ನುಡಿದಂತೆ ನಡೆದ ರಾಜ್ಯದ ಕಾಂಗ್ರೆಸ್ ಸರ್ಕಾರ: ಶಾಸಕ ಆರ್.ವಿ. ದೇಶಪಾಂಡೆ
ರಾಜ್ಯದ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಕಾಂಗ್ರೆಸ್ ಗ್ಯಾರಂಟಿ ನೀಡಿದ್ದನ್ನು ಮಾಡಿಯೇ ತೀರುತ್ತೇವೆ ಎಂದು ಶಾಸಕ ಆರ್.ವಿ. ದೇಶಪಾಂಡೆ ಹೇಳಿದರು.
Last Updated 26 ಏಪ್ರಿಲ್ 2024, 13:35 IST