ಸೋಮವಾರ, 29 ಡಿಸೆಂಬರ್ 2025
×
ADVERTISEMENT

ಸಮಾಜ

ADVERTISEMENT

ವೈಕುಂಠ ಏಕಾದಶಿ: ಹೀಗಿರಲಿ ಪೂಜಾ ವಿಧಾನ

Vaikuntha Ekadashi Puja: ಈ ವರ್ಷದ ಕೊನೆಯ ಹಾಗೂ ಶ್ರೇಷ್ಠ ಏಕಾದಶಿಯಾದ ವೈಕುಂಠ ಏಕಾದಶಿಗೆ ಇನ್ನು ಕೆಲವೇ ದಿನಗಳಿವೆ. ಈ ದಿನ ಉಪವಾಸ ಆಚರಣೆ ಮಾಡಿ, ವಿಷ್ಣುವಿಗೆ ಪೂಜೆ ಸಲ್ಲಿಸಿದರೆ, ಮೊಕ್ಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ.
Last Updated 28 ಡಿಸೆಂಬರ್ 2025, 0:57 IST
ವೈಕುಂಠ ಏಕಾದಶಿ: ಹೀಗಿರಲಿ ಪೂಜಾ ವಿಧಾನ

ವೈಕುಂಠ ಏಕಾದಶಿ: ಈ ವಿಷಯಗಳನ್ನು ಪಾಲಿಸಿದರೆ ಸಕಲ ಐಶ್ವರ್ಯ ನಿಮ್ಮದಾಗುತ್ತೆ

Vaikuntha Ekadashi Rituals: ಈ ವರ್ಷದ ಕೊನೆಯ ಹಾಗೂ ಮಹತ್ವದ ವ್ರತವಾದ ವೈಕುಂಠ ಏಕಾದಶಿಯನ್ನು ಡಿಸೆಂಬರ್‌ 30ರಂದು ಆಚರಿಸಲಾಗುತ್ತದೆ. ಜ್ಯೋತಿಷ ಶಾಸ್ತ್ರದ ಪ್ರಕಾರ ಈ ದಿನ ಉತ್ತರ ದ್ವಾರ ದರ್ಶನ, ತುಳಸಿ ಪೂಜೆ, ದೀಪಾರಾಧನೆ ಮತ್ತು ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರೆ ಮೋಕ್ಷ ಲಭಿಸುತ್ತದೆ.
Last Updated 27 ಡಿಸೆಂಬರ್ 2025, 1:00 IST
ವೈಕುಂಠ ಏಕಾದಶಿ: ಈ ವಿಷಯಗಳನ್ನು ಪಾಲಿಸಿದರೆ ಸಕಲ ಐಶ್ವರ್ಯ ನಿಮ್ಮದಾಗುತ್ತೆ

ವೈಕುಂಠ ಏಕಾದಶಿ: ಈ ದಿನ ಉಪವಾಸ ಮಾಡಲು ಕಾರಣ, ಲಾಭಗಳೇನು?

Vaikuntha Ekadashi Significance: ಡಿಸೆಂಬರ್ 30ರ ಮಂಗಳವಾರದಂದು ಸರ್ವೇಶಮೆಕಾದಶಿ ಅಥವಾ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತದೆ. ವೈಕುಂಠ ಏಕಾದಶಿ ವರ್ಷದ ಕೊನೆಯ ಹಾಗೂ ಪ್ರಮುಖ ಆಚರಣೆಗಳಲ್ಲಿ ಒಂದಾಗಿದೆ. ಈ ದಿನದ ಮಹತ್ವ, ವ್ರತ ಹಾಗೂ ಪುಣ್ಯ ಫಲಗಳ ಬಗ್ಗೆ ಪುರಾಣಗಳಲ್ಲಿ ವಿವರಿಸಲಾಗಿದೆ.
Last Updated 26 ಡಿಸೆಂಬರ್ 2025, 6:48 IST
ವೈಕುಂಠ ಏಕಾದಶಿ: ಈ ದಿನ ಉಪವಾಸ ಮಾಡಲು ಕಾರಣ, ಲಾಭಗಳೇನು?

