ಅಶ್ವತ್ಥ್ ಅವರ ‘ಕನ್ನಡವೇ ಸತ್ಯ’ ಸುಗಮ ಸಂಗೀತ ಸರಣಿಯಲ್ಲಿ 7 ವರ್ಷ ಪ್ರಮುಖ ಗಾಯಕರಾಗಿ ಹಾಡಿದರು. 2009, ಡಿಸೆಂಬರ್ 29ರಂದು ಮುಂಜಾನೆ ರವಿ ಮೂರೂರು ‘ಟಿಫನ್ ಬಕ್ಸ್’ ಸಂಗೀತ ಕಾರ್ಯಕ್ರಮದಲ್ಲಿ ‘ಹೇಳಿ ಹೋಗು ಕಾರಣ’ ಗೀತೆ ಹಾಡುವಾಗ ಗುರು ಅಶ್ವಥ್ ಸಾವಿನ ಸುದ್ದಿ ಬಂತು. ಆ ಕುರಿತ ಹಿತಾನುಭವ ಈ ವಿಡಿಯೊದಲ್ಲಿದೆ.