ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇತ್ತು. ಬಿಜೆಪಿಯಿಂದ ವೈ.ದೇವೇಂದ್ರಪ್ಪ ಹಾಗೂ ಕಾಂಗ್ರೆಸ್ನಿಂದ ಉಗ್ರಪ್ಪ ಕಣಕ್ಕಿಳಿದಿದ್ದರು. ಮೇ 23ರಂದು ಪ್ರಕಟವಾದ ಫಲಿತಾಂಶದಲ್ಲಿ ಉಗ್ರಪ್ಪ ಪರಾಭವಗೊಂಡು, ದೇವೇಂದ್ರಪ್ಪ ಜಯಭೇರಿ ಭಾರಿಸಿದ್ದರು. ಇದೀಗ ಈ ಇಬ್ಬರೂ ಫಲಿತಾಂಶದ ಬಳಿಕ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.