ಕ್ರಿಸ್‌ಮಸ್ ಹಬ್ಬ: ಬೆತ್ಲೆಹೇಮಿನ ಮಂಗಳಶ್ರೀರಾತ್ರಿ

Birth of Jesus Christ: ಆ ರಾತ್ರಿ ಬೆಳದಿಂಗಳಲ್ಲದಿದ್ದರೂ, ಆಕಾಶವೇ ಒಂದು ದಿವ್ಯ ವೇದಿಕೆಯಂತೆ ಕಂಗೊಳಿಸುತ್ತಿತ್ತು. ನಕ್ಷತ್ರಗಳ ಹರಿವಿನ ಹಾಲುಹಾದಿ ಇಸ್ರೇಲಿನ ಮರಳು ದಿಬ್ಬಗಳ ಮೇಲೆ, ಕಣಿವೆಗಳಲ್ಲಿ ಹರಡಿದ್ದ ಹಳ್ಳಿಗಾಡಿನ ಮೇಲೆ ಬೆಳ್ಳಿಯ ಕಿರಣಗಳನ್ನು ಸೂಸಿತ್ತು.
Last Updated 24 ಡಿಸೆಂಬರ್ 2025, 20:31 IST
ಕ್ರಿಸ್‌ಮಸ್ ಹಬ್ಬ: ಬೆತ್ಲೆಹೇಮಿನ ಮಂಗಳಶ್ರೀರಾತ್ರಿ

Christmas 2025: ಕ್ರಿಸ್‌ಮಸ್‌ ಹಬ್ಬಕ್ಕೆ ನಿಮ್ಮ ಮನೆಯ ಅಲಂಕಾರ ಹೀಗಿರಲಿ

Christmas Home Decor: ಕ್ರಿಸ್‌ಮಸ್‌ ಹಬ್ಬ ಬಂದೇ ಬಿಟ್ಟಿದೆ. ಕ್ರೈಸ್ತ ಧರ್ಮದವರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಬಾರಿಯ ಕ್ರಿಸ್‌ಮಸ್‌ ಹಬ್ಬಕ್ಕೆ ನಿಮ್ಮ ಮನೆಯ ಅಂದವನ್ನು ಹೆಚ್ಚಿಸಲು ಹೀಗೆ ಅಲಂಕಾರ ಮಾಡಿ.
Last Updated 24 ಡಿಸೆಂಬರ್ 2025, 11:37 IST
Christmas 2025: ಕ್ರಿಸ್‌ಮಸ್‌ ಹಬ್ಬಕ್ಕೆ ನಿಮ್ಮ ಮನೆಯ ಅಲಂಕಾರ ಹೀಗಿರಲಿ

LIVE | ಸ್ತುತಿ ಶಂಕರ ಸ್ತೋತ್ರ ಮಹಾಸಮರ್ಪಣೆ ಕಾರ್ಯಕ್ರಮದ ನೇರಪ್ರಸಾರ...

Shringeri Jagadguru: ಸ್ತೋತಿ ಶಂಕರ ಕಾರ್ಯಕ್ರಮವು ಮೈಸೂರು ಅರಮನೆಯಲ್ಲಿ ಶ್ರೀಂ ಶೃಂಗೇರಿ ಜಗದ್ಗುರುಗಳ ದಿವ್ಯ ಸಾನ್ನಿಧ್ಯದಲ್ಲಿ ಭಕ್ತಿಭಾವಪೂರ್ಣವಾಗಿ ನಡೆಯುತ್ತಿದೆ, ಭವ್ಯ ಸ್ತೋತ್ರಗಳ ಸಮರ್ಪಣೆಯೊಂದಿಗೆ.
Last Updated 20 ಡಿಸೆಂಬರ್ 2025, 11:13 IST
LIVE | ಸ್ತುತಿ ಶಂಕರ ಸ್ತೋತ್ರ ಮಹಾಸಮರ್ಪಣೆ ಕಾರ್ಯಕ್ರಮದ ನೇರಪ್ರಸಾರ...

