ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಳ್ಳಾರಿ ಲೋಕಸಭೆ: ಫಲಿತಾಂಶದ ಬಳಿಕ ದೇವೇಂದ್ರಪ್ಪ–ಉಗ್ರಪ್ಪ ಪ್ರತಿಕ್ರಿಯೆ

Last Updated 24 ಮೇ 2019, 14:07 IST
ಅಕ್ಷರ ಗಾತ್ರ

ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳ ನಡುವೆ ನೇರ ಪೈಪೋಟಿ ಇತ್ತು. ಬಿಜೆಪಿಯಿಂದ ವೈ.ದೇವೇಂದ್ರಪ್ಪ ಹಾಗೂ ಕಾಂಗ್ರೆಸ್‌ನಿಂದ ಉಗ್ರಪ್ಪ ಕಣಕ್ಕಿಳಿದಿದ್ದರು. ಮೇ 23ರಂದು ಪ್ರಕಟವಾದ ಫಲಿತಾಂಶದಲ್ಲಿ ಉಗ್ರಪ್ಪ ಪರಾಭವಗೊಂಡು, ದೇವೇಂದ್ರಪ್ಪ ಜಯಭೇರಿ ಭಾರಿಸಿದ್ದರು. ಇದೀಗ ಈ ಇಬ್ಬರೂ ಫಲಿತಾಂಶದ ಬಳಿಕ ನೀಡಿರುವ ಪ್ರತಿಕ್ರಿಯೆ ಇಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT