ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲ್ಲೂಕಿನ ಐತಿಹಾಸಿಕ ಮದಗ ಮಾಸೂರು ಕೆರೆ ಕೋಡಿ ಬಿದ್ದಿದೆ. ಬೆಳಗಾವಿ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅತಿವೃಷ್ಟಿ ಕುರಿತು ವೈಮಾನಿಕ ಸಮೀಕ್ಷೆ ನಡೆಸಿರುವ ದೃಶ್ಯಗಳು ಈ ವಿಡಿಯೊದಲ್ಲಿದೆ. ಸುದ್ದಿ ವಿವರ: https://www.prajavani.net/karnataka-news/aerial-survey-in-belagavi-bs-yediyurappa-said-improvement-of-state-economic-situation-in-2-3-months-755855.html