ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಉಡುಪಿ (ಜಿಲ್ಲೆ)

ADVERTISEMENT

ಕಾಮಗಾರಿ ನಿರ್ಲಕ್ಷ್ಯದಿಂದ ಅನಾಹುತವಾದರೆ ಕ್ರಿಮಿನಲ್‌ ಕೇಸ್‌: ಜಿಲ್ಲಾಧಿಕಾರಿ

ರಾಷ್ಟ್ರೀಯ ಹೆದ್ದಾರಿ 66 ಹಾಗೂ 169 ‘ಎ’ ವ್ಯಾಪ್ತಿಯಲ್ಲಿ ಸುಗಮ ಸಂಚಾರಕ್ಕೆ ತೊಂದರೆಯಾದಂತೆ ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿ ನಂತರವಷ್ಟೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ಸೂಚನೆ ನೀಡಿದರು.
Last Updated 4 ಮೇ 2024, 15:39 IST
ಕಾಮಗಾರಿ ನಿರ್ಲಕ್ಷ್ಯದಿಂದ ಅನಾಹುತವಾದರೆ ಕ್ರಿಮಿನಲ್‌ ಕೇಸ್‌: ಜಿಲ್ಲಾಧಿಕಾರಿ

ಲೆದರ್ ಬಾಲ್ ಮಹಿಳಾ ಕ್ರಿಕೆಟ್: ಮೈಸೂರಿನ ಬೌಲ್ಔಟ್ ‘ಬಿ’ ಪ್ರಥ

ಎಸ್‌ಎಂಎಸ್‌ ಕ್ರೀಡಾಂಗಣದಲ್ಲಿ ಓಎಸ್‌ಸಿ ಎಜುಕೇಷನಲ್ ಸೊಸೈಟಿ ಆಶ್ರಯದಲ್ಲಿ ನಡೆದ ಲೆದರ್ ಬಾಲ್ ರಾಜ್ಯಮಟ್ಟದ ಮಹಿಳಾ ಕ್ರಿಕೆಟ್ ಟೂರ್ನಿಯಲ್ಲಿ ಮೈಸೂರಿನ ಬೌಲ್ ಔಟ್ ‘ಬಿ’ ತಂಡ ಬೌಲ್ ಔಟ್ ‘ಎ’ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಗಳಿಸಿತು.
Last Updated 4 ಮೇ 2024, 14:00 IST
ಲೆದರ್ ಬಾಲ್ ಮಹಿಳಾ ಕ್ರಿಕೆಟ್: ಮೈಸೂರಿನ ಬೌಲ್ಔಟ್ ‘ಬಿ’ ಪ್ರಥ

‘ಸ್ವ ಉದ್ಯೋಗದಲ್ಲಿ ಪ್ರಾಮಾಣಿಕತೆ ಮುಖ್ಯ’

ರುಡ್‌ಸೆಟ್ ಸಂಸ್ಥೆಯ ತರಬೇತಿಯನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡರೆ ಭವಿಷ್ಯದಲ್ಲಿ ಯಶಸ್ವಿ ಉದ್ಯಮಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಬ್ರಹ್ಮಾವರ ಕೌಶಲ್ಯ ಬ್ಯೂಟಿ ಪಾರ್ಲರ್‌ನ ಮಾಲಕಿ ಶಕೀಲಾ ಹೆಗ್ಡೆ ಅಭಿಪ್ರಾಯಪಟ್ಟರು.
Last Updated 3 ಮೇ 2024, 14:10 IST
‘ಸ್ವ ಉದ್ಯೋಗದಲ್ಲಿ ಪ್ರಾಮಾಣಿಕತೆ ಮುಖ್ಯ’

‘ಮಕ್ಕಳ ಕನಸಿಗೆ ಹಿರಿಯ ಪ್ರೇರಣೆ ಅಗತ್ಯ’

ಕೋಟ(ಬ್ರಹ್ಮಾವರ): ಮಕ್ಕಳ ಆಲೋಚನೆಗಳು, ಭಾವನೆಗಳು ವಿಭಿನ್ನವಾಗಿರುತ್ತವೆ. ನೂರಾರು ಕನಸುಗಳು, ಗುರಿಗಳು ಅವರ ಮನದಲ್ಲಿ ಅಡಕವಾಗಿರುತ್ತವೆ. ಅದು ಸಾಕಾರಗೊಳ್ಳಲು ಹಿರಿಯರು ಪ್ರೇರಣೆ ನೀಡಬೇಕು ಎಂದು ಕೋಟದ ನಿಸ್ವಾರ್ಥ ಸೇವಾ ಟ್ರಸ್ಟ್‌ ಸದಸ್ಯ ಪ್ರದೀಪ ಪೂಜಾರಿ ಹೇಳಿದರು.
Last Updated 3 ಮೇ 2024, 14:10 IST
‘ಮಕ್ಕಳ ಕನಸಿಗೆ ಹಿರಿಯ ಪ್ರೇರಣೆ ಅಗತ್ಯ’

ಉಡುಪಿ | ಬಿಸಿಲಿಗೆ ಬಸವಳಿದ ಜನರು... ಜಿಲ್ಲೆಯಲ್ಲಿ ಡೆಂಗಿ ಪ್ರಕರಣ ಹೆಚ್ಚಳ!

ಮುನ್ನೆಚ್ಚರಿಕೆ ವಹಿಸಲು ಸೂಚನೆ
Last Updated 2 ಮೇ 2024, 14:27 IST
ಉಡುಪಿ | ಬಿಸಿಲಿಗೆ ಬಸವಳಿದ ಜನರು... ಜಿಲ್ಲೆಯಲ್ಲಿ ಡೆಂಗಿ ಪ್ರಕರಣ ಹೆಚ್ಚಳ!

ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಣ್ಣಾಮಲೈ ರೋಡ್ ಶೋ ನಾಳೆ

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರ ಪರ ರೋಡ್ ಶೋ ಮೇ.3ರಂದು ನಡೆಯಲಿದೆ.
Last Updated 2 ಮೇ 2024, 13:57 IST
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಅಣ್ಣಾಮಲೈ ರೋಡ್ ಶೋ ನಾಳೆ

44 ಕಾರ್ಮಿಕ ಕಾನೂನು ರದ್ದು; ದುಡಿಯುವ ವರ್ಗಕ್ಕೆ ವಂಚನೆ:ಸುರೇಶ್ ಕಲ್ಲಾಗರ

ಕಾರ್ಮಿಕರ ದಿನಾಚರಣೆಯಲ್ಲಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ
Last Updated 1 ಮೇ 2024, 14:39 IST
44 ಕಾರ್ಮಿಕ ಕಾನೂನು ರದ್ದು; ದುಡಿಯುವ ವರ್ಗಕ್ಕೆ ವಂಚನೆ:ಸುರೇಶ್ ಕಲ್ಲಾಗರ
ADVERTISEMENT

ಮೇ 4ರಂದು ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

ತುಳುನಾಡಿನ ವಿಶಿಷ್ಟ ಜಾನಪದ ಆಚರಣೆ
Last Updated 1 ಮೇ 2024, 5:32 IST
ಮೇ 4ರಂದು ಇತಿಹಾಸ ಪ್ರಸಿದ್ಧ ಕಾಪು ಪಿಲಿಕೋಲ

‘ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಲಿ’

ಮಕ್ಕಳಿಗೆ ಎಳವೆಯಿಂದಲೇ ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಬೇಕು. ಪರಿಸರ ಸಂರಕ್ಷಣೆಯ ಕಾಳಜಿ ಅವರ ಮನದಲ್ಲಿ ಮೂಡಿದಾಗ ಇನ್ನಷ್ಟು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾಗುತ್ತದೆ ಎಂದು ಪತ್ರಕರ್ತ ರವೀಂದ್ರ ಕೋಟ ಹೇಳಿದರು.
Last Updated 30 ಏಪ್ರಿಲ್ 2024, 15:44 IST
‘ಪರಿಸರದ ಜೊತೆ ಭಾವನಾತ್ಮಕ ಬೆಸುಗೆಯಾಗಲಿ’

ಕೋಟ ಸಹಕಾರಿ ವ್ಯವಸಾಯಕ ಸಂಘ: ಅಧ್ಯಕ್ಷರಾಗಿ ಡಾ.ಕೃಷ್ಣ ಕಾಂಚನ್

ಬ್ರಹ್ಮಾವರ: ಕೋಟ ಸಹಕಾರಿ ವ್ಯವಸಾಯಕ ಸಂಘದ ನೂತನ ಅಧ್ಯಕ್ಷರಾಗಿ ಡಾ.ಕೃಷ್ಣ ಕಾಂಚನ್‌ ಆಯ್ಕೆಯಾಗಿದ್ದಾರೆ.
Last Updated 30 ಏಪ್ರಿಲ್ 2024, 15:44 IST
ಕೋಟ ಸಹಕಾರಿ ವ್ಯವಸಾಯಕ ಸಂಘ: ಅಧ್ಯಕ್ಷರಾಗಿ ಡಾ.ಕೃಷ್ಣ ಕಾಂಚನ್
ADVERTISEMENT