ವಿಶ್ವ ಧ್ಯಾನ ದಿನ: ವಿಶ್ವಸಂಸ್ಥೆಯಲ್ಲಿ ಗುರುದೇವ ರವಿಶಂಕರ್ ಭಾಷಣ, ಸಾಮೂಹಿಕ ಧ್ಯಾನ

Global Peace Meditation: ಭಾರತದ ನಾಗರಿಕತೆಯ ಪರಂಪರೆಯಲ್ಲಿ ಬೇರೂರಿರುವ ಧ್ಯಾನ ಪದ್ಧತಿಯನ್ನು ಗುರುದೇವ ರವಿಶಂಕರ್ ವಿಶ್ವಸಂಸ್ಥೆಯ ವೇದಿಕೆಯಲ್ಲಿ ತಂದು ನಿಲ್ಲಿಸಿದರು. ಜಾಗತಿಕ ಶಾಂತಿ ಹಾಗೂ ಮಾನಸಿಕ ಆರೋಗ್ಯದ ಮಹತ್ವವನ್ನು ಹೇಳಿದ್ದಾರೆ.
Last Updated 20 ಡಿಸೆಂಬರ್ 2025, 10:06 IST
ವಿಶ್ವ ಧ್ಯಾನ ದಿನ: ವಿಶ್ವಸಂಸ್ಥೆಯಲ್ಲಿ ಗುರುದೇವ ರವಿಶಂಕರ್ ಭಾಷಣ, ಸಾಮೂಹಿಕ ಧ್ಯಾನ
ADVERTISEMENT

ಧನುರ್ಮಾಸ ಪೂಜೆ: ಈ ಸಂದರ್ಭದಲ್ಲಿ ಪಠಿಸಬೇಕಾದ ಮಂತ್ರಗಳು

Dhanurmasa Mantras: ಧನುರ್ಮಾಸ ದೇವರಿಗೆ ಪೂಜೆ ಸಲ್ಲಿಸಲು ಪ್ರಾಶಕ್ತ ಕಾಲವಾಗಿದೆ. ಬೆಳಗಿನ ಜಾವದ ಬ್ರಾಹ್ಮಿ ಮುಹೂರ್ತದಲ್ಲಿ ನಾರಾಯಣನಿಗೆ ಪೂಜೆ ಸಲ್ಲಿಸುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಎಂಬ ನಂಬಿಕೆ ಇದೆ.
Last Updated 20 ಡಿಸೆಂಬರ್ 2025, 1:04 IST
ಧನುರ್ಮಾಸ ಪೂಜೆ: ಈ ಸಂದರ್ಭದಲ್ಲಿ ಪಠಿಸಬೇಕಾದ ಮಂತ್ರಗಳು

ಸ್ತುತಿಶಂಕರ | ಅಧ್ಯಾತ್ಮಲೋಕದ ಯಾನ; ಕಲ್ಯಾಣವೃಷ್ಟಿ ಮಹಾಭಿಯಾನ

Suvarna Bharati: ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸಂನ್ಯಾಸ ಸ್ವೀಕಾರದ 50 ನೆಯ ವರ್ಷದ ಈ ಸಂದರ್ಭದಲ್ಲಿ ‘ಸುವರ್ಣ ಭಾರತೀ’ ಹೆಸರಿನಲ್ಲಿ ಮೈಸೂರಿನ ಅರಮನೆ ಆವರಣದಲ್ಲಿ ಸ್ತುತಿಶಂಕರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
Last Updated 19 ಡಿಸೆಂಬರ್ 2025, 15:54 IST
ಸ್ತುತಿಶಂಕರ | ಅಧ್ಯಾತ್ಮಲೋಕದ ಯಾನ; ಕಲ್ಯಾಣವೃಷ್ಟಿ ಮಹಾಭಿಯಾನ

ಕ್ರಿಸ್‌ಮಸ್: ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನೀವು ಭೇಟಿ ನೀಡಬಹುದಾದ ಚರ್ಚ್‌ಗಳಿವು

Christmas Celebration 2025: ವಿಶೇಷವಾಗಿ ‌ಚರ್ಚ್‌ಗಳಿಂದ ಪ್ರಾರ್ಥನೆ, ಮಕ್ಕಳಿಗೆ ಅಚ್ಚರಿಯ ಉಡುಗೊರೆ ನೀಡುವ ಸಾಂತಾ, ಕೈಯಲ್ಲಿ ವೈನ್ ಗ್ಲಾಸ್ ಹಿಡಿದು ಕೇಕ್‌ಗಳನ್ನು ತಿನ್ನುತ್ತಾ ಈ ಕ್ರಿಸ್‌ಮಸ್‌ ಹಬ್ಬವನ್ನು ಆಚರಿಸುತ್ತಾರೆ.
Last Updated 19 ಡಿಸೆಂಬರ್ 2025, 11:23 IST
ಕ್ರಿಸ್‌ಮಸ್: ವರ್ಷಾಂತ್ಯಕ್ಕೆ ಕರ್ನಾಟಕದಲ್ಲಿ ನೀವು ಭೇಟಿ ನೀಡಬಹುದಾದ ಚರ್ಚ್‌ಗಳಿವು
ADVERTISEMENT
ADVERTISEMENT
ADVERTISEMENT