ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಾರುಕಟ್ಟೆಗಳನ್ನ ತೆರೆಯಲು ಒತ್ತಾಯಿಸಿ ರೈತರಿಂದ ಬೃಹತ್ ಪ್ರತಿಭಟನೆ

Last Updated 24 ಆಗಸ್ಟ್ 2020, 13:36 IST
ಅಕ್ಷರ ಗಾತ್ರ

ಬೆಂಗಳೂರು ಕೆ ಆರ್‌ ಮಾರುಕಟ್ಟೆ, ಕಲಾಸಿಪಾಳ್ಯ ಮಾರುಕಟ್ಟೆಗಳನ್ನು ತರೆಯುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ. ಕೋವಿಡ್‌ 19 ರ ಲಾಕ್‌ಡೌನ್‌ ಸಂದರ್ಭ ಮುಚ್ಚಿರುವ ಮಾರುಕಟ್ಟೆ. ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆದ ಜಾಥಾ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT