ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿಮಲೆಗೆ ಹೊರಟ ಯಾತ್ರಾರ್ಥಿಗಳೊಂದಿಗೆ ಶ್ವಾನದ ಪಾದಯಾತ್ರೆ!

Last Updated 18 ನವೆಂಬರ್ 2019, 11:16 IST
ಅಕ್ಷರ ಗಾತ್ರ

ಡಿ.31ರಂದು ಆಂಧ್ರದ ತಿರುಮಲದಿಂದ ಕೇರಳದ ಶಬರಿಮಲೆಗೆ 13 ಮಂದಿ ಅಯ್ಯಪ್ಪ ಮಾಲಾಧಾರಿಗಳು ಪಾದಯಾತ್ರೆ ಆರಂಭಿಸಿದರು. ಅಂದು ಆರಂಭವಾದ ಪಾದಯಾತ್ರೆ ಸದ್ಯ ರಾಜ್ಯದ ಚಿಕ್ಕಮಗಳೂರಿನ ಕೊಟ್ಟಿಗೆಹಾರ ತಲುಪಿದೆ. ಈ ವರೆಗೆ 480 ಕಿ. ಮೀ ನಡೆದು ಬಂದಿರುವ ಭಕ್ತರ ಹಿಂದೆ ಶ್ವಾನವೂ ನಡೆದು ಬರುತ್ತಿದೆ.  ಇದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT