸ್ ವಿನ್ನರ್: ಗಿಲ್ಲಿಗೆ ಶುಭಕೋರಿದ ಸಿದ್ದರಾಮಯ್ಯ

ಬಿಗ್‌ಬಾಸ್ ಖ್ಯಾತಿಯ ಉಗ್ರಂ ಮಂಜು–ಸಂಧ್ಯಾ ಮದುವೆ ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ

Bigg Boss Kannada Actor Wedding: ಚಂದನವನದ ನಟ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರ ನಿವಾಸದಲ್ಲಿ ಮದುವೆ ಸಂಭ್ರಮ ಜೋರಾಗಿದೆ. ಉಗ್ರಂ ಮಂಜು ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಇತ್ತೀಚೆಗೆ ಸಂಧ್ಯಾ ಖುಷಿ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
Last Updated 22 ಜನವರಿ 2026, 10:43 IST
ಬಿಗ್‌ಬಾಸ್ ಖ್ಯಾತಿಯ ಉಗ್ರಂ ಮಂಜು–ಸಂಧ್ಯಾ ಮದುವೆ ಎಲ್ಲಿ? ಯಾವಾಗ? ಇಲ್ಲಿದೆ ಮಾಹಿತಿ
ADVERTISEMENT

ಮುಕ್ತಾಯದ ಹಂತದಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ: ಭಾವುಕರಾದ ಕಲಾವಿದರು

Zee Kannada Serial Ending: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಕೊನೆಯಾಗುತ್ತಿದೆ. ಇತ್ತೀಚೆಗೆ ಈ ಧಾರಾವಾಹಿ ಸಾವಿರ ಸಂಚಿಕೆಗಳನ್ನು ಪೂರೈಸಿದ ಖುಷಿಯನ್ನು ಹಂಚಿಕೊಂಡಿತ್ತು. ಆ ಬೆನ್ನಲ್ಲೆ ಧಾರಾವಾಹಿ ಮುಕ್ತಾಯಗೊಳ್ಳುತ್ತಿದೆ.
Last Updated 22 ಜನವರಿ 2026, 10:05 IST
ಮುಕ್ತಾಯದ ಹಂತದಲ್ಲಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ: ಭಾವುಕರಾದ ಕಲಾವಿದರು

ಕಷ್ಟ ದಿನಗಳ ನೆನೆದು ಕಣ್ಣೀರಾದ ಅಮೃತಧಾರೆ ಧಾರಾವಾಹಿಯ ಗೌತಮ್ ಅಜ್ಜಿ ಸರ್ವಮಂಗಳ

Amrutadhare Serial: ‘ಅಮೃತಧಾರೆ’ ಧಾರಾವಾಹಿಯ ಸಂಕ್ರಾತಿ ಜಾತ್ರೆ ಹರಿಹರದಲ್ಲಿ ನಡೆಯಿತು. ಈ ಜಾತ್ರೆ ಸಂದರ್ಭದಲ್ಲಿ ಈ ಧಾರಾವಾಹಿ ಸರ್ವಮಂಗಳ ಗೌತಮ್ ಪಾತ್ರಧಾರಿ ನಟಿ ಮಾಲತಿಶ್ರೀ ಅವರು ನಡೆದು ಬಂದ ಜೀವನದ ಕಷ್ಟದ ದಿನಗಳನ್ನು ನೆನೆದು ವೇದಿಕೆ ಮೇಲೆ ಭಾವುಕರಾಗಿದ್ದಾರೆ.
Last Updated 22 ಜನವರಿ 2026, 9:17 IST
ಕಷ್ಟ ದಿನಗಳ ನೆನೆದು ಕಣ್ಣೀರಾದ ಅಮೃತಧಾರೆ ಧಾರಾವಾಹಿಯ ಗೌತಮ್ ಅಜ್ಜಿ ಸರ್ವಮಂಗಳ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಭರ್ಜರಿ ಬ್ಯಾಚುಲರ್ಸ್‌’ ಖ್ಯಾತಿಯ ಭುವನೇಶ್‌ ಹಾಸನ್

Comedy Actor Wedding: ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’, ‘ಭರ್ಜರಿ ಬ್ಯಾಚುಲರ್ಸ್‌’ ರಿಯಾಲಿಟಿ ಶೋಗಳಲ್ಲಿ ತಮ್ಮ ಅದ್ಭುತ ಹಾಸ್ಯದ ಮೂಲಕವೇ ಎಲ್ಲರನ್ನೂ ರಂಜಿಸಿದ್ದ ಹಾಸ್ಯ ಕಲಾವಿದ ಭುವನೇಶ್ ಹಾಸನ್‌ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
Last Updated 22 ಜನವರಿ 2026, 7:14 IST
ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಭರ್ಜರಿ ಬ್ಯಾಚುಲರ್ಸ್‌’ ಖ್ಯಾತಿಯ ಭುವನೇಶ್‌ ಹಾಸನ್
ADVERTISEMENT
ADVERTISEMENT
ADVERTISEMENT