ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ | ರೈತರಿಗಷ್ಟೇ ಅಲ್ಲ, ಗ್ರಾಹಕರಿಗೂ ಬರೆ: ಸಿದ್ದರಾಮಯ್ಯ

Last Updated 19 ಮೇ 2020, 7:11 IST
ಅಕ್ಷರ ಗಾತ್ರ

‘ಎಪಿಎಂಸಿ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಅನ್ನದಾತರ ಹೆಗಲೇರಿ ಶೋಷಣೆ ಮಾಡುವ ಅವಕಾಶವನ್ನು ಬಹುರಾಷ್ಟ್ರೀಯ ಕಂಪನಿಗಳಿಗೆ ಕಲ್ಪಿಸಲಿದೆ. ಕೃಷಿ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸುವ ಕಂಪನಿಗಳಿಗೆ ಆಹಾರಧಾನ್ಯಗಳ ಕೃತಕ ಅಭಾವ ಸೃಷ್ಟಿಸುವ ಅವಕಾಶವೂ ಸಿಗಲಿದೆ. ಇದರಿಂದಾಗಿ ಗ್ರಾಹಕರಿಗೆ ಬೆಲೆ ಏರಿಕೆ ಬರೆ ಬೀಳುವುದು ಖಚಿತ’ ಎಂಬುದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಭಿಪ್ರಾಯ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT