ಮುಂಗಾರು ಮಾರುತಗಳು ಕೇರಳ ಮೂಲಕ ಮಂಗಳೂರು ಪ್ರವೇಶಿಸಿವೆ. ಈ ಹಿನ್ನೆಲೆಯಲ್ಲಿ ಧಾರವಾಡದಲ್ಲಿ ರೈತರು ಈಗಿನಿಂದಲೇ ಕೃಷಿ ಚಟುವಟಿಕೆ ಚುರುಕುಗೊಳಿಸಿದ್ದಾರೆ. ಬಿತ್ತನೆಗೆ ಭೂಮಿ ಹದ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.